AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್​ಗೆ ಎಐಸಿಸಿ ತರಾಟೆ; ಡಿಕೆ ಶಿವಕುಮಾರ್ ಹೇಳಿದ್ದು ಹೀಗೆ

ವಾರ್ನಿಂಗ್ ಬಗ್ಗೆ ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಜಮೀರ್​ಗೆ ಎಚ್ಚರಿಕೆ ಕೊಟ್ಟಿರುವ ಮಾಹಿತಿ ನನಗೂ ಬಂದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಶಾಸಕ ಜಮೀರ್ ಅಹ್ಮದ್​ಗೆ ಎಐಸಿಸಿ ತರಾಟೆ; ಡಿಕೆ ಶಿವಕುಮಾರ್ ಹೇಳಿದ್ದು ಹೀಗೆ
ಡಿಕೆ ಶಿವಕುಮಾರ್
TV9 Web
| Updated By: sandhya thejappa|

Updated on: Jul 26, 2022 | 12:19 PM

Share

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ (Assembly Election) ಕಾಂಗ್ರೆಸ್​ನಲ್ಲಿ ಸಿಎಂ ಅಭ್ಯರ್ಥಿಗಾಗಿ ಫೈಟ್ ನಡೆಯುತ್ತಿದೆ. ಈ ನಡುವೆ ಶಾಸಕ ಜಮೀರ್ ಅಹ್ಮದ್ (Zameer Ahmed ) ಮುಂದಿನ ಸಿಎಂ ಸಿದ್ದರಾಮಯ್ಯ (Siddaramaiah) ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಜಮೀರ್ ಅಹ್ಮದ್ಗೆ ಪತ್ರ ಬರೆದು ಈ ರೀತಿ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಾರ್ನಿಂಗ್ ಬಗ್ಗೆ ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಜಮೀರ್​ಗೆ ಎಚ್ಚರಿಕೆ ಕೊಟ್ಟಿರುವ ಮಾಹಿತಿ ನನಗೂ ಬಂದಿದೆ. ಹೈಕಮಾಂಡ್ ಏನೆಲ್ಲ ಕ್ರಮಕೈಗೊಳ್ಳಬೇಕೋ ಕೈಗೊಳ್ಳಲಿದೆ. ಯಾರ ಮೇಲೆ ಏನೆಲ್ಲ ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತೆ ಎಂದಿದ್ದಾರೆ.

ಇದೇ ವೇಳೆ ಸೋನಿಯಾ ಅವರಿಗೆ ವಿಚಾರಣೆ ನಡೆಯುತ್ತಿರುವ ಬಗ್ಗೆ ಮಾತನಾಡಿದ ಡಿಕೆಶಿ, ಸೋನಿಯಾ ಅವರನ್ನು ವಾಪಸ್ ಕಳಿಸುವವರೆಗೂ ಪ್ರತಿಭಟನೆ ಮಾಡುತ್ತೀವಿ. ಪ್ರತಿಭಟನೆಗೆ ಎಲ್ಲ ನಾಯಕರು ಬರಲು ಸೂಚನೆ ಕೊಡಲಾಗಿದೆ. ಮೌನವಾಗಿ ಪ್ರತಿಭಟನೆ ಮಾಡುತ್ತೇವೆ. ದೆಹಲಿಯಲ್ಲೂ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: Suresh Raina: ಸುರೇಶ್ ರೈನಾ ನಾಯಕತ್ವದಡಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಕ್ರಿಕೆಟಿಗರು ಯಾರು ಗೊತ್ತೇ?

ಇದನ್ನೂ ಓದಿ
Image
India Covid Updates: ಭಾರತದಲ್ಲಿ 14,830 ಮಂದಿ ಕೊರೊನಾ ಸೋಂಕಿತರು ಪತ್ತೆ, 36 ಸಾವು
Image
Gujarat Hooch Tragedy: ಗುಜರಾತ್​​ನಲ್ಲಿ ಕಳ್ಳಭಟ್ಟಿ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ; 45 ಜನ ಆಸ್ಪತ್ರೆಗೆ ದಾಖಲು
Image
5G Auctions: ಇಂದಿನಿಂದ 5G ಸ್ಪೆಕ್ಟ್ರಮ್ ಹರಾಜು: ಅಖಾಡದಲ್ಲಿದೆ 4 ಕಂಪನಿಗಳು, ಇಲ್ಲಿದೆ ಎಲ್ಲ ಮಾಹಿತಿ
Image
Mangaluru: ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರ ಅಡ್ಡಿ

ಪ್ರತಿಕ್ರಿಯೆ ನೀಡದೆ ತೆರಳಿದ ಜಮೀರ್​: ಎಚ್ಚರಿಕೆ ವಿಚಾರಕ್ಕೆ ಜಮೀರ್ ಅಹ್ಮದ್​ ಅವರು ದಾವಣಗೆರೆಯಲ್ಲಿ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. ನಿನ್ನೆ ನೋಟಿಸ್ ಬಂದಿದ್ದರು ಯಾವುದೇ ನೋಟಿಸ್ ಬಂದಿಲ್ಲವೆಂದು ಜಮೀರ್ ಹೇಳಿಕೆ ಕೊಟ್ಟಿದ್ದರು. ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಈ ಬಗ್ಗೆ ಮಾತನಾಡದೆ ಕಾಂಗ್ರೆಸ್ ಭವನಕ್ಕೆ ತೆರಳಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ