AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಸಿಸಿಗೆ ಹಣ ಕಳಿಸ್ತಿದ್ದಾರೆ ಎಂಬ ದೇವೇಗೌಡ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು

ಚುನಾವಣಾ ಕೆಲಸಕ್ಕಾಗಿ ರಾಜ್ಯ ಕಾಂಗ್ರೆಸ್​, ಎಐಸಿಸಿಗೆ ಹಣ ಕಳುಹಿಸುತ್ತಿದ್ದಾರೆ ಎಂಬ ದೇವೇಗೌಡರ ಆರೋಪಕ್ಕೆ ಅವರು ಐಟಿ ಅಧಿಕಾರಿನಾ ಎಂದು ಡಿ.ಕೆ ಶಿವಕುಮಾರ್(D. K. Shivakumar) ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ. ನಮ್ಮ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂಬ ಮಾಹಿತಿ ಇದೆ. ಈ ಹಿನ್ನಲೆ ಅಸೂಯೆಯಿಂದ ಹೆಚ್​.ಡಿ.ದೇವೇಗೌಡರು ಮಾತನಾಡುತ್ತಿದ್ದಾರೆ.

ಎಐಸಿಸಿಗೆ ಹಣ ಕಳಿಸ್ತಿದ್ದಾರೆ ಎಂಬ ದೇವೇಗೌಡ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು
ಡಿಕೆ ಶಿವಕುಮಾರ್​
ಪ್ರಸನ್ನ ಗಾಂವ್ಕರ್​
| Edited By: |

Updated on:Mar 29, 2024 | 7:09 PM

Share

ಬೆಂಗಳೂರು, ಮಾ.29: ಚುನಾವಣಾ ಕೆಲಸಕ್ಕಾಗಿ ರಾಜ್ಯ ಕಾಂಗ್ರೆಸ್​, ಎಐಸಿಸಿಗೆ ಹಣ ಕಳುಹಿಸುತ್ತಿದ್ದಾರೆ ಎಂಬ ದೇವೇಗೌಡರ ಆರೋಪಕ್ಕೆ ಅವರು ಐಟಿ ಅಧಿಕಾರಿನಾ ಎಂದು ಡಿ.ಕೆ ಶಿವಕುಮಾರ್(D. K. Shivakumar) ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ನಮ್ಮ ಪಕ್ಷಕ್ಕೆ ಐಟಿ ಇಲಾಖೆ 1823 ಕೋಟಿ ರೂ. ಕಟ್ಟಬೇಕೆಂದು ನೋಟಿಸ್​ ಕೊಟ್ಟಿದೆ. ನಾವು ಎಐಸಿಸಿಗೆ ದುಡ್ಡು ಕಳುಹಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

‘ನಮ್ಮ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂಬ ಮಾಹಿತಿ ಇದೆ. ಈ ಹಿನ್ನಲೆ ಅಸೂಯೆಯಿಂದ ಹೆಚ್​.ಡಿ.ದೇವೇಗೌಡರು ಮಾತನಾಡುತ್ತಿದ್ದಾರೆ. ಇವರೇ JDS ಪಕ್ಷವನ್ನು ವಿಲೀನ ಮಾಡಿಬಿಟ್ಟರೆಂಬ ನೋವು ಇದೆ. ವಿರೋಧ ಪಕ್ಷದವರು ಪ್ರಬಲವಾಗಿರಬೇಕು ಎಂದು ನಮ್ಮ ಆಸೆ. ಆದರೆ, ಇವರೇ ಬಿಜೆಪಿ ಜೊತೆಗೆ ಪಾರ್ಟಿ ವಿಲೀನ ಮಾಡುತ್ತಿದ್ದಾರಲ್ಲ. ಬಹಳ ದೊಡ್ಡ ನಾಯಕರು, ನಮ್ಮ ಪಾರ್ಟಿ ಸಂಪರ್ಕ ಮಾಡುತ್ತಿದ್ದಾರೆ. ಈಗ ಹೆಸರು ಹೇಳುವುದಕ್ಕೆ ಹೋಗುವುದಿಲ್ಲ ಎಂದರು.

ಇದನ್ನೂ ಓದಿ:ಡಿಕೆ ಶಿವಕುಮಾರ್ 40 ಶಾಸಕರೊಂದಿಗೆ ಬಿಜೆಪಿ ಸೇರಲು ಸಿದ್ದರಾಗಿದ್ದಾರೆಂದು ಮುನಿರತ್ನ ನಾಯ್ಡು ಹೇಳುತ್ತಾರೆ!

ಎಚ್‌ಡಿಡಿ ಮಾಡಿದ್ದ ಆರೋಪವೇನು?

ಇಂದು(ಮಾ.29) ನಗರದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ್ದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು, ರಾಜ್ಯ ಕಾಂಗ್ರೆಸ್‌ನಿಂದ ಎಐಸಿಸಿಗೆ ಹಣವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು. ದೇವೇಗೌಡರ ಈ ಆರೋಪ ಇದೀಗ ಗಂಭೀರ ಚರ್ಚೆಗೆ ಕಾರಣವಾಗುತ್ತಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಇದಕ್ಕೆ ತಿರುಗೇಟು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 29 March 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ