AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್​ಗೆ ಎಐಸಿಸಿ ತರಾಟೆ; ಡಿಕೆ ಶಿವಕುಮಾರ್ ಹೇಳಿದ್ದು ಹೀಗೆ

ವಾರ್ನಿಂಗ್ ಬಗ್ಗೆ ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಜಮೀರ್​ಗೆ ಎಚ್ಚರಿಕೆ ಕೊಟ್ಟಿರುವ ಮಾಹಿತಿ ನನಗೂ ಬಂದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಶಾಸಕ ಜಮೀರ್ ಅಹ್ಮದ್​ಗೆ ಎಐಸಿಸಿ ತರಾಟೆ; ಡಿಕೆ ಶಿವಕುಮಾರ್ ಹೇಳಿದ್ದು ಹೀಗೆ
ಡಿಕೆ ಶಿವಕುಮಾರ್
TV9 Web
| Edited By: |

Updated on: Jul 26, 2022 | 12:19 PM

Share

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ (Assembly Election) ಕಾಂಗ್ರೆಸ್​ನಲ್ಲಿ ಸಿಎಂ ಅಭ್ಯರ್ಥಿಗಾಗಿ ಫೈಟ್ ನಡೆಯುತ್ತಿದೆ. ಈ ನಡುವೆ ಶಾಸಕ ಜಮೀರ್ ಅಹ್ಮದ್ (Zameer Ahmed ) ಮುಂದಿನ ಸಿಎಂ ಸಿದ್ದರಾಮಯ್ಯ (Siddaramaiah) ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಜಮೀರ್ ಅಹ್ಮದ್ಗೆ ಪತ್ರ ಬರೆದು ಈ ರೀತಿ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಾರ್ನಿಂಗ್ ಬಗ್ಗೆ ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಜಮೀರ್​ಗೆ ಎಚ್ಚರಿಕೆ ಕೊಟ್ಟಿರುವ ಮಾಹಿತಿ ನನಗೂ ಬಂದಿದೆ. ಹೈಕಮಾಂಡ್ ಏನೆಲ್ಲ ಕ್ರಮಕೈಗೊಳ್ಳಬೇಕೋ ಕೈಗೊಳ್ಳಲಿದೆ. ಯಾರ ಮೇಲೆ ಏನೆಲ್ಲ ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತೆ ಎಂದಿದ್ದಾರೆ.

ಇದೇ ವೇಳೆ ಸೋನಿಯಾ ಅವರಿಗೆ ವಿಚಾರಣೆ ನಡೆಯುತ್ತಿರುವ ಬಗ್ಗೆ ಮಾತನಾಡಿದ ಡಿಕೆಶಿ, ಸೋನಿಯಾ ಅವರನ್ನು ವಾಪಸ್ ಕಳಿಸುವವರೆಗೂ ಪ್ರತಿಭಟನೆ ಮಾಡುತ್ತೀವಿ. ಪ್ರತಿಭಟನೆಗೆ ಎಲ್ಲ ನಾಯಕರು ಬರಲು ಸೂಚನೆ ಕೊಡಲಾಗಿದೆ. ಮೌನವಾಗಿ ಪ್ರತಿಭಟನೆ ಮಾಡುತ್ತೇವೆ. ದೆಹಲಿಯಲ್ಲೂ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: Suresh Raina: ಸುರೇಶ್ ರೈನಾ ನಾಯಕತ್ವದಡಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಕ್ರಿಕೆಟಿಗರು ಯಾರು ಗೊತ್ತೇ?

ಇದನ್ನೂ ಓದಿ
Image
India Covid Updates: ಭಾರತದಲ್ಲಿ 14,830 ಮಂದಿ ಕೊರೊನಾ ಸೋಂಕಿತರು ಪತ್ತೆ, 36 ಸಾವು
Image
Gujarat Hooch Tragedy: ಗುಜರಾತ್​​ನಲ್ಲಿ ಕಳ್ಳಭಟ್ಟಿ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ; 45 ಜನ ಆಸ್ಪತ್ರೆಗೆ ದಾಖಲು
Image
5G Auctions: ಇಂದಿನಿಂದ 5G ಸ್ಪೆಕ್ಟ್ರಮ್ ಹರಾಜು: ಅಖಾಡದಲ್ಲಿದೆ 4 ಕಂಪನಿಗಳು, ಇಲ್ಲಿದೆ ಎಲ್ಲ ಮಾಹಿತಿ
Image
Mangaluru: ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರ ಅಡ್ಡಿ

ಪ್ರತಿಕ್ರಿಯೆ ನೀಡದೆ ತೆರಳಿದ ಜಮೀರ್​: ಎಚ್ಚರಿಕೆ ವಿಚಾರಕ್ಕೆ ಜಮೀರ್ ಅಹ್ಮದ್​ ಅವರು ದಾವಣಗೆರೆಯಲ್ಲಿ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. ನಿನ್ನೆ ನೋಟಿಸ್ ಬಂದಿದ್ದರು ಯಾವುದೇ ನೋಟಿಸ್ ಬಂದಿಲ್ಲವೆಂದು ಜಮೀರ್ ಹೇಳಿಕೆ ಕೊಟ್ಟಿದ್ದರು. ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಈ ಬಗ್ಗೆ ಮಾತನಾಡದೆ ಕಾಂಗ್ರೆಸ್ ಭವನಕ್ಕೆ ತೆರಳಿದ್ದಾರೆ.

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್