AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸಹಚರರ ಕೃತ್ಯ

ರೇಣುಕುಮಾರ್  ಸಹಚರರಾದ ಶ್ರೀಕಾಂತ್ ಹಾಗೂ ಪ್ರಶಾಂತ್ ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ್ದರು. 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ ಮಾಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Bengaluru Crime: 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸಹಚರರ ಕೃತ್ಯ
(ಎಡ ಚಿತ್ರದಲ್ಲಿ) ಶ್ರೀಕಾಂತ್, (ಎಡದಿಂದ ಬಲಕ್ಕೆ) ಪ್ರಶಾಂತ್, (ಕೊನೆಗೆ) ಕೊಲೆಯಾದ ರೇಣುಕುಮಾರ್
Follow us
ಆಯೇಷಾ ಬಾನು
|

Updated on:Jun 06, 2023 | 1:16 PM

ಬೆಂಗಳೂರು: ನಗರದ ಮಹದೇವಪುರದಲ್ಲಿ ಮೇ 25ರಂದು ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ರೇಣುಕುಮಾರ್ ಹತ್ಯೆಯ ದೃಶ್ಯ ವೈರಲ್​ ಆಗುತ್ತಿದೆ(Murder). ಸಿಸಿಟಿವಿಯಲ್ಲಿ ರೆಕಾರ್ಡ್​ ಆದ ಹತ್ಯೆಯ ದೃಶ್ಯಗಳು ಎಂತವರನ್ನೂ ಬೆಚ್ಚಿಬೀಳಿಸುವಂತಿವೆ. ರೇಣುಕುಮಾರ್(​Rowdy Sheeter Renukumar)  ಸಹಚರರಾದ ಶ್ರೀಕಾಂತ್ ಹಾಗೂ ಪ್ರಶಾಂತ್ ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ್ದರು. 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ ಮಾಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಧಮ್ಕಿ ಹಾಕಿದ ಎಂಬ ಕಾರಣಕ್ಕೆ ಕೊಲೆ

ಈ ಹಿಂದೆ ಜೈಲಿನಿಂದ ಹೊರಬಂದ ರೇಣುಕುಮಾರ್​​ ತನ್ನ ಸಹಚರರಿಗೆ ಧಮ್ಕಿ ಹಾಕಿದ್ದ. ನಾನು ಜೈಲಿನಲ್ಲಿದ್ದಾಗ ಏರಿಯಾದಲ್ಲಿ ನಿಮ್ಮ ಹವಾ ಜಾಸ್ತಿಯಾಗಿದೆ. ನೀವು ನನ್ನ ಶಿಷ್ಯಂದಿರು, ಇನ್ಮುಂದೆ ಏನು ಮಾಡಬೇಕಾದರೂ ನನ್ನ ಪರ್ಮಿಷನ್​ ತೆಗೆದುಕೊಳ್ಳಬೇಕೆಂದು ಪ್ರಶಾಂತ್, ಶ್ರೀಕಾಂತ್​ಗೆ ಧಮ್ಕಿ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ಸಹಕರರು ಪ್ಲಾನ್ ಮಾಡಿ ಅಟ್ಯಾಕ್ ಮಾಡಿದ್ದಾರೆ. ಕೇವಲ 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: Bengaluru News: ಪ್ರಿಯಕರನಿಂದ ಪ್ರಿಯತಮೆಯ ಕೊಲೆ,‌ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ

ಇನ್ನು ಕೊಲೆಯಾದ ರೇಣುಕುಮಾರ್ ಕೆಲ ದಿನಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ 7ಕ್ಕೂ ಹೆಚ್ಚು ಪ್ರಕರಣಗಳು ಮೃತ ರೇಣುಕುಮಾರ್ ಮೇಲಿತ್ತು. ವಿವಿಧ ಕೇಸ್​ಗಳಲ್ಲಿ ಜೈಲುಪಾಲಾಗಿದ್ದ ರೌಡಿಶೀಟರ್​ ಜೈಲಿನಿಂದ ಹೊರಬಂದು ಸಹಚರರಿಗೆ ಧಮ್ಮಿ ಹಾಕಿ ಈಗ ಕೊಲೆಯಾಗಿದ್ದಾನೆ. ಸದ್ಯ ಮಹದೇವಪುರ ಪೊಲೀಸರು ಪ್ರಶಾಂತ್, ಶ್ರೀಕಾಂತ್, ವಸಂತ್​ನ್ನು​ ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:04 pm, Tue, 6 June 23

ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!