AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕೆ ಶಾಲೆ-ಕಾಲೇಜು ಬಂದ್ ಮಾಡುವ ನಿರ್ಧಾರ ಇಲ್ಲ; ಟಿವಿ9ಗೆ ಸಚಿವ ಬಿಸಿ ನಾಗೇಶ್ ಹೇಳಿಕೆ

ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ. ಶಾಲೆ ಮುಚ್ಚುವ ನಿರ್ಧಾರ ಶಿಕ್ಷಣ ಇಲಾಖೆಯ ಮುಂದಿಲ್ಲ. ಕೊರೊನಾ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ. ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ಜೊತೆ ಸಂಪರ್ಕದಲ್ಲಿದೆ.

ಸದ್ಯಕ್ಕೆ ಶಾಲೆ-ಕಾಲೇಜು ಬಂದ್ ಮಾಡುವ ನಿರ್ಧಾರ ಇಲ್ಲ; ಟಿವಿ9ಗೆ ಸಚಿವ ಬಿಸಿ ನಾಗೇಶ್ ಹೇಳಿಕೆ
ಶಿಕ್ಷಣ ಸಚಿವ ಬಿಸಿ ನಾಗೇಶ್
TV9 Web
| Edited By: sandhya thejappa|

Updated on:Nov 29, 2021 | 10:31 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಮೂರನೇ ಅಲೆ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದ ಕೆಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೊರೊನಾ ತಗುಲಿದೆ. ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ತಗುಲುವ ಸಾಧ್ಯತೆ ಹೆಚ್ಚಿರುತ್ತದೆ ಅಂತ ಈ ಹಿಂದೆ ತಜ್ಞರು ತಿಳಿಸಿದ್ದರು. ಹೀಗಾಗಿ ಸರ್ಕಾರ ಮುಂಜಾಗ್ರತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ತಮ್ಮ ತಮ್ಮ ಮಕ್ಕಳನ್ನ ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಸದ್ಯಕ್ಕೆ ಶಾಲೆ-ಕಾಲೇಜು ಬಂದ್ ಮಾಡುವ ನಿರ್ಧಾರ ಇಲ್ಲ. ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ ಅಂತ ತಿಳಿಸಿದ್ದಾರೆ.

ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ. ಶಾಲೆ ಮುಚ್ಚುವ ನಿರ್ಧಾರ ಶಿಕ್ಷಣ ಇಲಾಖೆಯ ಮುಂದಿಲ್ಲ. ಕೊರೊನಾ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ. ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ಜೊತೆ ಸಂಪರ್ಕದಲ್ಲಿದೆ. ಸದ್ಯ ಶಾಲೆ-ಕಾಲೇಜುಗಳಲ್ಲಿ ಸೋಂಕು ಗಂಭೀರವಾಗಿ ಹರಡಿಲ್ಲ ಅಂತ ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿಸಿ ನಾಗೇಶ್ ಹೇಳಿಕೆ ನೀಡಿದ್ದಾರೆ.

ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಕೊವಿಡ್ ರೂಪಾಂತರಿ ‘ಒಮಿಕ್ರಾನ್’ ವೈರಸ್ ಆತಂಕ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ತಪಾಸಣೆಯನ್ನು ಚುರುಕುಗೊಳಿಸಿದೆ. ತಲಪಾಡಿ ಗಡಿಯಲ್ಲಿ ವಾಹನಗಳ ತಪಾಸಣೆ ಚುರುಕಾಗಿದೆ. ಜಿಲ್ಲೆ ಪ್ರವೇಶಕ್ಕೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದ್ದು, ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಇದನ್ನೂ ಓದಿ

Farm Laws Repeal ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ: ಮೂರು ಕೃಷಿ ಕಾನೂನುಗಳ ರದ್ದತಿಗೆ ಆದ್ಯತೆ, ಎಂಎಸ್​ಪಿ ಕಾಯ್ದೆಗೆ ವಿಪಕ್ಷ ಆಗ್ರಹ

ಡಿಸೆಂಬರ್​ಗೆ ಕೊರೊನಾ 3ನೆಯ ಅಲೆ; ಜನ ಇನ್ನೂ ‘ನಮಗೆ ಬ್ಯಾಡಾ ಕೊರೊನಾ ಲಸಿಕೆ’ ಅಂತಿದ್ದಾರೆ- ಎಚ್ಚರಿಕೆ ಇರಲಿ

Published On - 10:27 am, Mon, 29 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ