AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಪ.ಬಂಗಾಳ ಮೂಲದ ವ್ಯಕ್ತಿ ವಿರುದ್ಧ ಬೆಂಗಳೂರಿನ ಎಫ್​ಐಆರ್

ಫೇಸ್​ಬುಕ್​ ಲೈವ್​ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆ ಪಶ್ಚಿಮ ಬಂಗಾಳ ಮೂಲದ ಬಿಜನ್ ದಾಸ್ ಎಂಬುವವನ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ.

ಮುಸ್ಲಿಂ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಪ.ಬಂಗಾಳ ಮೂಲದ ವ್ಯಕ್ತಿ ವಿರುದ್ಧ ಬೆಂಗಳೂರಿನ ಎಫ್​ಐಆರ್
ಪ್ರಾತಿನಿಧಿಕ ಚಿತ್ರ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 02, 2023 | 12:13 PM

Share

ಬೆಂಗಳೂರು, ಆ.2: ಫೇಸ್​ಬುಕ್​ ಲೈವ್​ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆ ಪಶ್ಚಿಮ ಬಂಗಾಳ(West Bangal) ಮೂಲದ ಬಿಜನ್ ದಾಸ್ ಎಂಬುವವನ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ. ಹೌದು ಬಿಜನ್ ದಾಸ್ ಎಂಬುವವನ ಸಾಮಾಜಿಕ ಜಾಲತಾಣದಲ್ಲಿ ‘ಮುಸ್ಲಿಮರೆಲ್ಲರೂ ಉಗ್ರರು, ಜಿಹಾದಿಗಳು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಜೊತೆಗೆ ಮುಸ್ಲಿಂ ಧರ್ಮ, ಧರ್ಮಗುರುಗಳ ವಿರುದ್ಧ ಹಾಗೂ ಹೆಣ್ಣುಮಕ್ಕಳ ಚಾರಿತ್ರ್ಯದ ವಿರುದ್ದ ಮಾತನಾಡಿರುವ ಕುರಿತು ಆರೋಪಿಸಿ ಆಶೀಕ್ ಹುಸೇನ್ ಎಂಬುವವರು ಇತನ ಮೇಲೆ ದೂರು ನೀಡಿದ್ದಾರೆ.

ಗ್ಯಾಸ್ ರೀಫಿಲಿಂಗ್ ಅಡ್ಡೆ ಮೇಲೆ ಏಕಾಏಕಿ ಕುಣಿಗಲ್ ಪೊಲೀಸರ ದಾಳಿ; 269 ಗ್ಯಾಸ್ ಸಿಲಿಂಡರ್ ವಶ

ತುಮಕೂರು: ಗ್ಯಾಸ್ ರೀಫಿಲಿಂಗ್ ಅಡ್ಡೆ ಮೇಲೆ ಏಕಾಏಕಿ ಕುಣಿಗಲ್ ಪೊಲೀಸರು ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್​ನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಈ ಗ್ಯಾಸ್ ಸಿಲಿಂಡರ್​ಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬೋರಲಿಂಗನಪಾಳ್ಯದ ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಕುಣಿಗಲ್ ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ನೇತೃತ್ವದಲ್ಲಿ ದಾಳಿ ಮಾಡಿದ್ದರು. ಈ ವೇಳೆ ಪೊಲೀಸರನ್ನ ಕಂಡು ಆರೋಪಿ ಕುಮಾರ್ ಎಂಬಾತ ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ:ಲಿಂಗಾಯತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ಲಕ್ಷಾಂತರ ಮೌಲ್ಯದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್ ವಶಕ್ಕೆ

ಇನ್ನು ದಾಳಿ ಮಾಡಿದ ಪೊಲೀಸರು ತೋಟದ ಮನೆಯ ಬೀಗ ಹೊಡೆದು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿರುವುದು ಪತ್ತೆಯಾಗಿದೆ. ದಾಳಿ ವೇಳೆ ಲಕ್ಷಾಂತರ ಮೌಲ್ಯದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್​ಗಳು ಸಿಕ್ಕಿದ್ದು, ಜೊತೆಗೆ ಒಂದು ಬೋಲೆರೋ ವಾಹನ, ಗ್ಯಾಸ್ ರೀಫಿಲಿಂಗ್ ವಸ್ತುಗಳು ವಶ ಪಡೆದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್