AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಿರಂತರವಾಗಿ ಚಳಿ ಹಾಗೂ ಮಳೆ; ಡೆಂಗ್ಯೂ, ಚಿಕನ್ ಗುನ್ಯಾ ಕೇಸ್ ಹೆಚ್ಚಳ

ರಾಜ್ಯದಲ್ಲಿ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 5185 ಕ್ಕೆ ಏರಿಕೆಯಾಗಿದ್ದರೆ, ಚಿಕನ್ ಗುನ್ಯ ಪ್ರಕರಣಗಳ ಸಂಖ್ಯೆ 1621 ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರು ವಲಯ ಮಟ್ಟದಲ್ಲಿ ಡೆಂಗ್ಯೂ 1048, ಚಿಕನ್ ಗುನ್ಯ 53 ಪ್ರಕರಣಗಳು ಕಂಡುಬಂದಿವೆ.

ಬೆಂಗಳೂರು: ನಿರಂತರವಾಗಿ ಚಳಿ ಹಾಗೂ ಮಳೆ; ಡೆಂಗ್ಯೂ, ಚಿಕನ್ ಗುನ್ಯಾ ಕೇಸ್ ಹೆಚ್ಚಳ
ಸಾಂಕೇತಿಕ ಚಿತ್ರ
TV9 Web
| Updated By: preethi shettigar|

Updated on:Nov 13, 2021 | 4:20 PM

Share

ಬೆಂಗಳೂರು:ನಗರದಲ್ಲಿ ನಿರಂತರವಾಗಿ ಚಳಿ ಹಾಗೂ ಮಳೆಯಿರುವ ಹಿನ್ನಲೆ ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. 10 ದಿನದ ಅಂತರದಲ್ಲಿ ಡೆಂಗ್ಯೂ(Dengue)  ಹಾಗೂ ಚಿಕನ್ ಗುನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 5185 ಕ್ಕೆ ಏರಿಕೆಯಾಗಿದ್ದರೆ, ಚಿಕನ್ ಗುನ್ಯ(Chikungunya) ಪ್ರಕರಣಗಳ ಸಂಖ್ಯೆ 1621 ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರು ವಲಯ ಮಟ್ಟದಲ್ಲಿ ಡೆಂಗ್ಯೂ 1048, ಚಿಕನ್ ಗುನ್ಯ 53 ಪ್ರಕರಣಗಳು ಕಂಡುಬಂದಿವೆ.

ಯಾವ ಯಾವ ವಲಯದಲ್ಲಿ ಎಷ್ಟೇಷ್ಟು ಪ್ರಕರಣಗಳು

dengue

ಡೆಂಗ್ಯೂ ಕೇಸ್

ಚಿಕನ್ ಗುನ್ಯ ಪ್ರಕರಣಗಳ ಸಂಖ್ಯೆ ಹೀಗಿದೆ

chikangunya

                          ಚಿಕನ್ ಗುನ್ಯ

ಒಟ್ಟು ಕಳೆದ ತಿಂಗಳಿಗೆ ಹೋಲಿಕೆ ಮಾಡಿದರೆ ಶೇಕಡಾ 20 ರಷ್ಟು ಪ್ರಕರಣಗಳು ಏರಿಕೆಯಾಗಿದ್ದು, ಹೆಚ್ಚಿನದಾಗಿ ಮಕ್ಕಳಲ್ಲಿ ಡೆಂಗ್ಯು ಕೇಸ್​ಗಳು ಏರಿಕೆಯಾಗುತ್ತಿವೆ. ಹೀಗಾಗಿ ಬಿಬಿಎಂಪಿಯಿಂದ ಡೋರ್ ಟು ಡೋರ್ ಸರ್ವೆ ಮಾಡಿ ಮಾಹಿತಿ ಕಲೆಹಾಕುತ್ತಿದ್ದು, ಲಕ್ಷಣಗಳಿರುವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗುತ್ತಿದೆ.

ಇದನ್ನೂ ಓದಿ ದೆಹಲಿಯಲ್ಲಿ ಕೊರೊನಾ ಮಧ್ಯೆ ಮಿತಿಮೀರಿದ ಡೆಂಗ್ಯೂ ಪ್ರಕರಣ; 4 ವರ್ಷಗಳಲ್ಲೇ ಅತಿ ಹೆಚ್ಚು ಕೇಸ್​ ದಾಖಲು

Karnataka Rain: ರಾಜ್ಯಾದ್ಯಂತ ನ. 16ರವರೆಗೆ ಭಾರೀ ಮಳೆ; ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ

Published On - 4:11 pm, Sat, 13 November 21

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?