AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಷ್ಟು ಬೇಗ ಕೆಂಪಣ್ಣನವರನ್ನು ಅರೆಸ್ಟ್ ಮಾಡಿಸಿದ್ದಾರೆ, ಆ ಲಾಯರ್ ಯಾರು ಅಂತ ಹುಡುಕುತ್ತಿದ್ದೇನೆ ಎಂದ ಡಿಕೆಶಿ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರನ್ನು ಪೊಲೀಸರು ಬಂಧಿಸಿದ್ದ ವಿಚಾರವಾಗಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಷ್ಟು ಬೇಗ ಕೆಂಪಣ್ಣನವರನ್ನು ಅರೆಸ್ಟ್ ಮಾಡಿಸಿದ್ದಾರೆ, ಆ ಲಾಯರ್ ಯಾರು ಅಂತ ಹುಡುಕುತ್ತಿದ್ದೇನೆ ಎಂದ ಡಿಕೆಶಿ
ಗುತ್ತಿಗೆದಾರ ಕೆಂಪಣ್ಣ, ಡಿ ಕೆ ಶಿವಕುಮಾರ್​
TV9 Web
| Edited By: |

Updated on: Dec 25, 2022 | 9:58 PM

Share

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಅವರನ್ನು ಪೊಲೀಸರು (Police) ಬಂಧಿಸಿದ್ದ ವಿಚಾರವಾಗಿ ಸರ್ಕಾರದ ವಿರುದ್ಧ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar)​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal)​ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ಇದುವರೆಗೆ ನನಗೆ ವಿಚಾರಣೆಗೆ ಬರುವಂತೆ ನೋಟಿಸ್​ ಬಂದಿಲ್ಲ. ಆದರೆ ಇಷ್ಟು ಬೇಗ ಕೆಂಪಣ್ಣರನ್ನು ಕರೆದು ವಿಚಾರಣೆ ಮಾಡುತ್ತಾರೆ. ಹೀಗಾಗಿ ಮುನಿರತ್ನ ಪರ ವಾದ ಮಂಡಿಸಿದ ಆ ಲಾಯರ್ ಯಾರು ಅಂತಾ ಹುಡುಕುತ್ತಿದ್ದೇನೆ. ನಾನು ಅವರನ್ನೇ ನನ್ನ ಜೊತೆ ಇಟ್ಟಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದರು.

ಅದೇನಾಯ್ತೋ ಗೊತ್ತಿಲ್ಲ ಸತ್ಯ ಹೇಳಿದರೆ ವಾರಂಟ್ ನೀಡಿ ಬಂಧಿಸಿದ್ದಾರೆ. ಕೆಂಪಣ್ಣ ಇರುವ ಸತ್ಯ ಹೇಳಿದರೇ ಅವರನ್ನು ಅರೆಸ್ಟ್ ಮಾಡಿಸಿದ್ದಾರೆ. ರಾಜ್ಯ ಎಲ್ಲಾ ಕಂಟ್ರ್ಯಾಕ್ಟರ್​ಗಳೇ ನೀವು ಹುಷಾರಾಗಿರಬೇಕು. ಕೆಂಪಣ್ಣನ ಹರತುಪಡಿಸಿ ಪ್ರತಿಯೊಬ್ಬ ಗುತ್ತಿಗೆದಾರರು ಪ್ರತಿನಿತ್ಯ ಆಗುತ್ತಿರೋ ಕಿರುಕುಳವನ್ನ ತಡೆಯಬೇಕಾದರೆ ಸರ್ಕಾರವನ್ನು ಕಿತ್ತೊಗೆಯಬೇಕು. ದಯಮಾಡಿ ನಮಗೆ ನೀವು ಭ್ರಷ್ಟಾಚಾರದ ಮಾಹಿತಿ ಒದಗಿಸಿಕೊಡಿ ಎಂದರು.

ಶ್ರೀನಿವಾಸ್ ಪ್ರಸಾದ್ ಕೂಡ ಎಲೆಕ್ಷನ್​ಗೆ 10ಕೋಟಿ ಕೊಟ್ಟದ್ದು ಹೇಳಿದರು. ಪ್ರತಾಪ್ ಸಿಂಹ ವಿಸಿ ನೇಮಕಾತಿಗೆ ಹಣ ನೀಡುವ ಬಗ್ಗೆ ಹೇಳಿದರು ಅವರಿಗ್ಯಾಕೆ ಇನ್ನು ನೋಟಿಸ್ ಕೊಟ್ಟಿಲ್ಲ. ಸರ್ಕಾರವ ಇದರಲ್ಲಿ ಭಾಗಿಯಾಗಿದೆಯಾ? ತಕ್ಷಣ ಈ ಬಗ್ಗೆ ತನಿಖೆಯಾಗಬೇಕು. ಲೋಕಾಯುಕ್ತ, ಸಿಬಿಐ, ಇಡಿ, ಐಟಿ ಯಾವುದಾದರಿಂದ ನೋಟಿಸ್ ನೀಡಿ ಕಾನೂನಿನಡಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್