AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೋಂಕಿತರಿಂದ ದುಪ್ಪಟ್ಟು ಶುಲ್ಕ ವಸೂಲಿ; ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ವಿರುದ್ಧ ಆರೋಪ

ಅಧಿಕ ಶುಲ್ಕ ಪಡೆದಿರುವ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಬೆಳಗಾವಿ ಅಧಿವೇಶದಲ್ಲಿ ವಿಧಾನಪರಿಷತ್ ಸದಸ್ಯ ಯುಬಿ ವೆಂಕಟೇಶ್ ತಿಳಿಸಿದ್ದಾರೆ. ಆದರೆ ಅಂದು ಆರೋಗ್ಯ ಇಲಾಖೆ ಮಾಹಿತಿ ನೀಡಿರಲಿಲ್ಲ. ಇದೀಗ ಸೋಂಕಿತರ ಚಿಕಿತ್ಸೆಗೆ ದುಪ್ಪಟ್ಟು ಹಣ ವಸೂಲಿ ಮಾಡಿರುವ ಬಗ್ಗೆ ಮಾಹಿತಿ ಬಹಿರಂಗವಾಗಿದೆ.

ಕೊವಿಡ್ ಸೋಂಕಿತರಿಂದ ದುಪ್ಪಟ್ಟು ಶುಲ್ಕ ವಸೂಲಿ; ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ವಿರುದ್ಧ ಆರೋಪ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 07, 2022 | 11:50 AM

Share

ಬೆಂಗಳೂರು: ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ (Private hospital) ಕೊವಿಡ್ (covid 19) ಸೋಂಕಿತರಿಂದ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.  ಮಣಿಪಾಲ್, ಅಪೋಲೊ ಸಮೂಹ, ಕೊಲಂಬಿಯ ಏಷಿಯಾ, ವಿಕ್ರಂ ಸೇರಿ 100ಕ್ಕೂ ಹೆಚ್ಚು ಆಸ್ಪತ್ರೆಗಳ ವಿರುದ್ಧ ಹೆಚ್ಚಿನ ಹಣ ವಸೂಲಿಯ ಆರೋಪ ಮಾಡಲಾಗಿದೆ. ಕೊವಿಡ್​ ಸಮಯದಲ್ಲಿ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚು ಶುಲ್ಕ ಪಡೆದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ದೂರು ನೀಡಲಾಗಿದೆ. ದೂರಿನನ್ವಯ ಆರೋಗ್ಯ ಇಲಾಖೆ ಇಂದು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದು, ಪರಿಶೀಲನೆಗೆ ಮುಂದಾಗಿದೆ.

ಅಧಿಕ ಶುಲ್ಕ ಪಡೆದಿರುವ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಬೆಳಗಾವಿ ಅಧಿವೇಶದಲ್ಲಿ ವಿಧಾನಪರಿಷತ್ ಸದಸ್ಯ ಯುಬಿ ವೆಂಕಟೇಶ್ ತಿಳಿಸಿದ್ದಾರೆ. ಆದರೆ ಅಂದು ಆರೋಗ್ಯ ಇಲಾಖೆ ಮಾಹಿತಿ ನೀಡಿರಲಿಲ್ಲ. ಇದೀಗ ಸೋಂಕಿತರ ಚಿಕಿತ್ಸೆಗೆ ದುಪ್ಪಟ್ಟು ಹಣ ವಸೂಲಿ ಮಾಡಿರುವ ಬಗ್ಗೆ ಮಾಹಿತಿ ಬಹಿರಂಗವಾಗಿದೆ.

ಇದನ್ನೂ ಓದಿ: Omicron: 7 ತಿಂಗಳ ನಂತರ ಒಂದೇ ದಿನ 1 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲು; 3,000 ಗಡಿ ದಾಟಿದ ಒಮಿಕ್ರಾನ್

ದೆಹಲಿಯಲ್ಲಿ ಏರಿಕೆಯಾಗುತ್ತಿದೆ ಕೊವಿಡ್​ 19 ಸೋಂಕಿತರ ಸಂಖ್ಯೆ; ನಿರ್ಬಂಧ ನಿಯಮ ಉಲ್ಲಂಘನೆ, ನಿನ್ನೆ ಒಂದೇ ದಿನ 1.15 ಕೋಟಿ ರೂ.ದಂಡ ವಸೂಲಿ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ