AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ತೆರಿಗೆ ಹಣದಲ್ಲಿ ಡಿಕೆ ಶಿವಕುಮಾರ್​ ಶೋಕಿ; ಕಾಂಗ್ರೆಸ್​ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ

ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್(DK shivakumar)​ ಅವರು ನಡೆಸುತ್ತಿರುವ ಅಂಧ ದರ್ಬಾರ್ ಸಾಕ್ಷಿಯಾಗಿದೆ ಎಂದು ಬಿಜೆಪಿ(BJP) ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದೆ. ಜೊತೆಗೆ ಡಿಕೆಶಿ ಅವರು ಹಾಕಿಕೊಂಡಿರುವ ಶಾಲಿನ ಬೆಲೆ ಕುರಿತು ವ್ಯಂಗ್ಯವಾಡಿದೆ.

ಜನರ ತೆರಿಗೆ ಹಣದಲ್ಲಿ ಡಿಕೆ ಶಿವಕುಮಾರ್​ ಶೋಕಿ; ಕಾಂಗ್ರೆಸ್​ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ
ಕಾಂಗ್ರೆಸ್​ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ
ಪ್ರಸನ್ನ ಗಾಂವ್ಕರ್​
| Edited By: |

Updated on:Jun 23, 2024 | 9:43 PM

Share

ಬೆಂಗಳೂರು, ಜೂ.23: ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್(DK shivakumar)​ ಅವರು ನಡೆಸುತ್ತಿರುವ ಅಂಧ ದರ್ಬಾರ್ ಸಾಕ್ಷಿಯಾಗಿದೆ ಎಂದು ಬಿಜೆಪಿ(BJP) ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದೆ. ‘ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ 59,500 ಆಗಿದೆ. ಬೆಲೆ ಏರಿಕೆಯಿಂದ ಜನ ಒಂದು ಹೊತ್ತಿನ ಊಟಕ್ಕೂ ತತ್ವಾರ ಅನುಭವಿಸುತ್ತಿದ್ದಾರೆ. ಆದರೆ, ಜನಪ್ರತಿನಿಧಿಗಳು ಮಾತ್ರ ಜನರ ತೆರಿಗೆ ದುಡ್ಡಿನಲ್ಲಿ ಶೋಕಿ ಮಾಡುತ್ತಿರುವುದು ನಿಜಕ್ಕೂ ದುರಂತ ಎಂದು ಕಿಡಿಕಾರಿದ್ದಾರೆ.

ಕಾಸ್ಟ್ಲಿ ಕುಮಾರ್ ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ 59 ಸಾವಿರ ರೂ. ಎಂದು ಬಿಜೆಪಿ ಟ್ವೀಟ್​

ಇದನ್ನೂ ಓದಿ:ಚನ್ನಪಟ್ಟಣ ಅಸೆಂಬ್ಲಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅಭ್ಯರ್ಥಿನಾ ಅಥವಾ ಬಿಜೆಪಿ? ಕುಮಾರಸ್ವಾಮಿ ಜಾಣ್ಮೆಯ ಉತ್ತರ!

ಇನ್ನು ಇತ್ತೀಚೆಗಷ್ಟೇ ರಾಜ್ಯ ಕಾಂಗ್ರೆಸ್​, ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿತ್ತು. ಈ ಹಿನ್ನಲೆ ಸರ್ಕಾರದ ನಡೆಗೆ ಸಾರ್ವಜನಿಕರು ಸೇರಿದಂತೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ವಿಜಯಪುರದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ , ‘ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್-ಡೀಸೆಲ್ ದರ ಕಡಿಮೆ ಇದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲೂ ನಮ್ಮಲ್ಲಿ ಡೀಸೆಲ್ ದರ ಕಡಿಮೆಯಿದೆ ಎನ್ನುವ ಮೂಲಕ ಸಿಎಂ ಸಮರ್ಥಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:36 pm, Sun, 23 June 24

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​