
ಬೆಂಗಳೂರು: ದೌಂಡ್ – ಕುರ್ದುವಾಡಿ ಭಾಗದ ಭಿಗ್ವಾನ್ ಮತ್ತು ವಾಷಿಂಬೆ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾರ್ಯಕ್ಕೆ ಸಂಬಂಧಿಸಿದಂತೆ ನಾನ್-ಇಂಟರ್ಲಾಕಿಂಗ್ ಕಾಮಗಾರಿಯ ನಡೆಯುತ್ತಿರುವ ಹಿನ್ನೆಲೆ ಕೇಂದ್ರೀಯ ರೈಲ್ವೆ ಇಲಾಖೆಯ ಸೂಚನೆಯಂತೆ ಕೆಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ ಅದೇ ರೀತಿ ಎರಡು ರೈಲುಗಳನ್ನು ಪುನರ್ ಚಾಲನೆ ಮಾಡಲಾಗಿದೆ.
ರೈಲುಗಳ ಸೇವೆ ರದ್ದತಿ
ಪುನರ್ ಚಾಲನೆಗೊಂಡ ರೈಲುಗಳು
ರೈಲು ಸಂಖ್ಯೆ. 16569 ಮತ್ತು 16570 ಯಶವಂತಪುರ – ಕಾಚಿಗುಡ- ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ ಅನ್ನು ಪುನರ್ ಚಾಲನೆಗೊಳಿಸಲಾಗಿದೆ.
ರೈಲು ಸಂಖ್ಯೆ 16569 ಯಶವಂತಪುರ – ಕಾಚಿಗುಡ ಸಾಪ್ತಾಹಿಕ ಎಕ್ಸ್ಪ್ರೆಸ್ ಪ್ರತಿ ಶುಕ್ರವಾರ ಯಶವಂತಪುರದಿಂದ 29.07.2022 ರಿಂದ 26.08.2022 ರವರೆಗೆ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಮತ್ತು ರೈಲು ಸಂಖ್ಯೆ 16570 ಕಾಚಿಗುಡ – ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್, ಪ್ರತಿ ಶನಿವಾರದಂದು 30.07.2022 ರಿಂದ 27.08.2022 ರವರೆಗೆ ಕಾಚಿಗುಡದಿಂದ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಧರ್ಮಾವರಂ ನಿಲ್ದಾಣಕ್ಕೆ ರಾತ್ರಿ 11.43 ಗಂಟೆಗೆ ಆಗಮಿಸುವುದು.
Published On - 9:54 pm, Mon, 25 July 22