ಯಾವುದೇ ಕಾರಣಕ್ಕೂ ಗ್ಯಾರಂಟಿ ಬದಲಾವಣೆ ಪ್ರಶ್ನೆಯೇ ಇಲ್ಲ-ಡಿಕೆ ಶಿವಕುಮಾರ್​

ಗ್ಯಾರಂಟಿಗೆ ಶಾಸಕರ ಅಸಮಾಧಾನ ವಿಚಾರ ಕುರಿತು ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಲ್ಲಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ‘ಅವೆಲ್ಲವೂ ಸುಳ್ಳು, ಗ್ಯಾರಂಟಿ ತಂದುಬಿಟ್ಟರಲ್ಲ ಎಂದು ವಿರೋಧ ಪಕ್ಷಗಳು ಕೈ ಹಿಸುಕಿಕೊಳ್ಳುತ್ತೀವೆ ಎಂದರು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಬದಲಾವಣೆ ಪ್ರಶ್ನೆಯೇ ಇಲ್ಲ-ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​
Follow us
|

Updated on: Aug 14, 2024 | 4:46 PM

ಬೆಂಗಳೂರು, ಆ.14: ಯಾವುದೇ ಕಾರಣಕ್ಕೂ ಗ್ಯಾರಂಟಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(DK Shivakumar) ಸ್ಪಷ್ಟನೆ ನೀಡಿದರು. ಇಂದು(ಬುಧವಾರ) ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಲ್ಲಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ಪಕ್ಷದ ಅಧ್ಯಕ್ಷನಾಗಿ ಹೇಳ್ತಿದ್ದೀನಿ, ಸಿದ್ದರಾಮಯ್ಯ ಸಹ ಹೇಳಿದ್ದಾರೆ. ಕೆಲ ಕಡೆ ಆದಾಯ ಹೆಚ್ಚಿರುವವರು ಗ್ಯಾರಂಟಿ ಪಡೆಯುತ್ತಿದ್ದಾರೆ. ಇದರ ಬಗ್ಗೆ ದೂರು ಇವೆ, ಅಂತಹದ್ದನ್ನು ಪರಿಶೀಲನೆ ಮಾಡುತ್ತೇವೆ ಎಂದರು.

ಬಜೆಟ್​​ನಲ್ಲಿ ಗ್ಯಾರಂಟಿಗೆ 56 ಸಾವಿರ ಕೋಟಿ

ಪ್ರತಿ ಯೋಜನೆಗೆ ಐಡಿ ಕಾರ್ಡ್ ಮಾಡಬೇಕೆಂಬ ಪ್ರಸ್ತಾಪ ಇದೆ. ಇನ್ನು ಬಜೆಟ್​​ನಲ್ಲಿ ಗ್ಯಾರಂಟಿಗೆ 56 ಸಾವಿರ ಕೋಟಿ ಮೀಸಲಿಡಲಾಗಿದ್ದು, ಉಚಿತ ಪ್ರಯಾಣದಿಂದ ಪ್ರವಾಸೋದ್ಯಮ ವಹಿವಾಟು ಹೆಚ್ಚಾಗಿದೆ. 224 ಕ್ಷೇತ್ರದಲ್ಲೂ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ಮಾಡಿದ್ದೇವೆ. ಪ್ರತಿ ಕ್ಷೇತ್ರದಲ್ಲಿ ಓರ್ವ ಸಮಿತಿ ಅಧ್ಯಕ್ಷರು, ಸದಸ್ಯರ ನೇಮಿಸಿದ್ದೇವೆ. ಗ್ಯಾರಂಟಿಗಳಲ್ಲಿ ಲೋಪ ಆಗಬಾರದು, ಲಂಚ ಕೇಳಬಾರದು. ಇವೆಲ್ಲವನ್ನ ನೋಡಿಕೊಳ್ಳುವುದಕ್ಕೆ ನಾವು ಸಮಿತಿ ರಚನೆ ಮಾಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಲೂಟಿ ಮಾಡಿದ್ದು ಸಾಕು, ಹೆಚ್​ಎಂಟಿ ಪುನಶ್ಚೇತನಕ್ಕೆ ಸಹಕಾರ ಕೊಡಿ: ಡಿಕೆ ಶಿವಕುಮಾರ್​ಗೆ ಕುಮಾರಸ್ವಾಮಿ ಟಾಂಗ್

ಇದೇ ವೇಳೆ ಗ್ಯಾರಂಟಿಗೆ ಶಾಸಕರ ಅಸಮಾಧಾನ ವಿಚಾರ, ‘ಅವೆಲ್ಲವೂ ಸುಳ್ಳು, ಗ್ಯಾರಂಟಿ ತಂದುಬಿಟ್ಟರಲ್ಲ ಎಂದು ವಿರೋಧ ಪಕ್ಷಗಳು ಕೈ ಹಿಸುಕಿಕೊಳ್ಳುತ್ತೀವೆ. ಇನ್ನು ಗ್ಯಾರಂಟಿಯಿಂದ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂಬ ಸಚಿವ ಮುನಿಯಪ್ಪ ಹೇಳಿಕೆಗೆ ಉತ್ತರಿಸಿ, ‘ಯಾವ ಸಚಿವರು ಹೇಳೋದಕ್ಕೆ ಆಗಲ್ಲ, ಯಾವ ಮುನಿಯಪ್ಪನು ಹೇಳಿಲ್ಲ, ಅವೆಲ್ಲವು ಸುಳ್ಳು. ಏನ್ ಕೊಡಬೇಕೋ ಕೊಟ್ಟಿದೆ. ಎಸ್​ ಎಮ್ ಕೃಷ್ಣ ಅವರು ಇದ್ದಾಗ ಬಜೆಟ್ 26 ಸಾವಿರ ಕೋಟಿ, ಈಗ ಮೂರು ಲಕ್ಷ ಕೋಟಿಯಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ