AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಖಾಸಗಿ ಬಸ್ ನಿಲ್ದಾಣಗಳಲ್ಲಿ ಸ್ಕ್ವಾಡ್​ಗಳ ನೇಮಕ; ಕಾರಣ ಇಲ್ಲಿದೆ

ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್, ಕಲಾಸಿಪಾಳ್ಯ, ದೇವನಹಳ್ಳಿ, ಸಿಲ್ಕ್ ಬೋರ್ಡ್, ಹೊಸೂರ್ ರೋಡ್, ಹೊಸಕೋಟೆ, ಗೊರಗುಂಟೆ ಪಾಳ್ಯ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ಖಾಸಗಿ ಬಸ್ ನಿಲ್ದಾಣಗಳಲ್ಲಿ ಸ್ಕ್ವಾಡ್​ಗಳ ನೇಮಕ; ಕಾರಣ ಇಲ್ಲಿದೆ
ಖಾಸಗಿ ಬಸ್​ಗಳು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Oct 13, 2021 | 12:40 PM

Share

ಬೆಂಗಳೂರು: ಆಯುಧ ಪೂಜೆ ಹಾಗೂ ವಿಜಯದಶಮಿ ಹಿನ್ನೆಲೆ ಸಾಕಷ್ಟು ಜನರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಆದರೆ ಖಾಸಗಿ ಬಸ್ಗಳ ಮಾಲೀಕರು ಇದನ್ನೆ ಬಂಡವಾಳ ಮಾಡಿಕೊಳ್ಳಲು ಹೊರಟಿದ್ದಾರೆ. ಖಾಸಗಿ ಬಸ್​ಗಳ ಮಾಲೀಕರು ಜನರಿಂದ ದುಪ್ಪಟ್ಟು ಹಣ ಕೇಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸಾರಿಗೆ ಇಲಾಖೆ, ಖಾಸಗಿ ಬಸ್​ಗಳ ಮೇಲೆ ನಿಗಾವಹಿಸಿದೆ. ಪ್ರತಿ ಖಾಸಗಿ ಬಸ್​ಗಳ ನಿಲ್ದಾಣದಲ್ಲೂ ಸಾರಿಗೆ ಇಲಾಖೆಯಿಂದ ಸ್ಕ್ವಾಡ್​ಗಳನ್ನು ನೇಮಕ ಮಾಡಲಾಗಿದೆ.

ನಗರದ ಪ್ರಮುಖ ಖಾಸಗಿ ಬಸ್ ನಿಲ್ದಾಣಗಳಲ್ಲಿ 10 ಜನ ಸ್ಕ್ವಾಡ್​ಗಳನ್ನ ನೇಮಕ ಮಾಡಲಾಗಿದೆ. ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್, ಕಲಾಸಿಪಾಳ್ಯ, ದೇವನಹಳ್ಳಿ, ಸಿಲ್ಕ್ ಬೋರ್ಡ್, ಹೊಸೂರ್ ರೋಡ್, ಹೊಸಕೋಟೆ, ಗೊರಗುಂಟೆ ಪಾಳ್ಯ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಹಬ್ಬಕ್ಕೆಂದು ಜನರು ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಆದರೆ ಖಾಸಗಿ ಬಸ್​ಗಳ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ಕೇಳುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಇದರಿಂದ ಸಾರಿಗೆ ಇಲಾಖೆ ಖಾಸಗಿ ಬಸ್ ನಿಲ್ದಾಣಗಳಲ್ಲಿ ಸ್ವ್ಕಾಡ್​ಗಳನ್ನ ನೇಮಿಸಿದ್ದಾರೆ. ಬಸ್​ನಲ್ಲಿರುವ ಸೀಟ್ ಲಿಮಿಟ್​ನಷ್ಟೇ ಪ್ರಯಾಣಿಕರು ಸಂಚರಿಸಬೇಕು. ಲೇಗೆಜ್ ಸ್ಟಾಂಡ್​ಗಳಲ್ಲಿ ಜನರನ್ನ ಕೂರಿಸಿದರೆ ಸಾರಿಗೆ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ.

ಇದನ್ನೂ ಓದಿ

ಡಿಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂಗೆ ಗೇಟ್​ ಪಾಸ್: ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಔಟ್

ಮೈಸೂರು: ಅರಮನೆ ಅಂಗಳದಲ್ಲಿ ಅಂತಿಮ ಹಂತದ ರಿಹರ್ಸಲ್​; ಜಂಬೂಸವಾರಿಯ ತಾಲೀಮಿನ ಸುಂದರ ದೃಶ್ಯಗಳನ್ನು ನೋಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ