AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಯಿಲೆಗಳು; ಕೊರೊನಾ, ನಿಫಾ, ಡೆಲ್ಟಾ ಮಧ್ಯೆ ಡೆಂಗ್ಯೂ ಕೇಸ್ ಹೆಚ್ಚಳ

ರಾಜ್ಯದಲ್ಲಿ ಕಳೆದೊಂದು ತಿಂಗಳಲ್ಲಿ 893 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 446 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ರಾಜಧಾನಿಯಲ್ಲಿಯೇ ಹೆಚ್ಚು ಕೇಸ್ ಪತ್ತೆಯಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಯಿಲೆಗಳು; ಕೊರೊನಾ, ನಿಫಾ, ಡೆಲ್ಟಾ ಮಧ್ಯೆ ಡೆಂಗ್ಯೂ ಕೇಸ್ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 10, 2021 | 10:45 AM

Share

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾಯಿಲೆಗಳು ಹೆಚ್ಚುತ್ತಿದೆ. ಕೊರೊನಾ, ನಿಫಾ, ಡೆಲ್ಟಾ ಮಧ್ಯೆ ಡೆಂಗ್ಯೂ ( Dengue) ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಕಳೆದೊಂದು ತಿಂಗಳಲ್ಲಿ 893 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 446 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ರಾಜಧಾನಿಯಲ್ಲಿಯೇ ಹೆಚ್ಚು ಡೆಂಗ್ಯೂ ಕೇಸ್ ಪತ್ತೆಯಾಗಿದೆ.

ರಾಜ್ಯದಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ ಶಿವಮೊಗ್ಗದಲ್ಲಿನ ಡೆಂಗ್ಯೂ ಪ್ರಕರಣ 202

ಉಡುಪಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 293

ಕಲಬುರಗಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 280

ದಕ್ಷಿಣ ಕನ್ನಡದಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 178

ಕೊಪ್ಪಳದಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 150

ದಾವಣಗೆರೆಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 120

ಬಳ್ಳಾರಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 113

ಹಾವೇರಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 100

ಅಚ್ಚರಿಗೆ ಕಾರಣವಾದ ಚಿಕನ್​ ಗುನ್ಯಾ ಪ್ರಕರಣಗಳು ರಾಜ್ಯದಲ್ಲಿ ಒಟ್ಟು ಡೆಂಘಿ ಪ್ರಕರಣಗಳ ಸಂಖ್ಯೆ 2736 ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಚಿಕನ್ ಗುನ್ಯಾ ಪ್ರಕರಣಗಳು ಸಹ ಏರಿಕೆಯಾಗಿದೆ. ಕಲಬುರುಗಿಯಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 121, ಕೋಲಾರದಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 106, ಶಿವಮೊಗ್ಗದಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 93, ತುಮಕೂರಿನಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 68, ವಿಜಯಪುರದಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 66, ಯಾದಗಿರಿಯಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 51, ಬೆಂಗಳೂರಿನಲ್ಲಿ 51 ಪ್ರಕರಣಗಳು ದಾಖಲಾಗಿದೆ. ಆ ಮೂಲಕ ಒಟ್ಟು ಚಿಕನ್​ ಗುನ್ಯಾ ಪ್ರಕರಣಗಳ‌ ಸಂಖ್ಯೆ 918 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: Dengue: ಮುಂಬೈನಲ್ಲಿ ಏರಿಕೆಯಾದ ಡೆಂಗ್ಯೂ ಪ್ರಕರಣ, ಆಗಸ್ಟ್ ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆಯಲ್ಲಿ ಹೆಚ್ಚಳ

Covid 19 Karnataka Update: ಕರ್ನಾಟಕದ 1074 ಜನರಲ್ಲಿ ಕೊರೊನಾ ಸೋಂಕು ಪತ್ತೆ, 1136 ಮಂದಿ ಗುಣಮುಖ

Published On - 10:33 am, Fri, 10 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!