AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಷ್ಟು ಬೇಗ ಕೆಂಪಣ್ಣನವರನ್ನು ಅರೆಸ್ಟ್ ಮಾಡಿಸಿದ್ದಾರೆ, ಆ ಲಾಯರ್ ಯಾರು ಅಂತ ಹುಡುಕುತ್ತಿದ್ದೇನೆ ಎಂದ ಡಿಕೆಶಿ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರನ್ನು ಪೊಲೀಸರು ಬಂಧಿಸಿದ್ದ ವಿಚಾರವಾಗಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಷ್ಟು ಬೇಗ ಕೆಂಪಣ್ಣನವರನ್ನು ಅರೆಸ್ಟ್ ಮಾಡಿಸಿದ್ದಾರೆ, ಆ ಲಾಯರ್ ಯಾರು ಅಂತ ಹುಡುಕುತ್ತಿದ್ದೇನೆ ಎಂದ ಡಿಕೆಶಿ
ಗುತ್ತಿಗೆದಾರ ಕೆಂಪಣ್ಣ, ಡಿ ಕೆ ಶಿವಕುಮಾರ್​
TV9 Web
| Edited By: |

Updated on: Dec 25, 2022 | 9:58 PM

Share

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಅವರನ್ನು ಪೊಲೀಸರು (Police) ಬಂಧಿಸಿದ್ದ ವಿಚಾರವಾಗಿ ಸರ್ಕಾರದ ವಿರುದ್ಧ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar)​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal)​ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ಇದುವರೆಗೆ ನನಗೆ ವಿಚಾರಣೆಗೆ ಬರುವಂತೆ ನೋಟಿಸ್​ ಬಂದಿಲ್ಲ. ಆದರೆ ಇಷ್ಟು ಬೇಗ ಕೆಂಪಣ್ಣರನ್ನು ಕರೆದು ವಿಚಾರಣೆ ಮಾಡುತ್ತಾರೆ. ಹೀಗಾಗಿ ಮುನಿರತ್ನ ಪರ ವಾದ ಮಂಡಿಸಿದ ಆ ಲಾಯರ್ ಯಾರು ಅಂತಾ ಹುಡುಕುತ್ತಿದ್ದೇನೆ. ನಾನು ಅವರನ್ನೇ ನನ್ನ ಜೊತೆ ಇಟ್ಟಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದರು.

ಅದೇನಾಯ್ತೋ ಗೊತ್ತಿಲ್ಲ ಸತ್ಯ ಹೇಳಿದರೆ ವಾರಂಟ್ ನೀಡಿ ಬಂಧಿಸಿದ್ದಾರೆ. ಕೆಂಪಣ್ಣ ಇರುವ ಸತ್ಯ ಹೇಳಿದರೇ ಅವರನ್ನು ಅರೆಸ್ಟ್ ಮಾಡಿಸಿದ್ದಾರೆ. ರಾಜ್ಯ ಎಲ್ಲಾ ಕಂಟ್ರ್ಯಾಕ್ಟರ್​ಗಳೇ ನೀವು ಹುಷಾರಾಗಿರಬೇಕು. ಕೆಂಪಣ್ಣನ ಹರತುಪಡಿಸಿ ಪ್ರತಿಯೊಬ್ಬ ಗುತ್ತಿಗೆದಾರರು ಪ್ರತಿನಿತ್ಯ ಆಗುತ್ತಿರೋ ಕಿರುಕುಳವನ್ನ ತಡೆಯಬೇಕಾದರೆ ಸರ್ಕಾರವನ್ನು ಕಿತ್ತೊಗೆಯಬೇಕು. ದಯಮಾಡಿ ನಮಗೆ ನೀವು ಭ್ರಷ್ಟಾಚಾರದ ಮಾಹಿತಿ ಒದಗಿಸಿಕೊಡಿ ಎಂದರು.

ಶ್ರೀನಿವಾಸ್ ಪ್ರಸಾದ್ ಕೂಡ ಎಲೆಕ್ಷನ್​ಗೆ 10ಕೋಟಿ ಕೊಟ್ಟದ್ದು ಹೇಳಿದರು. ಪ್ರತಾಪ್ ಸಿಂಹ ವಿಸಿ ನೇಮಕಾತಿಗೆ ಹಣ ನೀಡುವ ಬಗ್ಗೆ ಹೇಳಿದರು ಅವರಿಗ್ಯಾಕೆ ಇನ್ನು ನೋಟಿಸ್ ಕೊಟ್ಟಿಲ್ಲ. ಸರ್ಕಾರವ ಇದರಲ್ಲಿ ಭಾಗಿಯಾಗಿದೆಯಾ? ತಕ್ಷಣ ಈ ಬಗ್ಗೆ ತನಿಖೆಯಾಗಬೇಕು. ಲೋಕಾಯುಕ್ತ, ಸಿಬಿಐ, ಇಡಿ, ಐಟಿ ಯಾವುದಾದರಿಂದ ನೋಟಿಸ್ ನೀಡಿ ಕಾನೂನಿನಡಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!