AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಸನ್ಸ್ ಪಡೆದಿಲ್ಲ ಅಂತ ರೋಗಿಗಳನ್ನು ಹೊರಕಳಿಸಿ ಆಸ್ಪತ್ರಗೆ ಬೀಗ; ರೋಗಿಗಳ ಪರದಾಟ

ಹೊಸಕೋಟೆ ನಗರದ ಜೆಎಂಎಸ್​ ಆಸ್ವತ್ರೆ ಲೈಸನ್ಸ್ ಪಡೆದಿಲ್ಲ ಅಂತ ಆಸ್ಪತ್ರೆಯಲ್ಲಿನ ರೋಗಿಗಳನ್ನು ಹೊರಕಳಿಸಿ ಜಿಲ್ಲಾ ವೈದ್ಯಾಧಿಕಾರಿ ಆಸ್ವತ್ರೆಗೆ ಬೀಗ ಹಾಕಿಸಿದ್ದಾರೆ.

ಲೈಸನ್ಸ್ ಪಡೆದಿಲ್ಲ ಅಂತ ರೋಗಿಗಳನ್ನು ಹೊರಕಳಿಸಿ ಆಸ್ಪತ್ರಗೆ ಬೀಗ; ರೋಗಿಗಳ ಪರದಾಟ
ಜೆಎಂಎಸ್ ಆಸ್ವತ್ರೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 08, 2022 | 3:37 PM

ಬೆಂಗಳೂರು: ಹೊಸಕೋಟೆ (Hoskote) ನಗರದ ಜೆಎಂಎಸ್​ ಆಸ್ವತ್ರೆ ಲೈಸನ್ಸ್ ಪಡೆದಿಲ್ಲ ಅಂತ ಆಸ್ಪತ್ರೆಯಲ್ಲಿನ ರೋಗಿಗಳನ್ನು ಹೊರಕಳಿಸಿ ಜಿಲ್ಲಾ ವೈದ್ಯಾಧಿಕಾರಿ (DHO) ಆಸ್ವತ್ರೆಗೆ ಬೀಗ ಹಾಕಿಸಿದ್ದಾರೆ. ಆಸ್ಪತ್ರೆಗೆ ಬೀಗ ಹಾಕಿದ ಕಾರಣ ಚಿಕಿತ್ಸೆ ಕೋರ್ಸ್ ಆಗುತ್ತಿಲ್ಲ ಅಂತ ರೋಗಿಗಳು ಪರದಾಡುತ್ತಿದ್ದಾರೆ. ಹೀಗಾಗಿ ಜಿಲ್ಲಾ ಆರೋಗ್ಯಾಧಿಕಾರಿ ವಿರುದ್ದ ಜೆಎಮ್ಎಸ್ ಆಸ್ವತ್ರೆ ಮುಂದೆ ರೋಗಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. 40 ಕ್ಕೂ ಅಧಿಕ ಜನರು ಗ್ಯಾಂಗ್ರೀನ್ ನಿಂದಾಗಿ ಪರದಾಡುತ್ತಿದ್ದಾರೆ.

ಕೆಪಿಎಂಇ ಅನುಮತಿ ಪಡೆಯದೆ ನಡೆಸುತ್ತಿದ್ದಾರೆ ಅಂತ ಡಿಹೆಚ್ಒ ಬಂದ್ ಮಾಡಿಸಿದ್ದಾರೆ. ಆದರೆ ಆಸ್ವತ್ರೆ ಬಂದ್ ಮಾಡಿದ ನಂತರ ಕೆಲವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪ ಕೇಳಿಬರುತ್ತಿದೆ. 30 ಲಕ್ಷ ವರೆಗೂ ಹಣ ನೀಡಿದರೆ ಒಪನ್ ಮಾಡಿಸೂದಾಗಿ ಡಿಮ್ಯಾಂಡ್ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಅಧಿಕಾರಿಗಳ ವಿರುದ್ದ ರೋಗಿಗಳು  ರೊಚಿಗೆದ್ದಿದ್ದಾರೆ. ಸರ್ಕಾರಿ ಆಸ್ವತ್ರೆಯಲ್ಲು ಚಿಕಿತ್ಸೆ ಸಿಗುತ್ತಿಲ್ಲ ಇಲ್ಲು ಕೊಡಲು ಬಿಡುತ್ತಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Published On - 3:37 pm, Mon, 8 August 22

ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್