AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಯಿಲೆಗಳು; ಕೊರೊನಾ, ನಿಫಾ, ಡೆಲ್ಟಾ ಮಧ್ಯೆ ಡೆಂಗ್ಯೂ ಕೇಸ್ ಹೆಚ್ಚಳ

ರಾಜ್ಯದಲ್ಲಿ ಕಳೆದೊಂದು ತಿಂಗಳಲ್ಲಿ 893 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 446 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ರಾಜಧಾನಿಯಲ್ಲಿಯೇ ಹೆಚ್ಚು ಕೇಸ್ ಪತ್ತೆಯಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಯಿಲೆಗಳು; ಕೊರೊನಾ, ನಿಫಾ, ಡೆಲ್ಟಾ ಮಧ್ಯೆ ಡೆಂಗ್ಯೂ ಕೇಸ್ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Sep 10, 2021 | 10:45 AM

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾಯಿಲೆಗಳು ಹೆಚ್ಚುತ್ತಿದೆ. ಕೊರೊನಾ, ನಿಫಾ, ಡೆಲ್ಟಾ ಮಧ್ಯೆ ಡೆಂಗ್ಯೂ ( Dengue) ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಕಳೆದೊಂದು ತಿಂಗಳಲ್ಲಿ 893 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 446 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ರಾಜಧಾನಿಯಲ್ಲಿಯೇ ಹೆಚ್ಚು ಡೆಂಗ್ಯೂ ಕೇಸ್ ಪತ್ತೆಯಾಗಿದೆ.

ರಾಜ್ಯದಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ ಶಿವಮೊಗ್ಗದಲ್ಲಿನ ಡೆಂಗ್ಯೂ ಪ್ರಕರಣ 202

ಉಡುಪಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 293

ಕಲಬುರಗಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 280

ದಕ್ಷಿಣ ಕನ್ನಡದಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 178

ಕೊಪ್ಪಳದಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 150

ದಾವಣಗೆರೆಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 120

ಬಳ್ಳಾರಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 113

ಹಾವೇರಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 100

ಅಚ್ಚರಿಗೆ ಕಾರಣವಾದ ಚಿಕನ್​ ಗುನ್ಯಾ ಪ್ರಕರಣಗಳು ರಾಜ್ಯದಲ್ಲಿ ಒಟ್ಟು ಡೆಂಘಿ ಪ್ರಕರಣಗಳ ಸಂಖ್ಯೆ 2736 ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಚಿಕನ್ ಗುನ್ಯಾ ಪ್ರಕರಣಗಳು ಸಹ ಏರಿಕೆಯಾಗಿದೆ. ಕಲಬುರುಗಿಯಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 121, ಕೋಲಾರದಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 106, ಶಿವಮೊಗ್ಗದಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 93, ತುಮಕೂರಿನಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 68, ವಿಜಯಪುರದಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 66, ಯಾದಗಿರಿಯಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 51, ಬೆಂಗಳೂರಿನಲ್ಲಿ 51 ಪ್ರಕರಣಗಳು ದಾಖಲಾಗಿದೆ. ಆ ಮೂಲಕ ಒಟ್ಟು ಚಿಕನ್​ ಗುನ್ಯಾ ಪ್ರಕರಣಗಳ‌ ಸಂಖ್ಯೆ 918 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: Dengue: ಮುಂಬೈನಲ್ಲಿ ಏರಿಕೆಯಾದ ಡೆಂಗ್ಯೂ ಪ್ರಕರಣ, ಆಗಸ್ಟ್ ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆಯಲ್ಲಿ ಹೆಚ್ಚಳ

Covid 19 Karnataka Update: ಕರ್ನಾಟಕದ 1074 ಜನರಲ್ಲಿ ಕೊರೊನಾ ಸೋಂಕು ಪತ್ತೆ, 1136 ಮಂದಿ ಗುಣಮುಖ

Published On - 10:33 am, Fri, 10 September 21

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ