AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಸನ್ಸ್ ಪಡೆದಿಲ್ಲ ಅಂತ ರೋಗಿಗಳನ್ನು ಹೊರಕಳಿಸಿ ಆಸ್ಪತ್ರಗೆ ಬೀಗ; ರೋಗಿಗಳ ಪರದಾಟ

ಹೊಸಕೋಟೆ ನಗರದ ಜೆಎಂಎಸ್​ ಆಸ್ವತ್ರೆ ಲೈಸನ್ಸ್ ಪಡೆದಿಲ್ಲ ಅಂತ ಆಸ್ಪತ್ರೆಯಲ್ಲಿನ ರೋಗಿಗಳನ್ನು ಹೊರಕಳಿಸಿ ಜಿಲ್ಲಾ ವೈದ್ಯಾಧಿಕಾರಿ ಆಸ್ವತ್ರೆಗೆ ಬೀಗ ಹಾಕಿಸಿದ್ದಾರೆ.

ಲೈಸನ್ಸ್ ಪಡೆದಿಲ್ಲ ಅಂತ ರೋಗಿಗಳನ್ನು ಹೊರಕಳಿಸಿ ಆಸ್ಪತ್ರಗೆ ಬೀಗ; ರೋಗಿಗಳ ಪರದಾಟ
ಜೆಎಂಎಸ್ ಆಸ್ವತ್ರೆ
TV9 Web
| Edited By: ವಿವೇಕ ಬಿರಾದಾರ|

Updated on:Aug 08, 2022 | 3:37 PM

Share

ಬೆಂಗಳೂರು: ಹೊಸಕೋಟೆ (Hoskote) ನಗರದ ಜೆಎಂಎಸ್​ ಆಸ್ವತ್ರೆ ಲೈಸನ್ಸ್ ಪಡೆದಿಲ್ಲ ಅಂತ ಆಸ್ಪತ್ರೆಯಲ್ಲಿನ ರೋಗಿಗಳನ್ನು ಹೊರಕಳಿಸಿ ಜಿಲ್ಲಾ ವೈದ್ಯಾಧಿಕಾರಿ (DHO) ಆಸ್ವತ್ರೆಗೆ ಬೀಗ ಹಾಕಿಸಿದ್ದಾರೆ. ಆಸ್ಪತ್ರೆಗೆ ಬೀಗ ಹಾಕಿದ ಕಾರಣ ಚಿಕಿತ್ಸೆ ಕೋರ್ಸ್ ಆಗುತ್ತಿಲ್ಲ ಅಂತ ರೋಗಿಗಳು ಪರದಾಡುತ್ತಿದ್ದಾರೆ. ಹೀಗಾಗಿ ಜಿಲ್ಲಾ ಆರೋಗ್ಯಾಧಿಕಾರಿ ವಿರುದ್ದ ಜೆಎಮ್ಎಸ್ ಆಸ್ವತ್ರೆ ಮುಂದೆ ರೋಗಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. 40 ಕ್ಕೂ ಅಧಿಕ ಜನರು ಗ್ಯಾಂಗ್ರೀನ್ ನಿಂದಾಗಿ ಪರದಾಡುತ್ತಿದ್ದಾರೆ.

ಕೆಪಿಎಂಇ ಅನುಮತಿ ಪಡೆಯದೆ ನಡೆಸುತ್ತಿದ್ದಾರೆ ಅಂತ ಡಿಹೆಚ್ಒ ಬಂದ್ ಮಾಡಿಸಿದ್ದಾರೆ. ಆದರೆ ಆಸ್ವತ್ರೆ ಬಂದ್ ಮಾಡಿದ ನಂತರ ಕೆಲವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪ ಕೇಳಿಬರುತ್ತಿದೆ. 30 ಲಕ್ಷ ವರೆಗೂ ಹಣ ನೀಡಿದರೆ ಒಪನ್ ಮಾಡಿಸೂದಾಗಿ ಡಿಮ್ಯಾಂಡ್ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಅಧಿಕಾರಿಗಳ ವಿರುದ್ದ ರೋಗಿಗಳು  ರೊಚಿಗೆದ್ದಿದ್ದಾರೆ. ಸರ್ಕಾರಿ ಆಸ್ವತ್ರೆಯಲ್ಲು ಚಿಕಿತ್ಸೆ ಸಿಗುತ್ತಿಲ್ಲ ಇಲ್ಲು ಕೊಡಲು ಬಿಡುತ್ತಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Published On - 3:37 pm, Mon, 8 August 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ