AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಂಘಿ ಪ್ರಕರಣಗಳು ಬೆಂಗಳೂರು ಮತ್ತು ರಾಜ್ಯದಲ್ಲಿಯೂ ಹೆಚ್ಚಾಗುತ್ತಿವೆ: ಕಾರಣಗಳೇನು? ಏನು ಮಾಡಬೇಕು

ಏಪ್ರಿಲ್ ನಿಂದ ಮೇ 10ರವೆಗೆ ಪಾಲಿಕೆ ವ್ಯಾಪ್ತಿಯಲ್ಲಿ 930 ಪ್ರಕರಣ ದಾಖಲಾಗಿವೆ. 1974 ಟೆಸ್ಟ್ ಗಳಲ್ಲಿ 930 ಜನರಿಗೆ ಡೆಂಘಿ ಪಾಸಿಟಿವ್ ಬಂದಿದೆ. ರಾಜ್ಯದಲ್ಲಿ ಒಟ್ಟು 2,500 ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಮಳೆಯ ಹಿನ್ನೆಲೆ ಡೆಂಘಿ ನಿರ್ಲಕ್ಷ್ಯ ಮಾಡಿದ್ರೆ ಇನ್ನೂ ಹೆಚ್ಚಳ ಸಾಧ್ಯತೆ ಎಂದು ವೈದ್ಯರು ಎಚ್ಚರಿಸಿದ್ದಾರೆ.

ಡೆಂಘಿ ಪ್ರಕರಣಗಳು ಬೆಂಗಳೂರು ಮತ್ತು ರಾಜ್ಯದಲ್ಲಿಯೂ ಹೆಚ್ಚಾಗುತ್ತಿವೆ: ಕಾರಣಗಳೇನು? ಏನು ಮಾಡಬೇಕು
ಡೆಂಘಿ ಪ್ರಕರಣಗಳು ಬೆಂಗಳೂರು ಮತ್ತು ರಾಜ್ಯದಲ್ಲಿಯೂ ಹೆಚ್ಚಾಗುತ್ತಿವೆ
ನವೀನ್ ಕುಮಾರ್ ಟಿ
| Edited By: |

Updated on: May 13, 2024 | 11:42 AM

Share

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ (Bengaluru) ಕಾಲರಾ, ಹೀಟ್ ವೇವ್ ನಡುವೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಬೇಸಿಗೆ ಮಳೆ ಜೋರಾಗಿಯೇ ಬೀಳುತ್ತಿದೆ. ಬಿಸಿಲು-ಮಳೆ ಮಧ್ಯೆ ಬೆಂಗಳೂರಿನಲ್ಲಿ ಡೆಂಘಿ ಪ್ರಕರಣಗಳು ಶುರುವಾಗಿವೆ. ಒಂದು ತಿಂಗಳಿನಲ್ಲಿ ಸಾವಿರಾರು ಡೆಂಘಿ ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಮಳೆಯಿಂದಲೂ ಡೆಂಘಿ ಪ್ರಕರಣ (Dengue) ಹೆಚ್ಚಾಗುತ್ತಿದೆಯಂತೆ. ಪ್ರತಿನಿತ್ಯ 50-60 ಪ್ರಕರಣಗಳು ನಗರದ ನಾನಾ ಭಾಗಗಳಲ್ಲಿ ದಾಖಲಾಗುತ್ತಿವೆ. ಏಪ್ರಿಲ್ ನಿಂದ ಮೇ 10ರವೆಗೆ ಪಾಲಿಕೆ ವ್ಯಾಪ್ತಿಯಲ್ಲಿ 930 ಪ್ರಕರಣ ದಾಖಲಾಗಿವೆ (Health).

ಒಟ್ಟು 1974 ಟೆಸ್ಟ್ ಗಳಲ್ಲಿ 930 ಜನರಿಗೆ ಡೆಂಘಿ ಪಾಸಿಟಿವ್ ಬಂದಿದೆ. ಇನ್ನು ರಾಜ್ಯದಲ್ಲಿ ಒಟ್ಟು 2,500 ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಮಳೆಯ ಹಿನ್ನೆಲೆ ಡೆಂಘಿ ನಿರ್ಲಕ್ಷ್ಯ ಮಾಡಿದ್ರೆ ಇನ್ನೂ ಹೆಚ್ಚಳ ಸಾಧ್ಯತೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಗಮನಾರ್ಹವೆಂದರೆ ನಗರದ ಸೌತ್ ಝೋನ್ ನಲ್ಲಿ ಅತಿಹೆಚ್ಚು 453 ಪ್ರಕರಣಗಳು ದಾಖಲುಗೊಂಡಿವೆ. ಡೆಂಘಿ ಪ್ರಕರಣ ತಾಂಡವವಾಡುತ್ತಿರುವುದು ಆರೋಗ್ಯ ಇಲಾಖೆಗೆ ಇದೀಗ ತಲೆ ಬಿಸಿಯಾಗಿದೆ. ಡೆಂಘಿ ತಡೆಗೆ ಬಿಬಿಎಂಪಿ ಪಾಲಿಕೆ ಮುಂದಾಗಿದೆ.

Also Read: ರಾಮನಗರದಲ್ಲಿ ರಣಬಿಸಿಲು: 500 ಕೋಟಿ ಮೌಲ್ಯದ ಮಾವು ಲಾಸ್! 28 ‌ಸಾವಿರ ರೈತ ಕುಟುಂಬಗಳು ಸಂಷಕ್ಟದಲ್ಲಿ

ನಗರದಲ್ಲಿ ಬಿಬಿಎಂಪಿ ವಲಯವಾರು ಡೆಂಘಿ ಪ್ರಕರಣ ಕಾಣಿಸಿಕೊಂಡಿರುವುದು ನೋಡೋದಾದ್ರೆ… ’ * ಬೊಮ್ಮನಹಳ್ಳಿ ಝೋನ್ – 20 ಪ್ರಕರಣ * ದಾಸರಹಳ್ಳಿ ಝೋನ್ – 2 ಪ್ರಕರಣ * ಈಸ್ಟ್ ಝೋನ್ – 224 ಪ್ರಕರಣ * ಮಹದೇವಪುರ ಝೋನ್ – 97 ಪ್ರಕರಣ * ಆರ್ ಆರ್ ನಗರ ಝೋನ್ – 18 ಪ್ರಕರಣ * ಸೌತ್ ಝೋನ್ – 453 ಪ್ರಕರಣ * ವೆಸ್ಟ್ ಝೋನ್ – 99 ಪ್ರಕರಣ * ಯಲಹಂಕ – 17 ಪ್ರಕರಣ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್