AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಚುನಾವಣಾ ಜವಾಬ್ದಾರಿ ನಿರಾಕರಿಸಿದ ಡಿ.ಕೆ.ಶಿವಕುಮಾರ್; ಬೇರೆಯವರಿಗೆ ಜವಾಬ್ದಾರಿ ನೀಡುವಂತೆ ಮನವಿ

ನಾನು ಗೋವಾಗೆ ಹೋದರೆ ಪಕ್ಷ ಸಂಘಟನೆಗೆ ಹಿನ್ನಡೆಯಾಗುತ್ತದೆ. ಉಪಚುನಾವಣೆ ಸೇರಿ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಹಿನ್ನಡೆಯಾಗಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಗೋವಾ ಚುನಾವಣಾ ಜವಾಬ್ದಾರಿ ನಿರಾಕರಿಸಿದ ಡಿ.ಕೆ.ಶಿವಕುಮಾರ್; ಬೇರೆಯವರಿಗೆ ಜವಾಬ್ದಾರಿ ನೀಡುವಂತೆ ಮನವಿ
ಡಿ.ಕೆ.ಶಿವಕುಮಾರ್
TV9 Web
| Edited By: |

Updated on:Oct 15, 2021 | 1:35 PM

Share

ಬೆಂಗಳೂರು: ಚುನಾವಣಾ ತಯಾರಿ ನಡೆಸಲು ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ಸೂಚಿಸಿತ್ತು. ಆದರೆ ಡಿ.ಕೆ.ಶಿವಕುಮಾರ್ ಗೋವಾ ಚುನಾವಣಾ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಕ್ಕೆ ನಿರಾಕರಿಸಿದ್ದಾರೆ. ನಾನು ಗೋವಾಗೆ ಹೋದರೆ ಪಕ್ಷ ಸಂಘಟನೆಗೆ ಹಿನ್ನಡೆಯಾಗುತ್ತದೆ. ಉಪಚುನಾವಣೆ ಸೇರಿ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಹಿನ್ನಡೆಯಾಗಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಗೋವಾಗೆ ತೆರಳಿ ಚುನಾವಣೆ ತಯಾರಿ ನಡೆಸುವಂತೆ ಎಐಸಿಸಿ ಸೂಚಿಸಿತ್ತು. ಆದರೆ ರಾಜ್ಯದಲ್ಲಿ ಉಪಚುನಾವಣೆ ಇರುವ ಹಿನ್ನೆಲೆಯಲ್ಲಿ ಬೇರೆಯವರಿಗೆ ಜವಾಬ್ದಾರಿ ನೀಡುವಂತೆ ಎಐಸಿಸಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

ಈಗಾಗಲೇ ಹಲವಾರು ಒತ್ತಡ ಇದೆ. ಪಕ್ಷದ ಪದಾಧಿಕಾರಿಗಳ ನೇಮಕ ಸೇರಿದಂತೆ ಸಂಘಟನೆ ಕೆಲಸ ಮಾಡಬೇಕಿದೆ. ರಾಜ್ಯ ಪ್ರವಾಸ ಕೂಡ ಡಿಸೆಂಬರ್​ನಲ್ಲಿ ಹಮ್ಮಿಕೊಳ್ಳುವ ವಿಚಾರ ಇದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧ ಪರ್ಸೆಂಟೇಜ್ ಆರೋಪ: ತನಿಖೆಗೆ ಸದಾನಂದಗೌಡ, ಸೊಗಡು ಶಿವಣ್ಣ ಆಗ್ರಹ

ಭ್ರಷ್ಟ ಡಿಕೆಶಿ ಎಂಬ ಚಿತ್ರಕ್ಕೆ ಕಾಂಗ್ರೆಸ್ ಪಕ್ಷದ ನಾಯಕರೇ ಮುಹೂರ್ತ ಮಾಡಿದ್ದಾರೆ: ಬಿಜೆಪಿ ಟ್ವೀಟ್

Published On - 1:10 pm, Fri, 15 October 21

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ