AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ, ಸಿದ್ದರಾಮಯ್ಯ ನಡುವೆ ಡಿವೋರ್ಸ್ ಆಗಿದೆ -ಕಟೀಲು

ಬೆಂಗಳೂರು: ಕುಟುಂಬ ರಾಜಕಾರಣ, ಅನೈತಿಕ ಮೈತ್ರಿಯಿಂದ ರಾಜ್ಯದಲ್ಲಿ ಜೆಡಿಎಸ್​-ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂತು. ಆದ್ರೆ ಕುಮಾರಸ್ವಾಮಿ ಫೈವ್​​ಸ್ಟಾರ್ ಹೋಟೆಲ್​ನಲ್ಲಿ ಮಲಗಿ ಆಡಳಿತ ನಡೆಸಿದ್ರು. ಸರ್ಕಾರಕ್ಕೆ ಸಮಸ್ಯೆ ಬಂದಾಗ ಅವರು ಆಸ್ಪತ್ರೆ ಸೇರಿದ್ರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಗುಡುಗಿದ್ದಾರೆ. ಇವರು ಅನರ್ಹರಲ್ಲ, ರಾಜ್ಯದ ಮುತ್ತುಗಳು:  ರಾಜ್ಯದಲ್ಲಿ ಮೈತ್ರಿ ಸರ್ಕಾರ ಮಲಗಿತ್ತು, ಇದರಿಂದ ಬೇಸತ್ತು 17 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಅವರು ಅನರ್ಹರಲ್ಲ, ಅವರು ರಾಜ್ಯದ ಮುತ್ತುಗಳು ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್​.ಟಿ.ಸೋಮಶೇಖರ್ […]

ಕುಮಾರಸ್ವಾಮಿ, ಸಿದ್ದರಾಮಯ್ಯ ನಡುವೆ ಡಿವೋರ್ಸ್ ಆಗಿದೆ -ಕಟೀಲು
ಸಾಧು ಶ್ರೀನಾಥ್​
|

Updated on:Nov 25, 2019 | 12:29 PM

Share

ಬೆಂಗಳೂರು: ಕುಟುಂಬ ರಾಜಕಾರಣ, ಅನೈತಿಕ ಮೈತ್ರಿಯಿಂದ ರಾಜ್ಯದಲ್ಲಿ ಜೆಡಿಎಸ್​-ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂತು. ಆದ್ರೆ ಕುಮಾರಸ್ವಾಮಿ ಫೈವ್​​ಸ್ಟಾರ್ ಹೋಟೆಲ್​ನಲ್ಲಿ ಮಲಗಿ ಆಡಳಿತ ನಡೆಸಿದ್ರು. ಸರ್ಕಾರಕ್ಕೆ ಸಮಸ್ಯೆ ಬಂದಾಗ ಅವರು ಆಸ್ಪತ್ರೆ ಸೇರಿದ್ರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಗುಡುಗಿದ್ದಾರೆ.

ಇವರು ಅನರ್ಹರಲ್ಲ, ರಾಜ್ಯದ ಮುತ್ತುಗಳು:  ರಾಜ್ಯದಲ್ಲಿ ಮೈತ್ರಿ ಸರ್ಕಾರ ಮಲಗಿತ್ತು, ಇದರಿಂದ ಬೇಸತ್ತು 17 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಅವರು ಅನರ್ಹರಲ್ಲ, ಅವರು ರಾಜ್ಯದ ಮುತ್ತುಗಳು ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್​.ಟಿ.ಸೋಮಶೇಖರ್ ಪರ ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ.

ನಮ್ಮಪ್ಪನಾಣೆ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ:  ನಮ್ಮಪ್ಪನಾಣೆಗೂ ಹೆಚ್​ಡಿಕೆ ಸಿಎಂ ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದರು. ಈಗ ನಾನು ಇದೇ ಮಾತನ್ನ ಸಿದ್ದರಾಮಯ್ಯಗೆ ಹೇಳುತ್ತೇನೆ. ನಮ್ಮಪ್ಪನಾಣೆ ಮೈತ್ರಿ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ. ಈಗ ಕುಮಾರಸ್ವಾಮಿ, ಸಿದ್ದರಾಮಯ್ಯ ನಡುವೆ ಡಿವೋರ್ಸ್ ಆಗಿದೆ. ಇವರಿಬ್ಬರು ಮತ್ತೆ ಒಂದಾಗಲ್ಲ. ಹೀಗಾಗಿ ಮೂರುವರೆ ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುತ್ತೆ ಎಂದು ನಳಿನ್​ ಕುಮಾರ್ ಕಟೀಲು ವಿಶ್ವಾಸ ವ್ಯಕ್ತಪಡಿಸಿದ್ರು.

Published On - 8:54 pm, Sun, 24 November 19

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ