AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಿಲಿಂಡರ್ ಸ್ಪೋಟಗೊಂಡು 7 ಮಂದಿಗೆ ಗಾಯ, ಐದು ಮನೆಗಳಿಗೆ‌ ಹಾನಿ

ಯಲಹಂಕದ ಎಲ್​ಬಿಎಸ್​​ ಲೇಔಟ್​ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಸಿಲಿಂಡರ್ ಸ್ಪೋಟಗೊಂಡು 7 ಮಂದಿಗೆ ಗಾಯ, ಐದು ಮನೆಗಳಿಗೆ‌ ಹಾನಿ
ಮನೆಗೆ ಹಾನಿ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on:Jan 16, 2024 | 9:57 AM

Share

ಬೆಂಗಳೂರು, ಜನವರಿ 16: ಯಲಹಂಕದ (Yelahanka) ಎಲ್​ಬಿಎಸ್​​ ಲೇಔಟ್​ನ ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು (Cylinder Blast) ಏಳು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಹಾನಿಯಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ.  ದೆಹಲಿ ಮೂಲದ ಹಸ್ಮಾ ಬಾನು ಎಂಬುವರು ಮನೆ ಕೆಲಸ ಮಾಡಿಕೊಂಡು ನಗರದಲ್ಲಿ ವಾಸವಾಗಿದ್ದಾರೆ. ಹಸ್ಮಾ ಬಾನು ಅವರ ಸಿಲಿಂಡರ್​ ಸ್ಫೋಟಗೊಂಡಿದೆ. ಅವಘಡದಲ್ಲಿ ಸಲ್ಮಾ, ಶಾಹಿದ್ ಸೇರದಂತೆ ಐವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.  ಪಸಿಯಾ ಭಾನು ಮತ್ತು ಹಸ್ಮಾ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಘಟನೆ ಸಂಬಂಧ ಗಾಯಾಳು ಅಫ್ರೋಜ್ ಮಾತನಾಡಿ, ಬೆಳಗ್ಗೆ 7.10 ರ ಸುಮಾರಿಗೆ ಸಿಲಿಂಡ್​ ಸ್ಪೋಟಗೊಂಡಿದೆ ಸಂಭವಿಸಿದೆ. ನಾವು ಮತ್ತು ನಮ್ಮ ತಂದೆ ಕೆಳಗೆ ಇದ್ವಿ. ನಮ್ಮ ಅಮ್ಮ ಮೊದಲ ಮಹಡಿಯಲ್ಲಿ ಇದ್ದರು. ಈ‌ ವೇಳೆ ಶಾರ್ಟ್ ಸರ್ಕ್ಯೂಟ್ ಕೂಡ ಆಗಿದೆ. ನನಗೆ ಕರೆಂಟ್ ಹೊಡೆದು ಬಿದ್ದುಹೋದೆ. ಆಸ್ಪತ್ರೆಗೆ ಕರೆತಂದಿದ್ದಾರೆ ಎಂದು ಹೇಳಿದರು.

ಚಿತ್ರದುರ್ಗದ ಅಯಪ್ಪಸ್ವಾಮಿ ದೇಗುಲದಲ್ಲಿ ಅವಘಡ

ಚಿತ್ರದುರ್ಗ: ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಕಟ್ಟಿಗೆಯಿಂದ ನಿರ್ಮಿಸಿದ್ದ ಸ್ಕೈವಾಕ್ ಮುರಿದುಬಿದ್ದಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಿತ್ರದುರ್ಗ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:08 am, Tue, 16 January 24

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು