AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು

ಎಲೆಕ್ಟ್ರಾನಿಕ್ ಸಿಟಿ ಬಳಿ ಆರ್​ಟಿಒ ಅಧಿಕಾರಿಗಳು ಡಾಕ್ಯೂಮೆಂಟ್ಸ್ ಲ್ಯಾಪ್ಸ್ ಹಿನ್ನೆಲೆ ಲಾರಿಯೊಂದನ್ನು ಜಪ್ತಿ ಮಾಡಿದ್ದರು. ಈ ಲಾರಿಯನ್ನು ಎಲೆಕ್ಟ್ರಾನಿಕ್ ಆರ್​ಟಿಒ ಕಚೇರಿ ಆವರಣದಲ್ಲಿ ಇಡಲಾಗಿತ್ತು. ಈ ಬಗ್ಗೆ ಬೆಳಗ್ಗೆ ವಿಚಾರಿಸೋಣ ಎಂದು ಮಾಲೀಕ ಹೇಳಿದ್ದರಿಂದ ಇದೇ ಲಾರಿಯಲ್ಲಿ ಚಾಲಕ ಮಲಗಿದ್ದರು. ಆದರೆ, ಬೆಳಗ್ಗೆ ನೋಡುವಾಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಆನೇಕಲ್: ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು
ಎಲೆಕ್ಟ್ರೋನಿಕ್ ಸಿಟಿ RTO ಅಧಿಕಾರಿಗಳು ಜಪ್ತಿ ಮಾಡಿದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದ‌ ಸಾವು
ರಾಮು, ಆನೇಕಲ್​
| Edited By: |

Updated on:Jan 16, 2024 | 5:38 PM

Share

ಆನೇಕಲ್, ಜ.16: ಜಪ್ತಿ ಮಾಡಿ ಕಚೇರಿ ಆವರಣದಲ್ಲಿ ಇಟ್ಟಿದ್ದ ಲಾರಿಯಲ್ಲಿ ಮಲಗಿದ್ದ ಚಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಹುಸ್ಕೂರಿನಲ್ಲಿರುವ ಆರ್​ಟಿಒ (RTO) ಕಚೇರಿಯಲ್ಲಿ ನಡೆದಿದೆ. ವಸಂತ್ ಕುಮಾರ್ ಮೃತಪಟ್ಟ ಚಾಲಕ.

ಜನವರಿ 9 ರಂದು ಪೀಣ್ಯ 2ನೇ ಹಂತದಿಂದ ವಸಂತ್ ಲಾರಿ ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಎಲೆಕ್ಟ್ರಾನಿಕ್ ಸಿಟಿ ಬಳಿ ಆರ್​ಟಿಒ ಅಧಿಕಾರಿಗಳು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಡಾಕ್ಯೂಮೆಂಟ್ಸ್ ಲ್ಯಾಪ್ಸ್ ಆಗಿರುವುದು ತಿಳಿದುಬಂದಿದೆ. ಹೀಗಾಗಿ ಇನ್​ಸ್ಪೆಕ್ಟರ್ ಮತ್ತು ಸಿಬ್ಬಂದಿ ಲಾರಿಯನ್ನು ಜಪ್ತಿ ಮಾಡಿ ಎಲೆಕ್ಟ್ರಾನಿಕ್ ಸಿಟಿ ಆರ್​ಟಿಒ ಕಚೇರಿಯಲ್ಲಿಟ್ಟಿದ್ದರು.

ಇದನ್ನೂ ಓದಿ: ಆಸ್ಕರ್ ವಿಜೇತ ‘ಪ್ಯಾರಸೈಟ್’ ಸಿನಿಮಾದ ನಟ ಅನುಮಾನಾಸ್ಪದ ಸಾವು

ಲಾರಿ ಜಪ್ತಿ ಮಾಡಿದ ಬಗ್ಗೆ ಚಾಲಕ ವಸಂತ್ ತನ್ನ ಮಾಲೀಕನಿಗೆ ಮಾಹಿತಿ‌ ನೀಡಿದ್ದಾರೆ. ಈ ವೇಳೆ, ಬೆಳಗ್ಗೆ ನೋಡಿಕೊಳ್ಳೋಣ ಎಂದು ಹೇಳಿದ್ದರು. ಹೀಗಾಗಿ ರಾತ್ರಿ ವಸಂತ್ ಜಪ್ತಿ ಮಾಡಿದ್ದ ಲಾರಿಯಲ್ಲೇ ಮಲಗಿದ್ದರು. ಬೆಳಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ಆರ್​ಟಿಒ ಸಿಬ್ಬಂದಿ ದೂರು ನೀಡಿದ್ದು, ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಯುಡಿಆರ್ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Tue, 16 January 24

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್