AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ, ಸಿದ್ದರಾಮಯ್ಯ ನಡುವೆ ಡಿವೋರ್ಸ್ ಆಗಿದೆ -ಕಟೀಲು

ಬೆಂಗಳೂರು: ಕುಟುಂಬ ರಾಜಕಾರಣ, ಅನೈತಿಕ ಮೈತ್ರಿಯಿಂದ ರಾಜ್ಯದಲ್ಲಿ ಜೆಡಿಎಸ್​-ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂತು. ಆದ್ರೆ ಕುಮಾರಸ್ವಾಮಿ ಫೈವ್​​ಸ್ಟಾರ್ ಹೋಟೆಲ್​ನಲ್ಲಿ ಮಲಗಿ ಆಡಳಿತ ನಡೆಸಿದ್ರು. ಸರ್ಕಾರಕ್ಕೆ ಸಮಸ್ಯೆ ಬಂದಾಗ ಅವರು ಆಸ್ಪತ್ರೆ ಸೇರಿದ್ರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಗುಡುಗಿದ್ದಾರೆ. ಇವರು ಅನರ್ಹರಲ್ಲ, ರಾಜ್ಯದ ಮುತ್ತುಗಳು:  ರಾಜ್ಯದಲ್ಲಿ ಮೈತ್ರಿ ಸರ್ಕಾರ ಮಲಗಿತ್ತು, ಇದರಿಂದ ಬೇಸತ್ತು 17 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಅವರು ಅನರ್ಹರಲ್ಲ, ಅವರು ರಾಜ್ಯದ ಮುತ್ತುಗಳು ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್​.ಟಿ.ಸೋಮಶೇಖರ್ […]

ಕುಮಾರಸ್ವಾಮಿ, ಸಿದ್ದರಾಮಯ್ಯ ನಡುವೆ ಡಿವೋರ್ಸ್ ಆಗಿದೆ -ಕಟೀಲು
ಸಾಧು ಶ್ರೀನಾಥ್​
|

Updated on:Nov 25, 2019 | 12:29 PM

Share

ಬೆಂಗಳೂರು: ಕುಟುಂಬ ರಾಜಕಾರಣ, ಅನೈತಿಕ ಮೈತ್ರಿಯಿಂದ ರಾಜ್ಯದಲ್ಲಿ ಜೆಡಿಎಸ್​-ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂತು. ಆದ್ರೆ ಕುಮಾರಸ್ವಾಮಿ ಫೈವ್​​ಸ್ಟಾರ್ ಹೋಟೆಲ್​ನಲ್ಲಿ ಮಲಗಿ ಆಡಳಿತ ನಡೆಸಿದ್ರು. ಸರ್ಕಾರಕ್ಕೆ ಸಮಸ್ಯೆ ಬಂದಾಗ ಅವರು ಆಸ್ಪತ್ರೆ ಸೇರಿದ್ರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಗುಡುಗಿದ್ದಾರೆ.

ಇವರು ಅನರ್ಹರಲ್ಲ, ರಾಜ್ಯದ ಮುತ್ತುಗಳು:  ರಾಜ್ಯದಲ್ಲಿ ಮೈತ್ರಿ ಸರ್ಕಾರ ಮಲಗಿತ್ತು, ಇದರಿಂದ ಬೇಸತ್ತು 17 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಅವರು ಅನರ್ಹರಲ್ಲ, ಅವರು ರಾಜ್ಯದ ಮುತ್ತುಗಳು ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್​.ಟಿ.ಸೋಮಶೇಖರ್ ಪರ ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ.

ನಮ್ಮಪ್ಪನಾಣೆ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ:  ನಮ್ಮಪ್ಪನಾಣೆಗೂ ಹೆಚ್​ಡಿಕೆ ಸಿಎಂ ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದರು. ಈಗ ನಾನು ಇದೇ ಮಾತನ್ನ ಸಿದ್ದರಾಮಯ್ಯಗೆ ಹೇಳುತ್ತೇನೆ. ನಮ್ಮಪ್ಪನಾಣೆ ಮೈತ್ರಿ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ. ಈಗ ಕುಮಾರಸ್ವಾಮಿ, ಸಿದ್ದರಾಮಯ್ಯ ನಡುವೆ ಡಿವೋರ್ಸ್ ಆಗಿದೆ. ಇವರಿಬ್ಬರು ಮತ್ತೆ ಒಂದಾಗಲ್ಲ. ಹೀಗಾಗಿ ಮೂರುವರೆ ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುತ್ತೆ ಎಂದು ನಳಿನ್​ ಕುಮಾರ್ ಕಟೀಲು ವಿಶ್ವಾಸ ವ್ಯಕ್ತಪಡಿಸಿದ್ರು.

Published On - 8:54 pm, Sun, 24 November 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!