AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸಹಚರರ ಕೃತ್ಯ

ರೇಣುಕುಮಾರ್  ಸಹಚರರಾದ ಶ್ರೀಕಾಂತ್ ಹಾಗೂ ಪ್ರಶಾಂತ್ ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ್ದರು. 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ ಮಾಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Bengaluru Crime: 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸಹಚರರ ಕೃತ್ಯ
(ಎಡ ಚಿತ್ರದಲ್ಲಿ) ಶ್ರೀಕಾಂತ್, (ಎಡದಿಂದ ಬಲಕ್ಕೆ) ಪ್ರಶಾಂತ್, (ಕೊನೆಗೆ) ಕೊಲೆಯಾದ ರೇಣುಕುಮಾರ್
ಆಯೇಷಾ ಬಾನು
ಆಯೇಷಾ ಬಾನು|

Updated on:Jun 06, 2023 | 1:16 PM

Share

ಬೆಂಗಳೂರು: ನಗರದ ಮಹದೇವಪುರದಲ್ಲಿ ಮೇ 25ರಂದು ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ರೇಣುಕುಮಾರ್ ಹತ್ಯೆಯ ದೃಶ್ಯ ವೈರಲ್​ ಆಗುತ್ತಿದೆ(Murder). ಸಿಸಿಟಿವಿಯಲ್ಲಿ ರೆಕಾರ್ಡ್​ ಆದ ಹತ್ಯೆಯ ದೃಶ್ಯಗಳು ಎಂತವರನ್ನೂ ಬೆಚ್ಚಿಬೀಳಿಸುವಂತಿವೆ. ರೇಣುಕುಮಾರ್(​Rowdy Sheeter Renukumar)  ಸಹಚರರಾದ ಶ್ರೀಕಾಂತ್ ಹಾಗೂ ಪ್ರಶಾಂತ್ ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ್ದರು. 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ ಮಾಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಧಮ್ಕಿ ಹಾಕಿದ ಎಂಬ ಕಾರಣಕ್ಕೆ ಕೊಲೆ

ಈ ಹಿಂದೆ ಜೈಲಿನಿಂದ ಹೊರಬಂದ ರೇಣುಕುಮಾರ್​​ ತನ್ನ ಸಹಚರರಿಗೆ ಧಮ್ಕಿ ಹಾಕಿದ್ದ. ನಾನು ಜೈಲಿನಲ್ಲಿದ್ದಾಗ ಏರಿಯಾದಲ್ಲಿ ನಿಮ್ಮ ಹವಾ ಜಾಸ್ತಿಯಾಗಿದೆ. ನೀವು ನನ್ನ ಶಿಷ್ಯಂದಿರು, ಇನ್ಮುಂದೆ ಏನು ಮಾಡಬೇಕಾದರೂ ನನ್ನ ಪರ್ಮಿಷನ್​ ತೆಗೆದುಕೊಳ್ಳಬೇಕೆಂದು ಪ್ರಶಾಂತ್, ಶ್ರೀಕಾಂತ್​ಗೆ ಧಮ್ಕಿ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ಸಹಕರರು ಪ್ಲಾನ್ ಮಾಡಿ ಅಟ್ಯಾಕ್ ಮಾಡಿದ್ದಾರೆ. ಕೇವಲ 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: Bengaluru News: ಪ್ರಿಯಕರನಿಂದ ಪ್ರಿಯತಮೆಯ ಕೊಲೆ,‌ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ

ಇನ್ನು ಕೊಲೆಯಾದ ರೇಣುಕುಮಾರ್ ಕೆಲ ದಿನಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ 7ಕ್ಕೂ ಹೆಚ್ಚು ಪ್ರಕರಣಗಳು ಮೃತ ರೇಣುಕುಮಾರ್ ಮೇಲಿತ್ತು. ವಿವಿಧ ಕೇಸ್​ಗಳಲ್ಲಿ ಜೈಲುಪಾಲಾಗಿದ್ದ ರೌಡಿಶೀಟರ್​ ಜೈಲಿನಿಂದ ಹೊರಬಂದು ಸಹಚರರಿಗೆ ಧಮ್ಮಿ ಹಾಕಿ ಈಗ ಕೊಲೆಯಾಗಿದ್ದಾನೆ. ಸದ್ಯ ಮಹದೇವಪುರ ಪೊಲೀಸರು ಪ್ರಶಾಂತ್, ಶ್ರೀಕಾಂತ್, ವಸಂತ್​ನ್ನು​ ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:04 pm, Tue, 6 June 23

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್