AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್​ಗೆ ಎಐಸಿಸಿ ತರಾಟೆ; ಡಿಕೆ ಶಿವಕುಮಾರ್ ಹೇಳಿದ್ದು ಹೀಗೆ

ವಾರ್ನಿಂಗ್ ಬಗ್ಗೆ ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಜಮೀರ್​ಗೆ ಎಚ್ಚರಿಕೆ ಕೊಟ್ಟಿರುವ ಮಾಹಿತಿ ನನಗೂ ಬಂದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಶಾಸಕ ಜಮೀರ್ ಅಹ್ಮದ್​ಗೆ ಎಐಸಿಸಿ ತರಾಟೆ; ಡಿಕೆ ಶಿವಕುಮಾರ್ ಹೇಳಿದ್ದು ಹೀಗೆ
ಡಿಕೆ ಶಿವಕುಮಾರ್
TV9 Web
| Edited By: sandhya thejappa|

Updated on: Jul 26, 2022 | 12:19 PM

Share

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ (Assembly Election) ಕಾಂಗ್ರೆಸ್​ನಲ್ಲಿ ಸಿಎಂ ಅಭ್ಯರ್ಥಿಗಾಗಿ ಫೈಟ್ ನಡೆಯುತ್ತಿದೆ. ಈ ನಡುವೆ ಶಾಸಕ ಜಮೀರ್ ಅಹ್ಮದ್ (Zameer Ahmed ) ಮುಂದಿನ ಸಿಎಂ ಸಿದ್ದರಾಮಯ್ಯ (Siddaramaiah) ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಜಮೀರ್ ಅಹ್ಮದ್ಗೆ ಪತ್ರ ಬರೆದು ಈ ರೀತಿ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಾರ್ನಿಂಗ್ ಬಗ್ಗೆ ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಜಮೀರ್​ಗೆ ಎಚ್ಚರಿಕೆ ಕೊಟ್ಟಿರುವ ಮಾಹಿತಿ ನನಗೂ ಬಂದಿದೆ. ಹೈಕಮಾಂಡ್ ಏನೆಲ್ಲ ಕ್ರಮಕೈಗೊಳ್ಳಬೇಕೋ ಕೈಗೊಳ್ಳಲಿದೆ. ಯಾರ ಮೇಲೆ ಏನೆಲ್ಲ ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತೆ ಎಂದಿದ್ದಾರೆ.

ಇದೇ ವೇಳೆ ಸೋನಿಯಾ ಅವರಿಗೆ ವಿಚಾರಣೆ ನಡೆಯುತ್ತಿರುವ ಬಗ್ಗೆ ಮಾತನಾಡಿದ ಡಿಕೆಶಿ, ಸೋನಿಯಾ ಅವರನ್ನು ವಾಪಸ್ ಕಳಿಸುವವರೆಗೂ ಪ್ರತಿಭಟನೆ ಮಾಡುತ್ತೀವಿ. ಪ್ರತಿಭಟನೆಗೆ ಎಲ್ಲ ನಾಯಕರು ಬರಲು ಸೂಚನೆ ಕೊಡಲಾಗಿದೆ. ಮೌನವಾಗಿ ಪ್ರತಿಭಟನೆ ಮಾಡುತ್ತೇವೆ. ದೆಹಲಿಯಲ್ಲೂ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: Suresh Raina: ಸುರೇಶ್ ರೈನಾ ನಾಯಕತ್ವದಡಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಕ್ರಿಕೆಟಿಗರು ಯಾರು ಗೊತ್ತೇ?

ಇದನ್ನೂ ಓದಿ
Image
India Covid Updates: ಭಾರತದಲ್ಲಿ 14,830 ಮಂದಿ ಕೊರೊನಾ ಸೋಂಕಿತರು ಪತ್ತೆ, 36 ಸಾವು
Image
Gujarat Hooch Tragedy: ಗುಜರಾತ್​​ನಲ್ಲಿ ಕಳ್ಳಭಟ್ಟಿ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ; 45 ಜನ ಆಸ್ಪತ್ರೆಗೆ ದಾಖಲು
Image
5G Auctions: ಇಂದಿನಿಂದ 5G ಸ್ಪೆಕ್ಟ್ರಮ್ ಹರಾಜು: ಅಖಾಡದಲ್ಲಿದೆ 4 ಕಂಪನಿಗಳು, ಇಲ್ಲಿದೆ ಎಲ್ಲ ಮಾಹಿತಿ
Image
Mangaluru: ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರ ಅಡ್ಡಿ

ಪ್ರತಿಕ್ರಿಯೆ ನೀಡದೆ ತೆರಳಿದ ಜಮೀರ್​: ಎಚ್ಚರಿಕೆ ವಿಚಾರಕ್ಕೆ ಜಮೀರ್ ಅಹ್ಮದ್​ ಅವರು ದಾವಣಗೆರೆಯಲ್ಲಿ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. ನಿನ್ನೆ ನೋಟಿಸ್ ಬಂದಿದ್ದರು ಯಾವುದೇ ನೋಟಿಸ್ ಬಂದಿಲ್ಲವೆಂದು ಜಮೀರ್ ಹೇಳಿಕೆ ಕೊಟ್ಟಿದ್ದರು. ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಈ ಬಗ್ಗೆ ಮಾತನಾಡದೆ ಕಾಂಗ್ರೆಸ್ ಭವನಕ್ಕೆ ತೆರಳಿದ್ದಾರೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ