AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರ ಕಣ್ಣೀರು ಒರೆಸುವ ಮನಸ್ಥಿತಿಯೇ ದೊಡ್ಡ ಕಾಲರ್, ಸಿಎಂ ವೈಟ್ ಕಾಲರ್ ಹೇಳಿಕೆಗೆ ಡಾ ಮಂಜುನಾಥ್ ಟಾಂಗ್

ಮಾ.28 ರಂದು ಬೆಂಗಳೂರು ಗ್ರಾಮಾಂತರ(Bengaluru Rural) ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್​ ನಾಮಪತ್ರ ಸಲ್ಲಿಕೆ ದಿನ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ, ‘ನಿಮಗೆ ಕಷ್ಟಕ್ಕೆ ಸ್ಪಂದಿಸುವ ಸುರೇಶ್​ ಬೇಕೋ?, ಬಿಜೆಪಿಯ ವೈಟ್​ ಕಾಲರ್​ ಅಭ್ಯರ್ಥಿ ಮಂಜುನಾಥ್(C. N. Manjunath) ಬೇಕೋ ಎಂದು ಮತದಾರರಿಗೆ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಖಡಕ್​ ಟಾಂಗ್​ ನೀಡಿದ್ದಾರೆ.

ಬಡವರ ಕಣ್ಣೀರು ಒರೆಸುವ ಮನಸ್ಥಿತಿಯೇ ದೊಡ್ಡ ಕಾಲರ್, ಸಿಎಂ ವೈಟ್ ಕಾಲರ್ ಹೇಳಿಕೆಗೆ ಡಾ ಮಂಜುನಾಥ್ ಟಾಂಗ್
ಡಾ.ಮಂಜುನಾಥ್​
ಕಿರಣ್​ ಹನಿಯಡ್ಕ
| Edited By: |

Updated on: Apr 01, 2024 | 2:40 PM

Share

ಬೆಂಗಳೂರು, ಏ.01: ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಅಭ್ಯರ್ಥಿಗಳು ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಮಾ.28 ರಂದು ಬೆಂಗಳೂರು ಗ್ರಾಮಾಂತರ(Bengaluru Rural) ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್​ ನಾಮಪತ್ರ ಸಲ್ಲಿಕೆ ದಿನ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ, ‘ನಿಮಗೆ ಕಷ್ಟಕ್ಕೆ ಸ್ಪಂದಿಸುವ ಸುರೇಶ್​ ಬೇಕೋ?, ಬಿಜೆಪಿಯ ವೈಟ್​ ಕಾಲರ್​ ಅಭ್ಯರ್ಥಿ ಮಂಜುನಾಥ್(C. N. Manjunath) ಬೇಕೋ ಎಂದು ಮತದಾರರಿಗೆ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್, ‘ಬಡವರ ಕಣ್ಣೀರು ಒರೆಸುವುದೇ ದೊಡ್ಡ ಕಾಲರ್ ಎನ್ನುವ ಮೂಲಕ ಟಾಂಗ್​ ಕೊಟ್ಟಿದ್ದಾರೆ.

‘ನಿತ್ಯ 10 ಸಾವಿರ ಹೆಜ್ಜೆ ಹಾಕುವುದು ನನ್ನ ದಿನಚರಿಯಾಗಿದ್ದು, ಅದರಲ್ಲಿ 5 ಸಾವಿರ ಹೆಜ್ಜೆ ಆಸ್ಪತ್ರೆಯಲ್ಲೇ ಹಾಕುತ್ತಿದ್ದೆ. ನಾನು ಎಸಿ ರೂಂನಲ್ಲಿ ಕೂರುತ್ತಿರಲಿಲ್ಲ. ಬಡವರು, ರೈತರು ಸೇರಿದಂತೆ ಶೇಕಡಾ 80% ರಷ್ಟು ಗ್ರಾಮೀಣ ಜನರಿಗೆ ಚಿಕಿತ್ಸೆ ನೀಡಿದ್ದೇನೆ. ಇನ್ನು ನಾನು ನಿರ್ದೇಶಕನಾಗಿದ್ದಾಗ ಏರ್ ಕಂಡೀಷನ್ ಕೊಠಡಿಯಲ್ಲಿ ಕೂತಿರಲಿಲ್ಲ. ಪ್ರತಿದಿನ ಆಸ್ಪತ್ರೆಯಲ್ಲಿ ಜನತಾ ದರ್ಶನವನ್ನೇ ಮಾಡುತ್ತಿದ್ದೆ. ಇದೇನೂ ಹೊಸದಲ್ಲ, ಬಡವರ ಕಣ್ಣೀರು ಒರೆಸುವ ಮನಸ್ಥಿತಿಯೇ ದೊಡ್ಡ ಕಾಲರ್ ಎಂದಿದ್ದಾರೆ.

ಇದನ್ನೂ ಓದಿ:ಪಳಗಿದ ರಾಜಕಾರಣಿಯಂತೆ ಮಾತಾಡುವ ಅನುಸೂಯ ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಗೆ ಮಾತಿನೇಟು ಕೊಟ್ಟರು!

ಇನ್ನು ಈಗಾಗಲೇ ಬಿ ಫಾರಂ ಪಡೆದಿದ್ದೇನೆ, ಏಪ್ರಿಲ್ 4ರಂದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ‘ನನ್ನ ಸುಧೀರ್ಘ ಅವಧಿಯಲ್ಲಿ ಲಕ್ಷಾಂತರ ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟಿದ್ದೇನೆ. ನಾನು‌ ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ಕೃಷಿಕರಿಗೆ ಹತ್ತಿರ ಇದ್ದೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ