AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆ.ಸಿ.ನಗರ: ಕುಡಿದ ಅಮಲಿನಲ್ಲಿ ಎಟಿಎಂ ಕೇಂದ್ರದಲ್ಲಿ ದರೋಡೆಗೆ ಯತ್ನ

ಸಿಸಿ ಕ್ಯಾಮರಾ ಒಡೆದುಹಾಕಿ, ಎಟಿಎಂ ಒಡೆಯಲು ಪ್ರಯತ್ನಿಸಿದ್ದ. ಆ ವೇಳೆ ಎಟಿಎಂ ನಿರ್ವಹಣಾ ಕೇಂದ್ರಕ್ಕೆ ಅಲರ್ಟ್​ ಸಂದೇಶ ಹೋಗಿತ್ತು. ಸದರಿ ನಿರ್ವಹಣಾ ಕೇಂದ್ರದವರು ತಕ್ಷಣ ಜೆ.ಸಿ. ನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬರುವ ವೇಳೆಗೆ ದರೋಡೆಗೆ ಯತ್ನಿಸಿ ಪರಾರಿಯಾಗಿದ್ದ ಕೊಂಡಯ್ಯ.

ಜೆ.ಸಿ.ನಗರ: ಕುಡಿದ ಅಮಲಿನಲ್ಲಿ ಎಟಿಎಂ ಕೇಂದ್ರದಲ್ಲಿ ದರೋಡೆಗೆ ಯತ್ನ
ಜೆ.ಸಿ.ನಗರ: ಕುಡಿದ ಅಮಲಿನಲ್ಲಿ ಎಟಿಎಂ ಕೇಂದ್ರದಲ್ಲಿ ದರೋಡೆಗೆ ಯತ್ನ
TV9 Web
| Updated By: ಸಾಧು ಶ್ರೀನಾಥ್​|

Updated on:Mar 15, 2022 | 8:30 PM

Share

ಬೆಂಗಳೂರು: ಕುಡಿದ ಅಮಲಿನಲ್ಲಿ ಖಾಸಗಿ ಬ್ಯಾಂಕಿನ ಎಟಿಎಂ ಕೇಂದ್ರದಲ್ಲಿ ದರೋಡೆಗೆ ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆ.ಸಿ. ನಗರ ಪೊಲೀಸರಿಂದ ಕೊಂಡಯ್ಯ (35) ಎಂಬಾತನನ್ನು ಬಂಧಿಸಿದ್ದಾರೆ. ಎಂಆರ್​ಎಸ್​ ಪಾಳ್ಯದ HDFC ಬ್ಯಾಂಕ್​ ಎಟಿಎಂನಲ್ಲಿ ಈ ಕುಕೃತ್ಯ ನಡೆದಿದೆ. ಖಾಸಗಿ ಕಚೇರಿಯಲ್ಲಿ ಹೌಸ್​ಕೀಪಿಂಗ್​ ಕೆಲಸ ಮಾಡುತ್ತಿದ್ದ ಕೊಂಡಯ್ಯ ಕುಡಿದ ಅಮಲಿನಲ್ಲಿ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದ.

ಸಿಸಿ ಕ್ಯಾಮರಾ ಒಡೆದುಹಾಕಿ, ಎಟಿಎಂ ಒಡೆಯಲು ಪ್ರಯತ್ನಿಸಿದ್ದ. ಆ ವೇಳೆ ಎಟಿಎಂ ನಿರ್ವಹಣಾ ಕೇಂದ್ರಕ್ಕೆ ಅಲರ್ಟ್​ ಸಂದೇಶ ಹೋಗಿತ್ತು. ಸದರಿ ನಿರ್ವಹಣಾ ಕೇಂದ್ರದವರು ತಕ್ಷಣ ಜೆ.ಸಿ. ನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬರುವ ವೇಳೆಗೆ ದರೋಡೆಗೆ ಯತ್ನಿಸಿ ಪರಾರಿಯಾಗಿದ್ದ ಕೊಂಡಯ್ಯ. ವಿಫಲ ಯತ್ನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನ ಪೊಲೀಸರು ತಕ್ಷಣ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಡಿದು ನಡು ರಸ್ತೆಯಲ್ಲಿ ಹುಟ್ಟುಹಬ್ಬ ಆಚರಣೆ; ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ ಕೋಲಾರ: ಕುಡಿದ ಮತ್ತಿನಲ್ಲಿ ಮಧ್ಯ ರಸ್ತೆಯಲ್ಲಿ ಯುವಕರು ಹುಟ್ಟುಹಬ್ಬ ಆಚರಿಸಿ ರಂಪಾಟ ನಡೆಸಿರುವ ಘಟನೆ ನಡೆದಿದೆ. ಕೋಲಾರ ನಗರದ ಕುರುಬರ ಪೇಟೆ ಬಳಿಯ ಮದ್ಯ ರಸ್ತೆಯಲ್ಲಿ ಶ್ರೀಕಾಂತ್ ಹಾಗೂ ಅನಿಲ್ ಸ್ನೇಹಿತರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಿದ್ದಾರೆ. ಈ ವೇಳೆ ಆಚರಣೆ ತಡೆಯಲು ಹೋದ ಪೊಲೀಸರ ಮೇಲೆಯೇ ಯುವಕರು ಹಲ್ಲೆಗೆ ಯತ್ನಿಸಿದ್ದು ಕೋಲಾರ ನಗರ ಪೊಲೀಸರು ಯುವಕರನ್ನ ವಶಕ್ಕೆ ಪಡೆದಿದ್ದಾರೆ.

Also Read: 5 ವರ್ಷದಲ್ಲಿ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಲು ಯೋಗಿ ಪಣ, ಸಲಹೆಗಾರರ ನೇಮಕಕ್ಕೆ ಬಿಡ್ ಕರೆದ ಉತ್ತರ ಪ್ರದೇಶ ಸರ್ಕಾರ!

Also Read: ಹಿಜಾಬ್​: ಹೈಕೋರ್ಟ್​ ಆದೇಶ ಒಪ್ಪಲೇಬೇಕು, ರಾಜಕೀಯ ಲಾಭ-ನಷ್ಟದ ಬಗ್ಗೆ ಯೋಚನೆ ಮಾಡಲ್ಲ -ಜೆಡಿಎಸ್ ವರಿಷ್ಠ ದೇವೇಗೌಡ

Published On - 8:27 pm, Tue, 15 March 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​