AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್ ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ದಿನದಿಂದಲೂ ಅನಿಶ್ಚಿತತೆ; ಡಿ.ಕೆ.ಶಿವಕುಮಾರ್

ಕೊವಿಡ್ ಸ್ಥಿತಿ ಬಗ್ಗೆ ನಮ್ಮ ತಂಡ ಅಧ್ಯಯನ ವರದಿ ನೀಡಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ಕೂಡ ಮಾಡಿಲ್ಲ. ಕೊವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನಾವು ಸಮರ್ಥವಾಗಿ ಕೊವಿಡ್ ನಿರ್ವಹಣೆ ಮಾಡಿದ್ದೇವೆ.

ಬಿಎಸ್ ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ದಿನದಿಂದಲೂ ಅನಿಶ್ಚಿತತೆ; ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
TV9 Web
| Updated By: sandhya thejappa|

Updated on: Jul 25, 2021 | 12:32 PM

Share

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ದಿನದಿಂದಲೂ ರಾಜಕೀಯ ಅನಿಶ್ಚಿತತೆ ಇದೆ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರ ಆಡಳಿತ, ಜನರಿಗೆ ಕೊಟ್ಟ ಕೊಡುಗೆ ಎಂದರು. ಇನ್ನು ಬಿಎಸ್​ವೈಗೆ ಹೈಕಮಾಂಡ್​ನಿಂದ ಸಂದೇಶ ಬರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಇವತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಊರಲ್ಲಿಲ್ಲ ಅಂತ ಪರೋಕ್ಷವಾಗಿ ಇಂದು ಸಿಎಂ ಬದಲಾಗಲ್ಲವೆಂದು ಡಿ.ಕೆ.ಶಿವಕುಮಾರ್ ಹೇಳಿದರು.

ಕೊವಿಡ್ ಸ್ಥಿತಿ ಬಗ್ಗೆ ನಮ್ಮ ತಂಡ ಅಧ್ಯಯನ ವರದಿ ನೀಡಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ಕೂಡ ಮಾಡಿಲ್ಲ. ಕೊವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನಾವು ಸಮರ್ಥವಾಗಿ ಕೊವಿಡ್ ನಿರ್ವಹಣೆ ಮಾಡಿದ್ದೇವೆ. ಎರಡೂವರೆ ಕೋಟಿ ಜನರಿಗೆ ನಾವು ಸಹಾಯ ಮಾಡಿದ್ದೇವೆ. ಆಕ್ಸಿಜನ್ ಕೊರತೆಯಿಂದ ಯಾರೂ ಮೃತಪಟ್ಟಿಲ್ಲ ಅಂತಾರೆ. ಕೇಂದ್ರದ ಸಚಿವರೇ ಸಂಸತ್ನಲ್ಲಿ ಹೀಗೆ ಉತ್ತರ ಕೊಡುತ್ತಾರೆ. ಆದರೆ ಇಲ್ಲಿ ಮೃತರ ಕುಟುಂಬಕ್ಕೆ ಸಿಎಂ ಏಕೆ ಪರಿಹಾರ ಕೊಟ್ಟರು? ಎಂದು ಕೆಪಿಸಿಸಿ ಅಧ್ಯಕ್ಷ ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಮನೆ ಕಳೆದುಕೊಂಡವರಿಗೇ ಪರಿಹಾರ ಸಿಕ್ಕಿಲ್ಲ. ಪರಿಹಾರ ನೀಡಿಲ್ಲ ಎಂದ ಮೇಲೆ ಸರ್ಕಾರ ಏಕೆ ನಡೆಸಬೇಕು. ಬಿಜೆಪಿಗೆ ಜನರ ಸೇವೆ ಮಾಡಲು ಆಗಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನೆರೆ ವೇಳೆ ಹಿಂದೆ ಪ್ರಧಾನಿಗಳು ಬೇರೆ ರಾಜ್ಯಕ್ಕೆ ಹೋಗಿದ್ರು. ಆದರೆ ನಮ್ಮ ರಾಜ್ಯಕ್ಕೆ ಮಾತ್ರ ಪ್ರಧಾನಿ ಮೋದಿ ಬರಲಿಲ್ಲ. ಪ್ರಧಾನಿಯಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.

ಇದನ್ನೂ ಓದಿ

Karnataka Rains: ರಾಜ್ಯದಲ್ಲಿ ಮುಂದಿನ 5 ದಿನಗಳ ತನಕ ಮಳೆ ಮುಂದುವರೆಯುವ ಸಾಧ್ಯತೆ

Mann Ki Baat ಭಾರತದ ಒಲಿಂಪಿಕ್ಸ್ ತಂಡವನ್ನು ಬೆಂಬಲಿಸಿ: ದೇಶವನ್ನುದ್ದೇಶಿಸಿ ಮೋದಿ ಮನದ ಮಾತು

(DK Shivakumar says there has been political uncertainty since BS Yediyurappa took office)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ