AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Bangalore Visit: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ಮುಂದೂಡುವ ಸಾಧ್ಯತೆ

ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 6ರಂದು ಉದ್ಘಾಟಸಲಿದ್ದರು. ಆದ್ರೆ ಈಗ ಈ ಕಾರ್ಯಕ್ರಮಕ್ಕೆ ಮೋದಿ ಬರುವ ಸಾಧ್ಯತೆ ಕಡಿಮೆ ಇದೆ.

PM Modi Bangalore Visit: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ಮುಂದೂಡುವ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 01, 2021 | 11:24 AM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಪ್ರವಾಸ ಮುಂದೂಡಲಾಗಿದೆ. ಡಿಸೆಂಬರ್ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಸಮಯಾವಕಾಶ ಸಿಗದ ಹಿನ್ನೆಲೆ ಪ್ರಧಾನಿ ರಾಜ್ಯ ಪ್ರವಾಸ ಮುಂದೂಡುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದೆ.

ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 6ರಂದು ಉದ್ಘಾಟಸಲಿದ್ದರು. ಆದ್ರೆ ಈಗ ಈ ಕಾರ್ಯಕ್ರಮಕ್ಕೆ ಮೋದಿ ಬರುವ ಸಾಧ್ಯತೆ ಕಡಿಮೆ ಇದೆ. ಸಮಯಾವಕಾಶ ಸಿಗದ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ಮೋದಿಯವರನ್ನು ಆಹ್ವಾನಿಸಿದ್ದರು. ಆಗ ಮೋದಿ ಕಾರ್ಯಕ್ರಮಕ್ಕೆ ಬರುವುದಾಗಿ ತಿಳಿಸಿದ್ದರು. ಹೀಗಾಗಿ ಅದಕ್ಕೆ ನಡೆಸಿದ ತಯಾರಿ ಬಗ್ಗೆ ಸಿಎಂ ಬೊಮ್ಮಾಯಿ ಸಭೆ ನಡೆಸಿ ವಿವರ ಪಡೆದಿದ್ದರು. ಆದ್ರೆ ಈಗ ಮೋದಿ ಬೆಂಗಳೂರಿಗೆ ಬರುವ ಸಾಧ್ಯತೆ ಕಡಿಮೆ ಇದೆ.

ಪ್ರಧಾನಿ ಆಹ್ವಾನಿಸಿದ್ದ ಸಿಎಂ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು 100 ದಿನದಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದೆ. ಇದೇ ವೇಳೆ ಡಿಸೆಂಬರ್‌ನಲ್ಲಿ ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನಿಸಿದೆ. 2 ಕಾರ್ಯಕ್ರಮ ಮಾಡಿ ಬರುತ್ತೇನೆ. ಡಿಸೆಂಬರ್‌ನಲ್ಲಿ 2 ದಿನಾಂಕ ಕೊಟ್ರೆ ಬರುವುದಾಗಿ ಹೇಳಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿರುವುದಾಗಿ ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಈ ಹಿಂದೆ ತಿಳಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ; ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ- ಸಿಎಂ ಬಸವರಾಜ ಬೊಮ್ಮಾಯಿ

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​