AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಪಾದಚಾರಿಗೆ ಗುದ್ದಿದ ಚಾಲಕನಿಗೆ ಧರ್ಮದೇಟು

ಕುಡಿದು ವಾಹನ ಚಲಾಯಿಸಿದ್ದಲ್ಲದೇ, ಪಾದಚಾರಿಗೆ ಕಾರಿನಿಂದ ಗುದ್ದಿದ ಚಾಲಕನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯ ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿನಿ ಜಂಕ್ಷನ್ ಬಳಿ ನಡೆದಿದೆ.

ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಪಾದಚಾರಿಗೆ ಗುದ್ದಿದ ಚಾಲಕನಿಗೆ ಧರ್ಮದೇಟು
ಕುಡಿದು ವಾಹನ ಚಲಾಯಿಸಿದ ವ್ಯಕಿ
TV9 Web
| Edited By: |

Updated on:Aug 04, 2023 | 10:02 AM

Share

ಬೆಂಗಳೂರು: ಕುಡಿದು ವಾಹನ ಚಲಾಯಿಸಿದ್ದಲ್ಲದೇ, ಪಾದಚಾರಿಗೆ ಗುದ್ದಿದ ಚಾಲಕನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ಪುಟ್ಟೇನಹಳ್ಳಿಯ ಜಯನಗರ ಸಂಚಾರ ಪೊಲೀಸ್ ಠಾಣಾ (Traffic Police) ವ್ಯಾಪ್ತಿಯ ನಂದಿನಿ ಜಂಕ್ಷನ್ ಬಳಿ ನಡೆದಿದೆ. ಆಗಸ್ಟ್ 2 ರಂದು ವಿಷ್ಣು ಎಂಬುವರು ಮೈಸೂರಿನಿಂದ (Mysuru) ಸ್ನೇಹಿತರನ್ನು ಭೇಟಿ ಮಾಡಲು ಬೆಂಗಳೂರಿಗೆ (Bengaluru) ಬಂದಿದ್ದಾರೆ.

ಇಲ್ಲಿ ಸ್ನೇಹಿತತೊಂದಿಗೆ ಸೇರಿ ಪಾರ್ಟಿ ಮಾಡಿ ಕುಡಿದ ಮತ್ತಿನಲ್ಲಿ ಕಾರಿನಲ್ಲಿ ರಾತ್ರಿ 8:30 ರ ವೇಳೆಗೆ ಮತ್ತೊಂದು ಕಡೆ ಹೋಗುತ್ತಿದ್ದರು. ಈ ವೇಳೆ ನಂದಿನಿ ಜಂಕ್ಷನ್ ಬಳಿ ಪದಾಚಾರಿಗೆ ಗುದ್ದಿದ್ದಾರೆ. ನಂತರ ಕಾರಿನಿಂದ ಇಳಿದು ಪಾದಾಚಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಕಸದಿಂದ ರಸ; ತ್ಯಾಜ್ಯದಿಂದ ವಿದ್ಯುತ್​ ಉತ್ಪಾದನೆ ಸ್ಥಾವರ ಅಕ್ಟೋಬರ್​ಗೆ ಕಾರ್ಯಾರಂಭ

ಇದನ್ನು ಕಂಡ ಸ್ಥಳೀಯರು ಜಮಾಯಿಸಿದ್ದಾರೆ. ಈ ವೇಳೆ ವಿಷ್ಣು ಸಾರ್ವಜನಿಕರಿಗೆ ಕೈ ಬೆರಳು ತೋರಿಸಿ ದುರ್ವರ್ತನೆ ತೋರಿದ್ದಾನೆ. ಇದರಿಂದ ಸಿಟ್ಟಿಗೆದ್ದ ಜನರು ವಿಷ್ಣುವಿಗೆ ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಜಯನಗರ ಸಂಚಾರ ಪೊಲೀಸರು ಘಟ‌ನಾ ಸ್ಥಳಕ್ಕೆ ಆಗಮಿಸಿ ವಿಷ್ಣುವನ್ನು ರಕ್ಷಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಡ್ರಿಂಕ್ ಡ್ರೈವ್, ರ್ಯಾಶ್ ಡ್ರೈವಿಂಗ್, ಅನುಚಿತ ವರ್ತನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 am, Fri, 4 August 23

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್