AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲೇ ಪೆಟ್ರೋಲ್​ ಬೆಲೆ ಗಗನಕ್ಕೆ ಚಿಮ್ಮಿದೆ, ಅಂಥಾದ್ರಲ್ಲಿ ನೀರು ಮಿಶ್ರಣ ಮಾಡಿ ಮಾರಾಟ!

ಪೆಟ್ರೋಲ್‌ಗೆ ನಾವು ನೀರು ಮಿಶ್ರಣ ಮಾಡಿಲ್ಲ. ಮಳೆಯಿಂದಾಗಿ ಪೆಟ್ರೋಲ್‌ಗೆ ನೀರು ಮಿಶ್ರಣವಾಗಿರಬಹುದು ಎಂದು ಸಿಬ್ಬಂದಿ ಹೇಳುತ್ತಿದ್ದಾರಾದರೂ 3-4 ದಿನದಿಂದ ಈ ಭಾಗದಲ್ಲಿ ಮಳೆಯೇ ಹೆಚ್ಚಾಗಿ ಆಗಿಲ್ಲ! ಅದು ಹೇಗೆ ಪೆಟ್ರೋಲ್‌ಗೆ ನೀರು ಸೇರುತ್ತೆ ಎಂದು ಜನ ಪ್ರಶ್ನೆ ಮಾಡತೊಡಗಿದ್ದಾರೆ.

ಮೊದಲೇ ಪೆಟ್ರೋಲ್​ ಬೆಲೆ ಗಗನಕ್ಕೆ ಚಿಮ್ಮಿದೆ, ಅಂಥಾದ್ರಲ್ಲಿ ನೀರು ಮಿಶ್ರಣ ಮಾಡಿ ಮಾರಾಟ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 01, 2021 | 1:12 PM

Share

ಬೆಂಗಳೂರು: ಮೊದಲೇ ಪೆಟ್ರೋಲ್​ ಬೆಲೆ ಗಗನಕ್ಕೆ ಚಿಮ್ಮಿದೆ, ಅಂಥಾದ್ರಲ್ಲಿ ನೀರು ಮಿಶ್ರಣ ಮಾಡಿ ಮಾರಾಟ ಮಾಡಿದರೆ ಗ್ರಾಹನ ಗತಿಯೇನು? ಎಂದು ಕೇಳುವಂತಾಗಿದೆ ಜೆ.ಪಿ. ನಗರದಲ್ಲಿರುವ ಪೆಟ್ರೋಲ್ ಬಂಕ್ ಪುರಾಣ ಕೇಳಿದಾಗ. ಘಟನೆ ಕಳೆದ ವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸೆಂಚ್ಯುರಿ ಬಾರಿಸಿರೋ ಪೆಟ್ರೋಲ್‌ ದರದ ಮಧ್ಯೆ ಮಾಲೀಕರ ಚೆಲ್ಲಾಟ ಕಂಡು ಜನ ರೋಸಿಹೋಗಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡಲು ವಾಹನ ಸವಾರರು ಮುಂದಾಗಿದ್ದಾರೆ.

ಪೆಟ್ರೋಲ್‌ಗೆ ನೀರು ಮಿಶ್ರಣ ಮಾಡಿ ಮಾರಾಟ ಮಾಡುತ್ತಿರುವ ಆರೋಪ ಬೆಂಗಳೂರಿನ ಜೆ.ಪಿ.ನಗರದಲ್ಲಿ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ವಿರುದ್ಧ ಇದೀಗ ಕೇಳಿಬಂದಿದೆ. ರೊಚ್ಚಿಗೆದ್ದ ಗ್ರಾಹಕರು ಪೆಟ್ರೋಲ್ ಬಂಕ್‌ಗೆ ಮುತ್ತಿಗೆ ಹಾಕಿದ್ದಾರೆ. ಪೆಟ್ರೋಲ್‌ನಲ್ಲಿ ನೀರು ಮಿಶ್ರಣ ಮಾಡುತ್ತರುವ ಹಿನ್ನೆಲೆಯಲ್ಲಿ ವಾಹನಗಳ ಇಂಜಿನ್‌ಗೆ ಹಾನಿಯುಂಟಾಗುತ್ತದೆ. ಇದರಿಂದ 10ಕ್ಕೂ ಹೆಚ್ಚು ವಾಹನಗಳ ಇಂಜಿನ್‌ಗೆ ಹಾನಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಪೆಟ್ರೋಲ್‌ಗೆ ನಾವು ನೀರು ಮಿಶ್ರಣ ಮಾಡಿಲ್ಲ. ಮಳೆಯಿಂದಾಗಿ ಪೆಟ್ರೋಲ್‌ಗೆ ನೀರು ಮಿಶ್ರಣವಾಗಿರಬಹುದು ಎಂದು ಸಿಬ್ಬಂದಿ ಹೇಳುತ್ತಿದ್ದಾರಾದರೂ 3-4 ದಿನದಿಂದ ಈ ಭಾಗದಲ್ಲಿ ಮಳೆಯೇ ಹೆಚ್ಚಾಗಿ ಆಗಿಲ್ಲ! ಅದು ಹೇಗೆ ಪೆಟ್ರೋಲ್‌ಗೆ ನೀರು ಸೇರುತ್ತೆ ಎಂದು ಜನ ಪ್ರಶ್ನೆ ಮಾಡತೊಡಗಿದ್ದಾರೆ.

Power Star ಸಿನಿಮಾಗಳ ಬಗ್ಗೆ ಹಿರಿಯ ಅಭಿಮಾನಿ ಗುಣಗಾನ ಮಾಡಿದ್ದು ಹೇಗೆ? |Tv9Kannada

Also Read: Top 5 automatic cars: ಭಾರತದಲ್ಲಿ ಖರೀದಿಸಬಹುದಾದ 10 ಲಕ್ಷ ರೂಪಾಯಿ ಒಳಗಿನ ಟಾಪ್ 5 ಆಟೋಮೆಟಿಕ್ ಕಾರುಗಳಿವು

(despite petrol prices hike jp nagar petrol bunk allegedly mixes water with petrol)

Published On - 1:06 pm, Mon, 1 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್