AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮರೆತು ಹಬ್ಬ ಆಚರಣೆ ಮಾಡಬೇಡಿ; ಎಚ್ಚರಿಕೆ ನೀಡಿದ ದೇವಿಶೆಟ್ಟಿ

ದೀಪಾವಳಿ ಹಬ್ಬವನ್ನು ಕೊರೊನಾ ಮರೆತು ಆಚರಣೆ ಮಾಡಬೇಡಿ. ಎಲ್ಲಾ ಕುಟುಂಬದವರು ಒಟ್ಟಾಗಿ ಹಬ್ಬ ಆಚರಣೆ ಮಾಡಿ. ಆದರೆ ಗುಂಪಾಗಿ ಸೇರಬೇಡಿ.

ಕೊರೊನಾ ಮರೆತು ಹಬ್ಬ ಆಚರಣೆ ಮಾಡಬೇಡಿ; ಎಚ್ಚರಿಕೆ ನೀಡಿದ ದೇವಿಶೆಟ್ಟಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 27, 2021 | 11:41 AM

Share

ಬೆಂಗಳೂರು: ಕೊರೊನಾ ಮರೆತು ಹಬ್ಬ ಆಚರಣೆ ಮಾಡಬೇಡಿ ಅಂತ ಕೊವಿಡ್ ಸಲಹಾ ಸಮಿತಿ ಅಧ್ಯಕ್ಷ ದೇವಿಶೆಟ್ಟಿ (Devi Shetty) ತಿಳಿಸಿದ್ದಾರೆ. ಕೊವಿಡ್ ಎರಡು ಮೂರು ವರ್ಷ ಇರುತ್ತದೆ. ಕೊವಿಡ್ ಇನ್ನು ಹೋಗಿಲ್ಲ ಎನ್ನುವುದನ್ನು ಮರೆಯಬಾರದು. ದೀಪಾವಳಿ ಹಬ್ಬವನ್ನು ಎಚ್ಚರದಿಂದ ಆಚರಣೆ ಮಾಡಿ. ಮಾಸ್ಕ್ ಹಾಕಿ. ಬಾಯಿ, ಮೂಗು ಮುಚ್ಚಿ ಸುರಕ್ಷತೆ ಕಾಪಾಡಿಕೊಳ್ಳಬೇಕು ಅಂತ ಬೊಮ್ಮಸಂದ್ರದ ಮಜುಂದಾರ್ ಷಾ ಆಸ್ಪತ್ರೆಯಲ್ಲಿ ಮಾತನಾಡಿದ ದೇವಿಶೆಟ್ಟಿ ರಾಜ್ಯದ ಜನರಿಗೆ ಸೂಚನೆ ನೀಡಿದ್ದಾರೆ.

ದೀಪಾವಳಿ ಹಬ್ಬವನ್ನು ಕೊರೊನಾ ಮರೆತು ಆಚರಣೆ ಮಾಡಬೇಡಿ. ಎಲ್ಲಾ ಕುಟುಂಬದವರು ಒಟ್ಟಾಗಿ ಹಬ್ಬ ಆಚರಣೆ ಮಾಡಿ. ಆದರೆ ಗುಂಪಾಗಿ ಸೇರಬೇಡಿ. ಮೂರನೆ ಅಲೆ ಎರಡನೇ ಅಲೆಯಷ್ಟು ಪ್ರಭಾವ ಬೀರುವ ಸಾಧ್ಯತೆ ಇಲ್ಲ. ವೈರಸ್ ಲಕ್ಷಣ ಬದಲಾವಣೆ ಮಾಡುತ್ತದೆ. ರೋಗಿ ಸತ್ತಾಗ ವೈರಸ್ ಸಾಯುತ್ತದೆ. ಹೊಸ ವೈರಸ್ ಹೇಗೆ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಅಂತ ದೇವಿಶೆಟ್ಟಿ ತಿಳಿಸಿದ್ದಾರೆ.

ಶಾಲೆಯವರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಸಲಹಾ ಸಮಿತಿಯಲ್ಲಿ ಹಲವಾರು ಜನ ಸದಸ್ಯರಿದ್ದಾರೆ ಅವರೆಲ್ಲರ ಸೂಚನೆಗಳನ್ನ ಪಡೆದುಕೊಳ್ಳುತ್ತೇವೆ. ನಮ್ಮ ರಾಜ್ಯದಲ್ಲಿ ಹಲವಾರು ಜನ ತಜ್ಞರು ಇದ್ದಾರೆ. ಅವರ ಸಲಹೆ, ಸೂಚನೆ ಪಡೆದು ನಿರ್ಧಾರ ತೆಗೆದುಕೊಳ್ಳುತ್ತೇವೆ ಅಂತ ಕೊವಿಡ್ ಸಲಹಾ ಸಮಿತಿ ಅಧ್ಯಕ್ಷ ದೇವಿಶೆಟ್ಟಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ದೇಶದ ಭದ್ರತೆ ವಿಚಾರದಲ್ಲಿ ‌ರಾಜಿ ಮಾಡಿಕೊಳ್ಳಲ್ಲ, ಪಂಜಾಬ್ ಸರ್ಕಾರ ಬಿಎಸ್ಎಫ್ ಆದೇಶ ರಾಜಕೀಯ ಮಾಡಿದೆ- ಕ್ಯಾಪ್ಟನ್ ಅಮರೀಂದರ್

ಯಾರಿಗೂ ತೊಂದರೆ ಆಗದಂತೆ, ನಮ್ಮ ಅವಧಿಯಲ್ಲಿಯೇ ಸದಾಶಿವ ಆಯೋಗ ವರದಿ ಜಾರಿ ಆಗುತ್ತೆ: ಕೇಂದ್ರ ಸಚಿವ ನಾರಾಯಣಸ್ವಾಮಿ ಪುನರುಚ್ಚಾರ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!