AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dengue Fever: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಡೆಂಘಿ ಕೇಸ್​​; ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ

ರಾಜ್ಯದ 176 ತಾಲೂಕಿನ 1807 ಹಳ್ಳಿಗಳಲ್ಲಿ ಡೆಂಘಿ ಕೇಸ್ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 800ಕ್ಕೆ ಡೆಂಘಿ ಕೇಸ್ ಪ್ರಮಾಣ ಏರಿಕೆಯಾಗಿದೆ.

Dengue Fever: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಡೆಂಘಿ ಕೇಸ್​​; ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 29, 2022 | 1:13 PM

Share

ಬೆಂಗಳೂರು: ದಿನದಿಂದ ದಿನಕ್ಕೆ ಡೆಂಘಿ (Dengue) ಕೇಸ್ ಪ್ರಮಾಣ ಹೆಚ್ಚಾಗುತ್ತಲೆಯಿದ್ದು, ಮೂರು ಸಾವಿರತ್ತ ಡೆಂಘಿ ಕೇಸ್​ಗಳ ಸಂಖ್ಯೆ ದಾಖಾಲಾಗಿದೆ. ರಾಜ್ಯದಲ್ಲಿ ಎರಡು ತಿಂಗಳ ಅಂತರದಲ್ಲಿ ಡೆಂಘಿ ಕೇಸ್​ಗಳ ಪ್ರಮಾಣ ದುಪ್ಪಟ್ಟಾಗಿದೆ. ರಾಜ್ಯದ 176 ತಾಲೂಕಿನ 1807 ಹಳ್ಳಿಗಳಲ್ಲಿ ಡೆಂಘಿ ಕೇಸ್ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 800ಕ್ಕೆ ಡೆಂಘಿ ಕೇಸ್ ಪ್ರಮಾಣ ಏರಿಕೆಯಾಗಿದೆ. ಮಳೆಗಾಲದಲ್ಲಿ 3 ಪಟ್ಟು ಹೆಚ್ಚಾಗುತ್ತಿದ್ದು, ಮೇ ತಿಂಗಳಲ್ಲಿ 1100 ರಷ್ಟಿದ್ದ ಕೇಸ್​ಗಳು ಜುಲೈ ತಿಂಗಳ ಅಂತ್ಯಕ್ಕೆ 3035 ಕ್ಕೆ ಏರಿಕೆ ಆಗಿದೆ. ಕೇವಲ ಎರಡು ತಿಂಗಳ ಅಂತರದಲ್ಲಿ 3 ಪಟ್ಟು ಕೇಸ್​ಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ 10 ಜಿಲ್ಲೆಗಳಲ್ಲಿ ಡೆಂಘಿ ಕೇಸ್​ಗಳು ಹೆಚ್ಚಾಗುತ್ತಿದ್ದಂತೆ ವೈದ್ಯರುಗಳಿಂದ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Diabetes: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಆಹಾರಗಳನ್ನು ಸೇವಿಸಿ

ಯಾವ್ಯವ ಜಿಲ್ಲೆಗಳಲ್ಲಿ ಕೇಸ್​ಗಳು ಹೆಚ್ಚಾಗಿವೆ ಎನ್ನುವುದನ್ನ ನೋಡುವುದಾದರೆ

ಮೈಸೂರು – 349 ಉಡುಪಿ – 377 ದಕ್ಷಿಣ ಕನ್ನಡ – 190 ಶಿವಮೊಗ್ಗ – 175 ಚಿತ್ರದುರ್ಗ – 170 ಮಂಡ್ಯ – 102 ಹಾಸನ – 132 ವಿಜಯಪುರ – 128 ಬೆಳಗಾವಿ – 116 ದಾವಣಗೆರೆ – 119 ಕಲಬುರುಗಿ – 105 ರಷ್ಟು ಕೇಸ್​ಗಳು ಹೆಚ್ಚಾಗಿವೆ.

ಇದನ್ನೂ ಓದಿ: Bitter Gourd Benefits: ಹಾಗಲಕಾಯಿ ಸಿಪ್ಪೆಯನ್ನು ಎಸೆಯಬೇಡಿ, ಏನೆಲ್ಲಾ ಪ್ರಯೋಜನಗಳಿವೆ ತಿಳಿಯಿರಿ

ಇನ್ನು ಡೆಂಘಿ ಕೇಸ್​ಗಳ ಜೊತೆಗೆ ಚಿಕನ್ ಗುನ್ಯ ಕೇಸ್​ಗಳ ಪ್ರಮಾಣವು ಹೆಚ್ಚಾಗಿದ್ದು, ಎರಡು ತಿಂಗಳ ಹಿಂದೆ 482 ಕೇಸ್​​ಗಳು 852 ಕ್ಕೆ ಏರಿಕೆಯಾಗಿವೆ. ಇನ್ನು ಬೆಂಗಳೂರಿನಲ್ಲಿಯು ಡೆಂಘಿ ಕೇಸ್ ಪ್ರಮಾಣ ಏರಿಕೆಯಾಗಿದ್ದು, ಮಹದೇವಪುರ ಹಾಗೂ ಪೂರ್ವವಲಯಗಳಲ್ಲಿ ಕೇಸ್​ಗಳ ಸಂಖ್ಯೆ ಹೆಚ್ಚಳವಾಗಿದೆ.

ಬೆಂಗಳೂರಿನ ಯಾವ್ಯಾವ ವಲಯಗಳಲ್ಲಿ ಎಷ್ಟೇಷ್ಟು ಕೇಸ್​ಗಳು ಏರಿಕೆಯಾಗಿವೆ ಎನ್ನುವುದನ್ನ ನೋಡುವುದಾದರೆ

ಬೊಮ್ಮನಹಳ್ಳಿ – 28 ದಾಸರಹಳ್ಳಿ – 13 ಪೂರ್ವ ವಲಯ – 288 ಮಹದೇವಪುರ – 152 ಆರ್ ಆರ್ ನಗರ – 36 ದಕ್ಷಿಣ ವಲಯ – 68 ಪಶ್ಚಿಮ ವಲಯ – 83 ಯಲಹಂಕ – 32

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ