Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತುಂಬ ಬಂಗಾರ ಹಾಕಿಕೊಂಡು, ಗ್ಯಾಂಗ್ ಕಟ್ಟಿಕೊಂಡು ಹವಾ ಮಾಡುತ್ತಿದ್ದ ದಾಸ ಅರೆಸ್ಟ್

ಮೈತುಂಬ ಬಂಗಾರ ಹಾಕಿಕೊಂಡು ತನ್ನ ಸುತ್ತಲೂ ಹುಡುಗರು ಇಟ್ಟುಕೊಂಡು ಫುಲ್​ ಹಮಾ ಮಾಡಿಕೊಂಡು ಓಡಾಡುತ್ತಿದ್ದ ದಾಸನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಯಾವಾಗಲು ಸೋಷಿಯಲ್​ ಮಿಡಿಯಾದಲ್ಲಿ ಹವಾ ಮಾಡುತ್ತಿದ್ದವನ ಬಂಧನಕ್ಕೆ ಕಾರಣ ಏನು..?

ಮೈತುಂಬ ಬಂಗಾರ ಹಾಕಿಕೊಂಡು, ಗ್ಯಾಂಗ್ ಕಟ್ಟಿಕೊಂಡು ಹವಾ ಮಾಡುತ್ತಿದ್ದ ದಾಸ ಅರೆಸ್ಟ್
ಪ್ರಾತಿನಿಧಿಕ ಚಿತ್ರ
Follow us
Jagadish PB
| Updated By: ರಮೇಶ್ ಬಿ. ಜವಳಗೇರಾ

Updated on:Dec 08, 2023 | 8:56 AM

ಬೆಂಗಳೂರು, (ಡಿಸೆಂಬರ್ 08): ಸಾಮಾಜಿಕ ಜಾಲತಾಣಗಳಲ್ಲಿ (Social Media) ಹವಾ ಮಾಡಿದ್ದ ದಾಸ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಮೈತುಂಬ ಬಂಗಾರ ಹಾಕಿಕೊಂಡು ತನ್ನ ಸುತ್ತಲೂ ಹುಡುಗರು ಇಟ್ಟುಕೊಂಡು ಫುಲ್​ ಹಮಾ ಮಾಡಿಕೊಂಡು ಓಡಾಡುತ್ತಿದ್ದ ದಾಸನನ್ನು ಬೆಂಗಳೂರಿನ (Bengaluru)ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ದಾಸ ತನ್ನ ಸಹಚರರನ್ನು ಕಳುಹಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ಯುವಕರ ಕಳುಹಿಸಿಕೊಟ್ಟ ಆರೋಪ ಹಿನ್ನಲೆ ಬಂಧನ.. ಮಹಿಳೆ ಹಾಗೂ ಓರ್ವ ವ್ಯಕ್ತಿ ನಡುವೆ ಜಾಗದ ಗಲಾಟೆ ಇತ್ತು. ಈ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ, ದಾಸನನ್ನು ಸಂಪರ್ಕಿಸಿ ಸಹಾಯಕೋರಿದ್ದ. ಅದರಂತೆ ದಾಸ ತನ್ನ ಹುಡುಗರ ಬಿಟ್ಟು ಮಹಿಳೆಗೆ ಧಮ್ಕಿ ಹಾಕಿಸಿದ್ದ. ಅಲ್ಲೇ ಹಲ್ಲೆ ಮಾಡಿಸಿದ್ದ ಎನ್ನುವ ಆರೋಪ ಕೇಳಿಬಂದಿತ್ತು.

ಈ ಸಂಬಂಧ ಮಹಿಳೆ, ದಾಸನ ಯುವಕರು ಎಂದು ಹೇಳಿ ಹಲ್ಲೆ ಮಾಡಿದ್ದಾರೆ ಎಂದು ಯಲಹಂಕ ಪೊಲೀಸ್​ ಠಾಣೆಗೆ ದೂರು ನೀಡಿದ್ದಳು. ದೂರು ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯಲಹಂಕ ಪೊಲೀಸರು, ತನಿಖೆ ಕೈಗೊಂಡು ದಾಸನನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು, ದಾಸನ ಪೂರ್ವ ಪರ ಹಾಗೂ ಇತರೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:40 am, Fri, 8 December 23

ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್