AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿಜಿ-ಐಜಿಪಿ ಅಲೋಕ್ ಮೋಹನ್

ನಗರ‌ ಪೊಲೀಸ್ ಇಲಾಖೆ ಅಧಿಕಾರಿಗಳೊಡನೆ ಇಂದು ಸಭೆ ಮಾಡಿರುವ ಡಿಜಿ-ಐಜಿಪಿ ಅಲೋಕ್ ಮೋಹನ್ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ ಎಂದಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿಜಿ-ಐಜಿಪಿ ಅಲೋಕ್ ಮೋಹನ್
ಡಿಜಿ-ಐಜಿಪಿ ಅಲೋಕ್ ಮೋಹನ್
ಗಂಗಾಧರ​ ಬ. ಸಾಬೋಜಿ
|

Updated on: Jun 22, 2023 | 4:11 PM

Share

ಬೆಂಗಳೂರು: ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ (Alok Mohan) ಹೇಳಿದರು. ನಗರ‌ ಪೊಲೀಸ್ ಇಲಾಖೆ ಅಧಿಕಾರಿಗಳೊಡನೆ ಸಭೆ ಮುಕ್ತಾಯ ಬಳಿಕ ಮಾತನಾಡಿದ ಅವರು, ಕಾನೂನು‌ ಸುವ್ಯವಸ್ಥೆ, ಟ್ರಾಫಿಕ್‌ ಸುಧಾರಣೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ದೂರುಗಳಿಗೆ ಸ್ಪಂದನೆ

ಸಾರ್ವಜನಿಕರ ಜತೆ ಪೊಲೀಸರು ನಡವಳಿಕೆ ಉತ್ತಮವಾಗಿರಬೇಕು. ದೂರುಗಳು ಬಂದಾಗ ಕೂಡಲೇ ಪರಿಹರಿಸುವ ಕೆಲಸವಾಗಬೇಕು. ಈಗಾಗಲೇ ಎಲ್ಲಾ ಜಿಲ್ಲೆಗಳ ಎಸ್​ಪಿಗಳಿಗೆ ನಿರ್ದೇಶನ‌ ನೀಡಲಾಗಿದೆ. ಪೊಲೀಸ್ ಠಾಣೆಗಳಿಗೆ ಭೇಟಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್

ಫೋನ್ ನಂಬರ್​ ಹಾಕದ ಅಧಿಕಾರಿಗಳ ವಿರುದ್ಧ ಕ್ರಮ

ಠಾಣೆಗಳ ಮುಂದೆ ಅಧಿಕಾರಿಗಳ ದೂರವಾಣಿ ಸಂಖ್ಯೆ ಹಾಕುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆ ಅಳವಡಿಸಲು ಸೂಚನೆ ನೀಡಲಾಗಿದೆ. ಕೆಲ ಠಾಣೆಗಳಲ್ಲಿ ಫೋನ್​ ನಂಬರ್ ಹಾಕದಿರುವ ಬಗ್ಗೆ ದೂರುಗಳಿವೆ. ಫೋನ್ ನಂಬರ್​ ಹಾಕದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: Shivananda Patil: ಅಪ್ಪನ ಸರ್ಕಾರಿ ಕಾರಿನಲ್ಲಿ ಸಕ್ಕರೆ ಖಾತೆ ಸಚಿವರ ಪುತ್ರಿ ಸಂಚಾರ

ಒಂದು ಠಾಣೆಗೆ ದಿಢೀರ್​ ಭೇಟಿ: ಹಿರಿಯ ಅಧಿಕಾರಿಗಳಿಗೆ ಸೂಚನೆ

ಬುಧವಾರ ಕೂಡ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದ ಡಿಜಿ-ಐಜಿಪಿ ಅಲೋಕ್ ಮೋಹನ್​  ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​​ಪಿಗಳಿಗೆ ಪ್ರತಿದಿನ ನಿಮ್ಮ ವ್ಯಾಪ್ತಿಯ ಒಂದು ಠಾಣೆಗೆ ದಿಢೀರ್​ ಭೇಟಿ ನೀಡಬೇಕು ಎಂದಿದ್ದಾರೆ. ಆ ಮೂಲಕ ಪೊಲೀಸರ ಕಾರ್ಯವೈಖರಿ ಪರಿಶೀಲಿಸುವಂತೆ ಸೂಚನೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ