AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ‌ 8 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಭಾರತೀಯರ ಜೀವನ ಬದಲಾಯಿಸಿದೆ: ಕೇಂದ್ರ ಸಚಿವ ಪಿಯೂಷ್​​​ ಗೋಯಲ್

ಕಳೆದ 8 ವರ್ಷಗಳ ಹಿಂದೆ ಶುರುವಾದ ಡಿಜಿಟಲ್ ಇಂಡಿಯಾ ಭಾರತೀಯರ ಜೀವನ ಬದಲಾಯಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದರು.

ಕೇವಲ‌ 8 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಭಾರತೀಯರ ಜೀವನ ಬದಲಾಯಿಸಿದೆ: ಕೇಂದ್ರ ಸಚಿವ ಪಿಯೂಷ್​​​ ಗೋಯಲ್
ಕೇಂದ್ರ ಸಚಿವ ಪಿಯೂಷ್ ಗೋಯಲ್
TV9 Web
| Edited By: |

Updated on:Nov 18, 2022 | 4:58 PM

Share

ಬೆಂಗಳೂರು: ಕಳೆದ 8 ವರ್ಷಗಳಿಂದ ಹಿಂದೆ ಶುರುವಾದ ಡಿಜಿಟಲ್ ಇಂಡಿಯಾ (Digital India) ಭಾರತೀಯರ ಜೀವನ ಬದಲಾಯಿಸಿದೆ. ನಾವು ಗಟ್ಟಿ ಇದ್ದೇವೆ ಅಂತ ತೋರಿಸಿದ್ದೇವೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಹೇಳಿದರು. ನಗರದಲ್ಲಿ ಆಯೋಜಿಸಿದ “ವಿಷನ್ ಇಂಡಿಯಾ@ 2047” ರ ನವೋದಯ ಹಾಗೂ ಉದ್ಯಮಶೀಲತೆ ಕಾರ್ಯಗಾರ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಸಂದರ್ಭದಲ್ಲಿ ಡಿಜಿಟಲ್ ಇಲ್ಲದೇ ಬದುಕು ಊಹಿಸಲೂ ಸಾಧ್ಯವಿಲ್ಲ. ಕೇವಲ‌ 8 ವರ್ಷಗಳಲ್ಲಿ ನಾವು ಗಟ್ಟಿಯಿದ್ದೇವೆ ಅಂತ ಪ್ರಪಂಚಕ್ಕೆ ತೋರಿಸಿದ್ದೇವೆ. ಹಲವಾರು ಸಮಸ್ಯೆಗಳ ನಡುವೆ ಬದುಕುತ್ತೇವೆ ಅಂತ ಸಾಬೀತು ಪಡಿಸಿದ್ದೇವೆ ಎಂದು ಸಚಿವ ಪಿಯೂಷ್ ಗೋಯಲ್ ಹೇಳಿದರು.

ONGC (Open Network for Digital Commerce) ಇನ್ನೂ ಬೀಟಾ ಹಂತದಲ್ಲಿದೆ. ಬೆಂಗಳೂರಿನಲ್ಲಿ ಒಎನ್​​ಡಿಸಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ನಾವು ಇದನ್ನು ಹಲವೆಡೆ ಬಿಡುಗಡೆ ಮಾಡಲು ತಯಾರಾಗಿದ್ದೇವೆ. ಭಾರತದಲ್ಲಿ ಅತಿ ಹೆಚ್ಚು ಡಿಜಿಟಲ್ ಟ್ರಾನ್ಸಾಕ್ಷನ್ ಬಳಕೆ ಆಗುತ್ತಿದೆ. ಕಳೆದ ತಿಂಗಳಲ್ಲಿ 6 ಬಿಲಿಯನ್ ಡಿಜಿಟಲ್ ಟ್ರಾನ್ಸಾಕ್ಷನ್ ಆಗಿದೆ. ONDC ಎಲ್ಲ ವರ್ಗಗಳಗೂ ಕನೆಕ್ಟ್ ಆಗಲಿದೆ. ಒಎನ್​​ಡಿಸಿ ಇಂದ ಎಲ್ಲ ವಲಯಗಳಿಗೂ ಸಹಾಯವಾಗಲಿದೆ. ONGC ಟೆಸ್ಟಿಂಗ್ ಇನ್ನೂ‌ ನಡೆಯುತ್ತಿದೆ. ಯಾವಾಗ ಅಂತ್ಯವಾಗುತ್ತೆ ಅಂತ ಹೇಳಲು ಸಾಧ್ಯವಿಲ್ಲ ಎಂದರು.

ಟೆಕ್ನಾಲಜಿ ಸದಾ ಕಾಲ‌ ಬದಲಾಗುತ್ತಲೇ‌ ಇದೆ ಎಂದು ಸಚಿವ ಪಿಯೂಷ್ ಗೋಯಲ್ ತಿಳಿಸಿದರು. ಕಾರ್ಯಕ್ರಮದಲ್ಲಿ PIB ಹೆಚ್ಚುವರಿ ಮಹಾನಿರ್ದೇಶಕರಾದ ಎಸ್.ಜಿ ರವೀಂದ್ರ ಅವರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:49 pm, Fri, 18 November 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!