AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಸಹಾಯ ಕೇಳಿ ರಾಜ್ಯಪಾಲರ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನೆ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನಿಸಿ ಸಹಾಯ ಕೇಳಿದ ಘಟನೆ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರನ್ನು ಬಳಸಿಕೊಂಡು ದುಷ್ಕರ್ಮಿಗಳು KSOU ಕುಲಪತಿ, ಶೆಲ್ವ ಪಿಳ್ಳೆ ಅಯ್ಯಂಗಾರ್ ಸೇರಿದಂತೆ ಸಹಾಯ ಕೇಳಿ ಅನೇಕರಿಗೆ ಇ-ಮೇಲ್ ಕಳಿಸಿದ್ದಾರೆ.

Cyber Crime: ಸಹಾಯ ಕೇಳಿ ರಾಜ್ಯಪಾಲರ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 12, 2021 | 12:53 PM

Share

ಬೆಂಗಳೂರು: ಯಾವುದಾದರೂ ಇ-ಮೇಲ್ವೊಂದನ್ನು ನಿಮಗೆ ಗೊತ್ತಿರುವ ವ್ಯಕ್ತಿಯಿಂದ ಬಂದಿದ್ದು ಅದರಲ್ಲಿ ಸ್ವಲ್ಪವಾದರೂ ಗೊಂದಲ, ಅನುಮಾನ ಕಂಡುಬಂದರೆ ಅದನ್ನು ಆದಷ್ಟು ಬೇಗ ಪರಿಶೀಲಿಸಿ ಏಕೆಂದರೆ ಇ-ಮೇಲ್ ಮೂಲಕ ಮೆಸೇಜ್ ಕಳಿಸಿ ಮೋಸ ಮಾಡುವ ಮಂದಿ ಹೆಚ್ಚಾಗುತ್ತಿದ್ದಾರೆ. ಹಣದ ಸಹಾಯಕ್ಕಾಗಿ ಇಂತಹ ಅಚಾತುರ್ಯಕ್ಕೆ ಇಳಿದು ಮೋಸ ಮಾಡುತ್ತಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನಿಸಿ ಸಹಾಯ ಕೇಳಿದ ಘಟನೆ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರನ್ನು ಬಳಸಿಕೊಂಡು ದುಷ್ಕರ್ಮಿಗಳು KSOU ಕುಲಪತಿ, ಶೆಲ್ವ ಪಿಳ್ಳೆ ಅಯ್ಯಂಗಾರ್ ಸೇರಿದಂತೆ ಸಹಾಯ ಕೇಳಿ ಅನೇಕರಿಗೆ ಇ-ಮೇಲ್ ಕಳಿಸಿದ್ದಾರೆ. ದುಷ್ಕರ್ಮಿಗಳ ಇ-ಮೇಲ್ಗೆ ಪ್ರತಿಕ್ರಿಯಿಸಿದ್ದರೆ. ದುಷ್ಕರ್ಮಿಗಳು ಮತ್ತೆನ್ನನ್ನಾದರೂ ಬೇಡಿಗೆ ಇಡುವ ಸಾಧ್ಯತೆ ಹೆಚ್ಚಿದ್ದು ಇದರಿಂದ ಎಚ್ಚೆತ್ತ ಅಧಿಕಾರಿಗಳು ಈ ಮೇಲ್ ಪರಿಶೀಲಿಸುವಂತೆ ಸೂಚಿಸಿದ್ದಾರೆ.

ಇನ್ನು ಅಧಿಕಾರಿಗಳಿಗೆ ರವಾನಿಸಲಾಗಿರುವ ಇ-ಮೇಲ್ ನಕಲಿ ಎಂದು ರಾಜ್ಯಪಾಲರ ಕಚೇರಿಯಿಂದ ಸ್ಪಷ್ಟನೆ ಸಿಕ್ಕಿದೆ. ಇದು ನಕಲಿ ಇ-ಮೇಲ್ ಆಗಿದ್ದು ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ಟಿವಿ9ಗೆ ರಾಜ್ಯಪಾಲರ ಕಚೇರಿಯಿಂದ ಸ್ಪಷ್ಟನೆ ಸಿಕ್ಕಿದೆ.

ಇದನ್ನೂ ಓದಿ: Fake App: ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಇರಬಹುದು ಫೇಕ್ ಆ್ಯಪ್: ಹೇಗೆ ಕಂಡುಹಿಡಿಯುವುದು?

ಲಾಡ್ಜ್​ನಲ್ಲಿ ಯುವತಿ ಜೊತೆಗಿದ್ದ ಉದ್ಯಮಿಗೆ ಬ್ಲಾಕ್​ಮೇಲ್: ನಕಲಿ CCB ಇನ್​ಸ್ಪೆಕ್ಟರ್ ಅರೆಸ್ಟ್​

Follow Us
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ