AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಪಾದಚಾರಿಗೆ ಗುದ್ದಿದ ಚಾಲಕನಿಗೆ ಧರ್ಮದೇಟು

ಕುಡಿದು ವಾಹನ ಚಲಾಯಿಸಿದ್ದಲ್ಲದೇ, ಪಾದಚಾರಿಗೆ ಕಾರಿನಿಂದ ಗುದ್ದಿದ ಚಾಲಕನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯ ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿನಿ ಜಂಕ್ಷನ್ ಬಳಿ ನಡೆದಿದೆ.

ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಪಾದಚಾರಿಗೆ ಗುದ್ದಿದ ಚಾಲಕನಿಗೆ ಧರ್ಮದೇಟು
ಕುಡಿದು ವಾಹನ ಚಲಾಯಿಸಿದ ವ್ಯಕಿ
TV9 Web
| Edited By: |

Updated on:Aug 04, 2023 | 10:02 AM

Share

ಬೆಂಗಳೂರು: ಕುಡಿದು ವಾಹನ ಚಲಾಯಿಸಿದ್ದಲ್ಲದೇ, ಪಾದಚಾರಿಗೆ ಗುದ್ದಿದ ಚಾಲಕನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ಪುಟ್ಟೇನಹಳ್ಳಿಯ ಜಯನಗರ ಸಂಚಾರ ಪೊಲೀಸ್ ಠಾಣಾ (Traffic Police) ವ್ಯಾಪ್ತಿಯ ನಂದಿನಿ ಜಂಕ್ಷನ್ ಬಳಿ ನಡೆದಿದೆ. ಆಗಸ್ಟ್ 2 ರಂದು ವಿಷ್ಣು ಎಂಬುವರು ಮೈಸೂರಿನಿಂದ (Mysuru) ಸ್ನೇಹಿತರನ್ನು ಭೇಟಿ ಮಾಡಲು ಬೆಂಗಳೂರಿಗೆ (Bengaluru) ಬಂದಿದ್ದಾರೆ.

ಇಲ್ಲಿ ಸ್ನೇಹಿತತೊಂದಿಗೆ ಸೇರಿ ಪಾರ್ಟಿ ಮಾಡಿ ಕುಡಿದ ಮತ್ತಿನಲ್ಲಿ ಕಾರಿನಲ್ಲಿ ರಾತ್ರಿ 8:30 ರ ವೇಳೆಗೆ ಮತ್ತೊಂದು ಕಡೆ ಹೋಗುತ್ತಿದ್ದರು. ಈ ವೇಳೆ ನಂದಿನಿ ಜಂಕ್ಷನ್ ಬಳಿ ಪದಾಚಾರಿಗೆ ಗುದ್ದಿದ್ದಾರೆ. ನಂತರ ಕಾರಿನಿಂದ ಇಳಿದು ಪಾದಾಚಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಕಸದಿಂದ ರಸ; ತ್ಯಾಜ್ಯದಿಂದ ವಿದ್ಯುತ್​ ಉತ್ಪಾದನೆ ಸ್ಥಾವರ ಅಕ್ಟೋಬರ್​ಗೆ ಕಾರ್ಯಾರಂಭ

ಇದನ್ನು ಕಂಡ ಸ್ಥಳೀಯರು ಜಮಾಯಿಸಿದ್ದಾರೆ. ಈ ವೇಳೆ ವಿಷ್ಣು ಸಾರ್ವಜನಿಕರಿಗೆ ಕೈ ಬೆರಳು ತೋರಿಸಿ ದುರ್ವರ್ತನೆ ತೋರಿದ್ದಾನೆ. ಇದರಿಂದ ಸಿಟ್ಟಿಗೆದ್ದ ಜನರು ವಿಷ್ಣುವಿಗೆ ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಜಯನಗರ ಸಂಚಾರ ಪೊಲೀಸರು ಘಟ‌ನಾ ಸ್ಥಳಕ್ಕೆ ಆಗಮಿಸಿ ವಿಷ್ಣುವನ್ನು ರಕ್ಷಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಡ್ರಿಂಕ್ ಡ್ರೈವ್, ರ್ಯಾಶ್ ಡ್ರೈವಿಂಗ್, ಅನುಚಿತ ವರ್ತನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 am, Fri, 4 August 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್