AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dengue Fever: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಡೆಂಘಿ ಕೇಸ್​​; ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ

ರಾಜ್ಯದ 176 ತಾಲೂಕಿನ 1807 ಹಳ್ಳಿಗಳಲ್ಲಿ ಡೆಂಘಿ ಕೇಸ್ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 800ಕ್ಕೆ ಡೆಂಘಿ ಕೇಸ್ ಪ್ರಮಾಣ ಏರಿಕೆಯಾಗಿದೆ.

Dengue Fever: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಡೆಂಘಿ ಕೇಸ್​​; ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 29, 2022 | 1:13 PM

Share

ಬೆಂಗಳೂರು: ದಿನದಿಂದ ದಿನಕ್ಕೆ ಡೆಂಘಿ (Dengue) ಕೇಸ್ ಪ್ರಮಾಣ ಹೆಚ್ಚಾಗುತ್ತಲೆಯಿದ್ದು, ಮೂರು ಸಾವಿರತ್ತ ಡೆಂಘಿ ಕೇಸ್​ಗಳ ಸಂಖ್ಯೆ ದಾಖಾಲಾಗಿದೆ. ರಾಜ್ಯದಲ್ಲಿ ಎರಡು ತಿಂಗಳ ಅಂತರದಲ್ಲಿ ಡೆಂಘಿ ಕೇಸ್​ಗಳ ಪ್ರಮಾಣ ದುಪ್ಪಟ್ಟಾಗಿದೆ. ರಾಜ್ಯದ 176 ತಾಲೂಕಿನ 1807 ಹಳ್ಳಿಗಳಲ್ಲಿ ಡೆಂಘಿ ಕೇಸ್ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 800ಕ್ಕೆ ಡೆಂಘಿ ಕೇಸ್ ಪ್ರಮಾಣ ಏರಿಕೆಯಾಗಿದೆ. ಮಳೆಗಾಲದಲ್ಲಿ 3 ಪಟ್ಟು ಹೆಚ್ಚಾಗುತ್ತಿದ್ದು, ಮೇ ತಿಂಗಳಲ್ಲಿ 1100 ರಷ್ಟಿದ್ದ ಕೇಸ್​ಗಳು ಜುಲೈ ತಿಂಗಳ ಅಂತ್ಯಕ್ಕೆ 3035 ಕ್ಕೆ ಏರಿಕೆ ಆಗಿದೆ. ಕೇವಲ ಎರಡು ತಿಂಗಳ ಅಂತರದಲ್ಲಿ 3 ಪಟ್ಟು ಕೇಸ್​ಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ 10 ಜಿಲ್ಲೆಗಳಲ್ಲಿ ಡೆಂಘಿ ಕೇಸ್​ಗಳು ಹೆಚ್ಚಾಗುತ್ತಿದ್ದಂತೆ ವೈದ್ಯರುಗಳಿಂದ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Diabetes: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಆಹಾರಗಳನ್ನು ಸೇವಿಸಿ

ಯಾವ್ಯವ ಜಿಲ್ಲೆಗಳಲ್ಲಿ ಕೇಸ್​ಗಳು ಹೆಚ್ಚಾಗಿವೆ ಎನ್ನುವುದನ್ನ ನೋಡುವುದಾದರೆ

ಮೈಸೂರು – 349 ಉಡುಪಿ – 377 ದಕ್ಷಿಣ ಕನ್ನಡ – 190 ಶಿವಮೊಗ್ಗ – 175 ಚಿತ್ರದುರ್ಗ – 170 ಮಂಡ್ಯ – 102 ಹಾಸನ – 132 ವಿಜಯಪುರ – 128 ಬೆಳಗಾವಿ – 116 ದಾವಣಗೆರೆ – 119 ಕಲಬುರುಗಿ – 105 ರಷ್ಟು ಕೇಸ್​ಗಳು ಹೆಚ್ಚಾಗಿವೆ.

ಇದನ್ನೂ ಓದಿ: Bitter Gourd Benefits: ಹಾಗಲಕಾಯಿ ಸಿಪ್ಪೆಯನ್ನು ಎಸೆಯಬೇಡಿ, ಏನೆಲ್ಲಾ ಪ್ರಯೋಜನಗಳಿವೆ ತಿಳಿಯಿರಿ

ಇನ್ನು ಡೆಂಘಿ ಕೇಸ್​ಗಳ ಜೊತೆಗೆ ಚಿಕನ್ ಗುನ್ಯ ಕೇಸ್​ಗಳ ಪ್ರಮಾಣವು ಹೆಚ್ಚಾಗಿದ್ದು, ಎರಡು ತಿಂಗಳ ಹಿಂದೆ 482 ಕೇಸ್​​ಗಳು 852 ಕ್ಕೆ ಏರಿಕೆಯಾಗಿವೆ. ಇನ್ನು ಬೆಂಗಳೂರಿನಲ್ಲಿಯು ಡೆಂಘಿ ಕೇಸ್ ಪ್ರಮಾಣ ಏರಿಕೆಯಾಗಿದ್ದು, ಮಹದೇವಪುರ ಹಾಗೂ ಪೂರ್ವವಲಯಗಳಲ್ಲಿ ಕೇಸ್​ಗಳ ಸಂಖ್ಯೆ ಹೆಚ್ಚಳವಾಗಿದೆ.

ಬೆಂಗಳೂರಿನ ಯಾವ್ಯಾವ ವಲಯಗಳಲ್ಲಿ ಎಷ್ಟೇಷ್ಟು ಕೇಸ್​ಗಳು ಏರಿಕೆಯಾಗಿವೆ ಎನ್ನುವುದನ್ನ ನೋಡುವುದಾದರೆ

ಬೊಮ್ಮನಹಳ್ಳಿ – 28 ದಾಸರಹಳ್ಳಿ – 13 ಪೂರ್ವ ವಲಯ – 288 ಮಹದೇವಪುರ – 152 ಆರ್ ಆರ್ ನಗರ – 36 ದಕ್ಷಿಣ ವಲಯ – 68 ಪಶ್ಚಿಮ ವಲಯ – 83 ಯಲಹಂಕ – 32

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು