AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಪ.ಬಂಗಾಳ ಮೂಲದ ವ್ಯಕ್ತಿ ವಿರುದ್ಧ ಬೆಂಗಳೂರಿನ ಎಫ್​ಐಆರ್

ಫೇಸ್​ಬುಕ್​ ಲೈವ್​ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆ ಪಶ್ಚಿಮ ಬಂಗಾಳ ಮೂಲದ ಬಿಜನ್ ದಾಸ್ ಎಂಬುವವನ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ.

ಮುಸ್ಲಿಂ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಪ.ಬಂಗಾಳ ಮೂಲದ ವ್ಯಕ್ತಿ ವಿರುದ್ಧ ಬೆಂಗಳೂರಿನ ಎಫ್​ಐಆರ್
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Aug 02, 2023 | 12:13 PM

Share

ಬೆಂಗಳೂರು, ಆ.2: ಫೇಸ್​ಬುಕ್​ ಲೈವ್​ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆ ಪಶ್ಚಿಮ ಬಂಗಾಳ(West Bangal) ಮೂಲದ ಬಿಜನ್ ದಾಸ್ ಎಂಬುವವನ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ. ಹೌದು ಬಿಜನ್ ದಾಸ್ ಎಂಬುವವನ ಸಾಮಾಜಿಕ ಜಾಲತಾಣದಲ್ಲಿ ‘ಮುಸ್ಲಿಮರೆಲ್ಲರೂ ಉಗ್ರರು, ಜಿಹಾದಿಗಳು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಜೊತೆಗೆ ಮುಸ್ಲಿಂ ಧರ್ಮ, ಧರ್ಮಗುರುಗಳ ವಿರುದ್ಧ ಹಾಗೂ ಹೆಣ್ಣುಮಕ್ಕಳ ಚಾರಿತ್ರ್ಯದ ವಿರುದ್ದ ಮಾತನಾಡಿರುವ ಕುರಿತು ಆರೋಪಿಸಿ ಆಶೀಕ್ ಹುಸೇನ್ ಎಂಬುವವರು ಇತನ ಮೇಲೆ ದೂರು ನೀಡಿದ್ದಾರೆ.

ಗ್ಯಾಸ್ ರೀಫಿಲಿಂಗ್ ಅಡ್ಡೆ ಮೇಲೆ ಏಕಾಏಕಿ ಕುಣಿಗಲ್ ಪೊಲೀಸರ ದಾಳಿ; 269 ಗ್ಯಾಸ್ ಸಿಲಿಂಡರ್ ವಶ

ತುಮಕೂರು: ಗ್ಯಾಸ್ ರೀಫಿಲಿಂಗ್ ಅಡ್ಡೆ ಮೇಲೆ ಏಕಾಏಕಿ ಕುಣಿಗಲ್ ಪೊಲೀಸರು ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್​ನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಈ ಗ್ಯಾಸ್ ಸಿಲಿಂಡರ್​ಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬೋರಲಿಂಗನಪಾಳ್ಯದ ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಕುಣಿಗಲ್ ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ನೇತೃತ್ವದಲ್ಲಿ ದಾಳಿ ಮಾಡಿದ್ದರು. ಈ ವೇಳೆ ಪೊಲೀಸರನ್ನ ಕಂಡು ಆರೋಪಿ ಕುಮಾರ್ ಎಂಬಾತ ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ:ಲಿಂಗಾಯತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ಲಕ್ಷಾಂತರ ಮೌಲ್ಯದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್ ವಶಕ್ಕೆ

ಇನ್ನು ದಾಳಿ ಮಾಡಿದ ಪೊಲೀಸರು ತೋಟದ ಮನೆಯ ಬೀಗ ಹೊಡೆದು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿರುವುದು ಪತ್ತೆಯಾಗಿದೆ. ದಾಳಿ ವೇಳೆ ಲಕ್ಷಾಂತರ ಮೌಲ್ಯದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್​ಗಳು ಸಿಕ್ಕಿದ್ದು, ಜೊತೆಗೆ ಒಂದು ಬೋಲೆರೋ ವಾಹನ, ಗ್ಯಾಸ್ ರೀಫಿಲಿಂಗ್ ವಸ್ತುಗಳು ವಶ ಪಡೆದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!