AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಾಕ್ಷಿಪಾಳ್ಯ ಬಳಿಕ, ರಾಜಗೋಪಾಲ ನಗರದಲ್ಲಿ ಗ್ರಾಹಕರ ನೆಪದಲ್ಲಿ ಬಂದ ಇಬ್ಬರು ಹಣ ಎಗರಿಸಿಕೊಂಡು ಹೋದರು!

ಫೋನ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯು ಪೆಟ್ ಶಾಪ್ ಕ್ಯಾಶ್ ಡ್ರಾಯರ್ ಗೆ ಕೈ ಹಾಕಿ ಹಣ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಅದಾದ ಮೇಲೆ ಏನೂ ಪರ್ಚೇಸ್ ಮಾಡದೇ ಇಬ್ಬರೂ ವಾಪಾಸ್ ಆಗಿರುವುದು ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 11 ಶನಿವಾರ ಮಧ್ಯಾಹ್ನನ ವೇಳೆ ಘಟನೆ ನಡೆದಿದೆ. ಸದ್ಯ ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮಾಕ್ಷಿಪಾಳ್ಯ ಬಳಿಕ, ರಾಜಗೋಪಾಲ ನಗರದಲ್ಲಿ ಗ್ರಾಹಕರ ನೆಪದಲ್ಲಿ ಬಂದ ಇಬ್ಬರು ಹಣ ಎಗರಿಸಿಕೊಂಡು ಹೋದರು!
ಕಾಮಾಕ್ಷಿಪಾಳ್ಯ ಬಳಿಕ, ರಾಜಗೋಪಾಲ ನಗರದಲ್ಲಿ ಗ್ರಾಹಕರ ನೆಪದಲ್ಲಿ ಬಂದ ಇಬ್ಬರು ಹಣ ಎಗರಿಸಿಕೊಂಡು ಹೋದರು!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 25, 2021 | 11:18 AM

ಬೆಂಗಳೂರು: ಕಾಮಾಕ್ಷಿಪಾಳ್ಯ ಬಳಿಕ, ರಾಜಗೋಪಾಲ ನಗರದಲ್ಲಿ ಗ್ರಾಹಕರ ನೆಪದಲ್ಲಿ ಬಂದ ಇಬ್ಬರು ಹಣ ಎಗರಿಸಿಕೊಂಡು ಹೋಗಿರುವ ಎರಡು ಪ್ರಕರಣಗಳು ಇತ್ತೀಚೆಗೆ ನಡೆದಿವೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರೂ ಕಸ್ಟಮರ್ ನೆಪದಲ್ಲಿ ಬಂದು, ಗಮನ ಬೇರೆಡೆ ಸೆಳೆದು ಹಣ ಎಗರಿಸಿ ಎಸ್ಕೇಪ್ ಆಗಿದ್ದಾರೆ. ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಆಂಜನೇಯ ಟೆಂಪಲ್ ಬಳಿ ನಡೆದಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ. ವಿನುತಾ ಎಂಬುವವರ ಪೆಟ್ ಶಾಪ್ ನಲ್ಲಿ ಘಟನೆ ನಡೆದಿದೆ. ಶ್ವಾನದ ಬೆಲ್ಟ್ ಪರ್ಚೇಸ್ ಮಾಡಲು ಇಬ್ಬರು ಬಂದಿದ್ದರು. ಈ ವೇಳೆ ಓರ್ವ ವ್ಯಕ್ತಿ ಫೋನ್ ನಲ್ಲಿ ಮಾತಾನಾಡುತ್ತಿದ್ದ. ಇನ್ನೋರ್ವ ವ್ಯಕ್ತಿ ಶ್ವಾನ ಬೆಲ್ಟ್ ನೋಡ್ತಿದ್ದ. ಈ ವೇಳೆ ಫೋನ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯಿಂದ ಕೃತ್ಯ ನಡೆದಿದೆ.

ಫೋನ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯು ಪೆಟ್ ಶಾಪ್ ಕ್ಯಾಶ್ ಡ್ರಾಯರ್ ಗೆ ಕೈ ಹಾಕಿ ಹಣ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಅದಾದ ಮೇಲೆ ಏನೂ ಪರ್ಚೇಸ್ ಮಾಡದೇ ಇಬ್ಬರೂ ವಾಪಾಸ್ ಆಗಿರುವುದು ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 11 ಶನಿವಾರ ಮಧ್ಯಾಹ್ನನ ವೇಳೆ ಘಟನೆ ನಡೆದಿದೆ. ಸದ್ಯ ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಆರೋಪಿಗಳ ಬಗ್ಗೆ ಮಾಹಿತಿ ಕಲೆಹಾಕ್ತಿದ್ದಾರೆ. ಇನ್ನು, ಆರೋಪಿಗಳ ಕುಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಟಿವಿ ನೈನ್ ಗೆ ಲಭ್ಯವಾಗಿದೆ. ಇದಕ್ಕೂ ಮುನ್ನ, ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಚಿಕನ್ ಸೆಂಟರ್​ನಲ್ಲಿಯೂ ಇದೇ ಮಾದರಿಯ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

Also Read: ಕಳ್ಳತನಕ್ಕೆ ಅಡ್ಡಿಯಾಗುತ್ತೆಂದು ಸಿಸಿ ಕ್ಯಾಮರಾ ಹೊಡೆದು ಹಾಕಿದ ಮಹಿಳೆ; ವಿಡಿಯೋ ನೋಡಿ

ಬೇರೆಯವರನ್ನ ಜಡ್ಜ್ ಮಾಡೋ ಮೊದಲು ನಿಮ್ಮ ಬಗ್ಗೆ ತಿಳಿದುಕೊಳ್ಳಿ|Dr.SowjanyaVasista|TV9 counselling

(diversion of attention 2 shoplift in bangalore by duo)

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ