AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಸನ್ಸ್ ಪಡೆದಿಲ್ಲ ಅಂತ ರೋಗಿಗಳನ್ನು ಹೊರಕಳಿಸಿ ಆಸ್ಪತ್ರಗೆ ಬೀಗ; ರೋಗಿಗಳ ಪರದಾಟ

ಹೊಸಕೋಟೆ ನಗರದ ಜೆಎಂಎಸ್​ ಆಸ್ವತ್ರೆ ಲೈಸನ್ಸ್ ಪಡೆದಿಲ್ಲ ಅಂತ ಆಸ್ಪತ್ರೆಯಲ್ಲಿನ ರೋಗಿಗಳನ್ನು ಹೊರಕಳಿಸಿ ಜಿಲ್ಲಾ ವೈದ್ಯಾಧಿಕಾರಿ ಆಸ್ವತ್ರೆಗೆ ಬೀಗ ಹಾಕಿಸಿದ್ದಾರೆ.

ಲೈಸನ್ಸ್ ಪಡೆದಿಲ್ಲ ಅಂತ ರೋಗಿಗಳನ್ನು ಹೊರಕಳಿಸಿ ಆಸ್ಪತ್ರಗೆ ಬೀಗ; ರೋಗಿಗಳ ಪರದಾಟ
ಜೆಎಂಎಸ್ ಆಸ್ವತ್ರೆ
TV9 Web
| Updated By: ವಿವೇಕ ಬಿರಾದಾರ|

Updated on:Aug 08, 2022 | 3:37 PM

Share

ಬೆಂಗಳೂರು: ಹೊಸಕೋಟೆ (Hoskote) ನಗರದ ಜೆಎಂಎಸ್​ ಆಸ್ವತ್ರೆ ಲೈಸನ್ಸ್ ಪಡೆದಿಲ್ಲ ಅಂತ ಆಸ್ಪತ್ರೆಯಲ್ಲಿನ ರೋಗಿಗಳನ್ನು ಹೊರಕಳಿಸಿ ಜಿಲ್ಲಾ ವೈದ್ಯಾಧಿಕಾರಿ (DHO) ಆಸ್ವತ್ರೆಗೆ ಬೀಗ ಹಾಕಿಸಿದ್ದಾರೆ. ಆಸ್ಪತ್ರೆಗೆ ಬೀಗ ಹಾಕಿದ ಕಾರಣ ಚಿಕಿತ್ಸೆ ಕೋರ್ಸ್ ಆಗುತ್ತಿಲ್ಲ ಅಂತ ರೋಗಿಗಳು ಪರದಾಡುತ್ತಿದ್ದಾರೆ. ಹೀಗಾಗಿ ಜಿಲ್ಲಾ ಆರೋಗ್ಯಾಧಿಕಾರಿ ವಿರುದ್ದ ಜೆಎಮ್ಎಸ್ ಆಸ್ವತ್ರೆ ಮುಂದೆ ರೋಗಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. 40 ಕ್ಕೂ ಅಧಿಕ ಜನರು ಗ್ಯಾಂಗ್ರೀನ್ ನಿಂದಾಗಿ ಪರದಾಡುತ್ತಿದ್ದಾರೆ.

ಕೆಪಿಎಂಇ ಅನುಮತಿ ಪಡೆಯದೆ ನಡೆಸುತ್ತಿದ್ದಾರೆ ಅಂತ ಡಿಹೆಚ್ಒ ಬಂದ್ ಮಾಡಿಸಿದ್ದಾರೆ. ಆದರೆ ಆಸ್ವತ್ರೆ ಬಂದ್ ಮಾಡಿದ ನಂತರ ಕೆಲವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪ ಕೇಳಿಬರುತ್ತಿದೆ. 30 ಲಕ್ಷ ವರೆಗೂ ಹಣ ನೀಡಿದರೆ ಒಪನ್ ಮಾಡಿಸೂದಾಗಿ ಡಿಮ್ಯಾಂಡ್ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಅಧಿಕಾರಿಗಳ ವಿರುದ್ದ ರೋಗಿಗಳು  ರೊಚಿಗೆದ್ದಿದ್ದಾರೆ. ಸರ್ಕಾರಿ ಆಸ್ವತ್ರೆಯಲ್ಲು ಚಿಕಿತ್ಸೆ ಸಿಗುತ್ತಿಲ್ಲ ಇಲ್ಲು ಕೊಡಲು ಬಿಡುತ್ತಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Published On - 3:37 pm, Mon, 8 August 22

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?