AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕುಡಿದ ಮತ್ತಿನಲ್ಲಿ ಯುವಕರ ಹೊಡೆದಾಟ; ಪಬ್‌ನಲ್ಲಿ ಶಿಳ್ಳೆ ಹಾಕಿದಕ್ಕೆ ಬಿಯರ್​ ಬಾಟಲಿಯಿಂದ ಹಲ್ಲೆ

ಹೆಚ್ಎಸ್ಆರ್ ಲೇಔಟ್​ನ ಪಬ್​ಗೆ ಕೇರಳಿಗರು ಬಂದಿದ್ದರು. ಇದೇ ಪಬ್​ಗೆ ಬಂದಿದ್ದ ೧೦ ಕ್ಕೂ ಹೆಚ್ಚು ಬೇಗೂರು ಯುವಕರ ತಂಡದ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಬೇಗೂರು ಮೂಲದ ಯುವಕನಿಗೆ ಪಬ್​ನ ಶೌಚಾಲಯದಲ್ಲಿ ಬಿಯರ್ ಬಾಟಲ್​ನಿಂದ ಹಲ್ಲೆ ಮಾಡಲಾಗಿದೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಯುವಕರ ಹೊಡೆದಾಟ; ಪಬ್‌ನಲ್ಲಿ ಶಿಳ್ಳೆ ಹಾಕಿದಕ್ಕೆ ಬಿಯರ್​ ಬಾಟಲಿಯಿಂದ ಹಲ್ಲೆ
ಹೆಚ್ಎಸ್ಆರ್​ ಲೇಔಟ್​ನ ಪಬ್​
TV9 Web
| Edited By: |

Updated on:Oct 22, 2021 | 8:47 AM

Share

ಬೆಂಗಳೂರು: ಕುಡಿದ ಮತ್ತಿನಲ್ಲಿ ಯುವಕರು ಪರಸ್ಪರ ಹೊಡೆದಾಡಿಕೊಂಡ ಘಟನೆ ಹೆಚ್ಎಸ್ಆರ್​ ಲೇಔಟ್​ನ ಪಬ್‌ನಲ್ಲಿ ನಡೆದಿದೆ. ಸ್ಥಳೀಯರು ಮತ್ತು ಕೇರಳಿಗರ ನಡುವೆ ಹೊಡೆದಾಟ ನಡೆದಿದ್ದು, ಬೇಗೂರಿನ ಯುವಕನೊಬ್ಬನಿಗೆ ಬಾಟಲಿಯಿಂದ ಹಲ್ಲೆ ಮಾಡಲಾಗಿದೆ. ಕೇರಳದ ಯುವಕ ಪಬ್‌ನಲ್ಲಿ ಶಿಳ್ಳೆ ಹಾಕಿದ ಹಿನ್ನೆಲೆ ಸ್ಥಳೀಯರು ಪ್ರಶ್ನೆ ಮಾಡಿದ್ದು, ಮಾತಿನಚಕಮಿಕಿ ನಡೆದಿದೆ. ಕೊನೆಗೆ ಹೊಡೆದಾಟಕ್ಕೆ ಯುವಕರ ಗುಂಪು ಮುಂದಾಗಿದೆ.

ಹೆಚ್ಎಸ್ಆರ್ ಲೇಔಟ್​ನ ಪಬ್​ಗೆ ಕೇರಳಿಗರು ಬಂದಿದ್ದರು. ಇದೇ ಪಬ್​ಗೆ ಬಂದಿದ್ದ ೧೦ ಕ್ಕೂ ಹೆಚ್ಚು ಬೇಗೂರು ಯುವಕರ ತಂಡದ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಬೇಗೂರು ಮೂಲದ ಯುವಕನಿಗೆ ಪಬ್​ನ ಶೌಚಾಲಯದಲ್ಲಿ ಬಿಯರ್ ಬಾಟಲ್​ನಿಂದ ಹಲ್ಲೆ ಮಾಡಲಾಗಿದೆ.

ಶಿಳ್ಳೆ ಹಾಕಿದರೆ ನಿಮಗೇನು ಸಮಸ್ಯೆ ಎಂದು ಪ್ರತಿಕ್ರಿಯೆ ನೀಡಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟ ನಡೆದಿದೆ. ಅಕ್ಟೋಬರ್ 20ರಂದು ರಾತ್ರಿ 9.30ಕ್ಕೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಹೆಚ್‌ಎಸ್ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಹುಲ್ ರಾಜು, ಯುವರಾಜ, ಗಣೇಶ್ ಬಂಧಿತ ಆರೋಪಿಗಳು.

ಇದನ್ನೂ ಓದಿ: ಬೆಂಗಳೂರು: ಡ್ರಾಪ್ ಕೇಳುವ ನೆಪದಲ್ಲಿ ಮೊಬೈಲ್, ಹಣ ದರೋಡೆ; ಸಿಮ್ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ

ಬೆಳಗಾವಿ: ನೈತಿಕ ಪೊಲೀಸ್‌ಗಿರಿ ಪ್ರಕರಣ; ಅನ್ಯಕೋಮಿನ ಸ್ನೇಹಿತೆಯರ ಜತೆ ಮಾತನಾಡುತ್ತಿದ್ದ ಯುವಕನ ಮೇಲೆ ಹಲ್ಲೆಗೆ ಯತ್ನ

Published On - 8:38 am, Fri, 22 October 21

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ