AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯುವ ನೀರಿಗೆ ಒಳಚರಂಡಿಯ ನೀರು ಮಿಶ್ರಣ; ಕಲುಷಿತ ನೀರು ಕುಡಿದ ಮಕ್ಕಳು, ಮಹಿಳೆಯರಿಗೆ ವಾಂತಿ-ಭೇದಿ

ಕುಡಿಯುವ ನೀರಿಗೆ ಒಳಚರಂಡಿ ನೀರು ಮಿಶ್ರಣವಾಗಿದ್ದು ತಿಳಿಯದೆ ನಾಗಪ್ಪ ಬೀದಿಯ ಜನರು ಕಲುಷಿತವಾಗಿರುವ ನೀರು ಕುಡಿದ ಹಿನ್ನೆಲೆಯಲ್ಲಿ ಕೆಲ ಮಕ್ಕಳು, ಮಹಿಳೆಯರು, ಹಿರಿಯರಿಗೆ ವಾಂತಿ, ಭೇದಿ ಜೊತೆಗೆ ಆರೋಗ್ಯ ಸಮಸ್ಯೆ ಎದುರಾಗಿದೆ.

ಕುಡಿಯುವ ನೀರಿಗೆ ಒಳಚರಂಡಿಯ ನೀರು ಮಿಶ್ರಣ; ಕಲುಷಿತ ನೀರು ಕುಡಿದ ಮಕ್ಕಳು, ಮಹಿಳೆಯರಿಗೆ ವಾಂತಿ-ಭೇದಿ
ಕುಡಿಯುವ ನೀರಿಗೆ ಒಳಚರಂಡಿಯ ನೀರು ಮಿಶ್ರಣ; ಕಲುಷಿತ ನೀರು ಕುಡಿದ ಮಕ್ಕಳು, ಮಹಿಳೆಯರಿಗೆ ವಾಂತಿ-ಭೇದಿ
TV9 Web
| Updated By: ಆಯೇಷಾ ಬಾನು|

Updated on: Oct 27, 2021 | 2:25 PM

Share

ಬೆಂಗಳೂರು: ಜಲಮಂಡಳಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಪ್ರಾಣಕ್ಕೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಪ್ಯಾಲೇಸ್ ಗುಟ್ಟಹಳ್ಳಿಯ ನಾಗಪ್ಪ ಬೀದಿಯಲ್ಲಿ ಕುಡಿಯುವ ನೀರಿಗೆ ಒಳಚರಂಡಿಯ ನೀರು ಮಿಶ್ರಣವಾಗಿದ್ದು ಕೆಲವರಿಗೆ ವಾಂತಿ, ಭೇದಿ ಜೊತೆಗೆ ಆರೋಗ್ಯ ಸಮಸ್ಯೆ ಎದುರಾಗಿದೆ.

ಕುಡಿಯುವ ನೀರಿಗೆ ಒಳಚರಂಡಿ ನೀರು ಮಿಶ್ರಣವಾಗಿದ್ದು ತಿಳಿಯದೆ ನಾಗಪ್ಪ ಬೀದಿಯ ಜನರು ಕಲುಷಿತವಾಗಿರುವ ನೀರು ಕುಡಿದ ಹಿನ್ನೆಲೆಯಲ್ಲಿ ಕೆಲ ಮಕ್ಕಳು, ಮಹಿಳೆಯರು, ಹಿರಿಯರಿಗೆ ವಾಂತಿ, ಭೇದಿ ಜೊತೆಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಕಲುಷಿತ ನೀರನ್ನು ಬಾಟಲಿಯಲ್ಲಿ ತೆಗೆದುಕೊಂಡು ಹೋಗಿ ಅಧಿಕಾರಿಗಳಿಗೆ ತೋರಿಸಿದರೂ ಯಾವುದೇ ಕ್ರಮವಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ.

ಕಳೆದ 15 ದಿನಗಳಿಂದ ಜಲಮಂಡಳಿ ಪೂರೈಸುತ್ತಿರುವ ನೀರಿನಲ್ಲಿ ಒಳಚರಂಡಿಯ ನೀರು ಮಿಶ್ರಣವಾಗುತ್ತಿದೆ. ಎರಡು ದಿನಗಳಿಂದ ನೀರಿನಲ್ಲಿ ದುರ್ವಾಸನೆ ಬರ್ತಿದ್ದು ಒಂದು ತೊಟ್ಟು ನೀರು ಸಹ ಕುಡಿಯಲು ಯೋಗ್ಯವಾಗಿಲ್ಲ. ಕಲುಷಿತ ನೀರನ್ನ, ಕುಮಾರ ಪಾರ್ಕ್ ಸೇವಾ ಠಾಣೆ ಈಶಾನ್ಯ 2, ಉಪ ವಿಭಾಗಕ್ಕೆ ನೀಡಿದ್ರೂ ಯಾವ ಪ್ರಯೋಜನವೂ ಆಗಿಲ್ಲ. ಮೇಲಾಧಿಕಾರಿಗಳ ಗಮನಕ್ಕೆ ತರದೇ ಕಲುಷಿತ ನೀರನ್ನು ತುಂಬಿಸಿಕೊಂಡು ಹೋಗಿದ್ದ ಬಾಟಲಿಯನ್ನು ಅಲ್ಲಿನ ಸಿಬ್ಬಂದಿ ಆಚೆಗೆ ಎಸೆದ್ರು. ಕಲುಷಿತ ನೀರು ಕುಡಿದ ಕೆಲ ಮಹಿಳೆಯರಿಗೆ ವಾಂತಿ ಶುರುವಾಗಿದೆ ಎಂದು ಸ್ಥಳೀಯರೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದು ಜಲಮಂಡಳಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Swachh Bharat Mission Urban 2.0 ಸ್ವಚ್ಛ ಭಾರತ ಮಿಷನ್-ಅರ್ಬನ್, ಅಮೃತ್ ಯೋಜನೆಯ ಎರಡನೇ ಹಂತಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ