AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಅಕ್ರಮ: 3 ದಿನಗಳಲ್ಲಿ ಬರೋಬ್ಬರಿ 2504 ಡಿಎಲ್​ ಮಾರಾಟ

ಎಲೆಕ್ಟ್ರಾನಿಕ್ ಸಿಟಿ ಕೆಎ.51 ಆರ್​ಟಿಓ ಕಚೇರಿಯಲ್ಲಿ ಅಕ್ರಮ ತಾಂಡವಾಡುತ್ತಿದ್ದು, ಸಾರಿಗೆ ಇಲಾಖೆ ಅಧಿಕಾರಿ ಟೆಸ್ಟ್​​ ಡ್ರೈವ್​​ ತೆಗೆದುಕೊಳ್ಳದೆ ಡಿಎಲ್​​ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂಬಿದೆ.

ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಅಕ್ರಮ: 3 ದಿನಗಳಲ್ಲಿ ಬರೋಬ್ಬರಿ 2504 ಡಿಎಲ್​ ಮಾರಾಟ
ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿ
TV9 Web
| Updated By: ವಿವೇಕ ಬಿರಾದಾರ|

Updated on: Jan 17, 2023 | 10:23 AM

Share

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಕೆಎ.51 (KA.51 RTO Office) ಸಾರಿಗೆ ಇಲಾಖೆ ಕಚೇರಿಯಲ್ಲಿ (RTO) ಅಕ್ರಮ ತಾಂಡವಾಡುತ್ತಿದ್ದು, ಸಾರಿಗೆ ಇಲಾಖೆ ಅಧಿಕಾರಿ ಟೆಸ್ಟ್​​ ಡ್ರೈವ್​​ ತೆಗೆದುಕೊಳ್ಳದೆ ಡಿಎಲ್​​ (Driving License​​) ಮಾರಾಟ ಮಾಡಿದ್ದಾನೆ ಎಂಬ ಆರೋಪ ಕೇಳಿಬಂಬಿದೆ. ಡಿಸೆಂಬರ್-19 2022 ರಂದು 964, ಡಿಸೆಂಬರ್​-20 ರಂದು 979 ಡಿಎಲ್, ಡಿಸೆಂಬರ್-21 ರಂದು 561 ಡಿಎಲ್​ಗಳನ್ನು ವಿತರಿಸಿದ್ದಾನೆ. ಅಧಿಕಾರಿ ಡಿಎಲ್​ಗೆ 3 ರಿಂದ 5 ಸಾವಿರ ರೂ. ಪಡೆದು 3 ದಿನಗಳಲ್ಲಿ ಬರೋಬ್ಬರಿ 2504 ಡ್ರೈವಿಂಗ್ ಲೈಸೆನ್ಸ್​​ಗಳನ್ನು ಅಕ್ರಮವಾಗಿ ಮಾರಿದ್ದಾನೆ.

ಹೀಗೆ ಅಕ್ರಮವಾಗಿ ಬೇಕಾಬಿಟ್ಟಿ ಡಿಎಲ್​ಗಳನ್ನು ವಿತರಣೆ ಮಾಡಿದ್ದ ARTO ಕೃಷ್ಣಾನಂದನನ್ನು ಕರ್ತವ್ಯ ಲೋಪವೆಸಗಿದ್ದಾನೆಂದು ಸಾರಿಗೆ ಇಲಾಖೆ ಕಮಿಷನರ್ ಎಸ್.ಎನ್ ಸಿದ್ದರಾಮಪ್ಪ ಅಮಾನತು ಮಾಡಿದ್ದಾರೆ.ಕೇವಲ ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಮಾತ್ರವಲ್ಲ, ಬೆಂಗಳೂರು ಕೇಂದ್ರ, ದಕ್ಷಿಣ, ಹಾಗೂ ಕೆಆರ್​ಪುರಂ ಕಚೇರಿಗಳಲ್ಲಿಯೂ ಬೇಕಾಬಿಟ್ಟಿಯಾಗಿ ಡಿಎಲ್​ಗಳನ್ನು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ ಅಧಿಕಾರಿಗಳಿಗೆ ನೋಟೀಸ್ ನೀಡಿದ್ದಾರೆ. ಇನ್ನು ಅಮಾನತು ಆದ ಎಆರ್​ಟಿಓ ಕೃಷ್ಣನಂದ ಈಗಾಗಲೇ ಕೆಎಟಿಯಿಂದ ತಡೆಯಾಜ್ಞೆ ತಂದಿದ್ದು, ಕೆಎಟಿಯಲ್ಲಿ ತಡೆಯಾಜ್ಞೆ ತೆರವು ಮಾಡಲು ಕಾನೂನು ಹೋರಾಟ ಮಾಡುತ್ತೇವೆ ಎಂದು ಆರ್​ಟಿಓ ಕಮೀಷನರ್ ಸಿದ್ದರಾಮಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ