ಬಿಬಿಎಂಪಿ ಮೇಲೆ ಡಿಕೆ ಶಿವಕುಮಾರ್​ ಮತ್ತಷ್ಟು ಹಿಡಿತ; 2019-2023ರ ನಡುವಿನ ಕಾಮಗಾರಿಗಳ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ

ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್‌ ಬಿಬಿಎಂಪಿ ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದಾರೆ. ಹೌದು 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ವಿವರವನ್ನು ದಾಖಲೆ ಪತ್ರ ಸಮೇತ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಿಬಿಎಂಪಿ ಮೇಲೆ ಡಿಕೆ ಶಿವಕುಮಾರ್​ ಮತ್ತಷ್ಟು ಹಿಡಿತ; 2019-2023ರ ನಡುವಿನ ಕಾಮಗಾರಿಗಳ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ
ಡಿಸಿಎಂ ಡಿಕೆ ಶಿವಕುಮಾರ್​
Follow us
| Updated By: ವಿವೇಕ ಬಿರಾದಾರ

Updated on: Aug 06, 2023 | 11:49 AM

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್‌ (DK Shivakumar) ಬಿಬಿಎಂಪಿ (BBMP) ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದಾರೆ. ಹೌದು 2019 ರಿಂದ 2023ರ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ವಿವರವನ್ನು ದಾಖಲೆ ಪತ್ರ ಸಮೇತ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರತಿ ಕಾಮಗಾರಿಯ ಬಗ್ಗೆ 15 ಅಂಶಗಳನ್ನು ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದ 2019 ರಿಂದ 2023ರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಡಿಎ, ಬಿಬಿಎಂಪಿ ಅಕ್ರಮದ ಬಗ್ಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಮಾತನಾಡಿದ ಅವರು ಹೆಚ್​​ಡಿ ಕುಮಾರಸ್ವಾಮಿ ಕೇವಲ ಮಾಧ್ಯಮಗಳ ಜೊತೆ ಮಾತನಾಡಿದರೆ ಸಾಲದು. ಈಗ ಪ್ರಧಾನ ಮಂತ್ರಿಗಳವರೆಗೂ ಹೋಗಿದ್ದಾರೆ. ಅದಕ್ಕೆ ತಕ್ಕಂತೆ ನಾನು ಉತ್ತರ ಕೊಡಬೇಕು. ನಾನು ಅದಕ್ಕೆ ತಕ್ಕಂತೆ ಉತ್ತರ ಕೊಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಅಯಾಸಗೊಂಡಿದ್ದ ಡಿಕೆ ಶಿವಕುಮಾರ್​ರನ್ನು ಮತ್ತಷ್ಟು ದಣಿಸಿದ ಪುಲಿಕೇಶಿನಗರ ಶಾಸಕ ಮತ್ತು ಕಾರ್ಯಕರ್ತರು!

ಸಚಿವರು, ಶಾಸಕರ ಜೊತೆ ಸಿಎಂ, ಡಿಸಿಎಂ ಸಭೆ ವಿಚಾರವಾಗಿ ಮಾತನಾಡಿದ ಅವರು ನಾಳೆ ಸಿಎಂ, ನಾನು ಕೆಲ ಜಿಲ್ಲೆಗಳ ನಾಯಕರ ಸಭೆ ಮಾಡುತ್ತಿದ್ದೇವೆ. ಲೋಕಸಭಾ ಚುನಾವಣೆಗೆ ನಮ್ಮ ಕೆಲಸ ಪ್ರಾರಂಭ ಆಗಬೇಕಿದೆ. ಮಧ್ಯಾಹ್ನ ಅಲ್ಪಸಂಖ್ಯಾತ ಮುಖಂಡರ ಜತೆ ಸಭೆ ಮಾಡುತ್ತಿದ್ದೇವೆ. ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಸಭೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ