AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Bangalore Visit: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ಮುಂದೂಡುವ ಸಾಧ್ಯತೆ

ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 6ರಂದು ಉದ್ಘಾಟಸಲಿದ್ದರು. ಆದ್ರೆ ಈಗ ಈ ಕಾರ್ಯಕ್ರಮಕ್ಕೆ ಮೋದಿ ಬರುವ ಸಾಧ್ಯತೆ ಕಡಿಮೆ ಇದೆ.

PM Modi Bangalore Visit: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ಮುಂದೂಡುವ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on: Dec 01, 2021 | 11:24 AM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಪ್ರವಾಸ ಮುಂದೂಡಲಾಗಿದೆ. ಡಿಸೆಂಬರ್ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಸಮಯಾವಕಾಶ ಸಿಗದ ಹಿನ್ನೆಲೆ ಪ್ರಧಾನಿ ರಾಜ್ಯ ಪ್ರವಾಸ ಮುಂದೂಡುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದೆ.

ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 6ರಂದು ಉದ್ಘಾಟಸಲಿದ್ದರು. ಆದ್ರೆ ಈಗ ಈ ಕಾರ್ಯಕ್ರಮಕ್ಕೆ ಮೋದಿ ಬರುವ ಸಾಧ್ಯತೆ ಕಡಿಮೆ ಇದೆ. ಸಮಯಾವಕಾಶ ಸಿಗದ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ಮೋದಿಯವರನ್ನು ಆಹ್ವಾನಿಸಿದ್ದರು. ಆಗ ಮೋದಿ ಕಾರ್ಯಕ್ರಮಕ್ಕೆ ಬರುವುದಾಗಿ ತಿಳಿಸಿದ್ದರು. ಹೀಗಾಗಿ ಅದಕ್ಕೆ ನಡೆಸಿದ ತಯಾರಿ ಬಗ್ಗೆ ಸಿಎಂ ಬೊಮ್ಮಾಯಿ ಸಭೆ ನಡೆಸಿ ವಿವರ ಪಡೆದಿದ್ದರು. ಆದ್ರೆ ಈಗ ಮೋದಿ ಬೆಂಗಳೂರಿಗೆ ಬರುವ ಸಾಧ್ಯತೆ ಕಡಿಮೆ ಇದೆ.

ಪ್ರಧಾನಿ ಆಹ್ವಾನಿಸಿದ್ದ ಸಿಎಂ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು 100 ದಿನದಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದೆ. ಇದೇ ವೇಳೆ ಡಿಸೆಂಬರ್‌ನಲ್ಲಿ ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನಿಸಿದೆ. 2 ಕಾರ್ಯಕ್ರಮ ಮಾಡಿ ಬರುತ್ತೇನೆ. ಡಿಸೆಂಬರ್‌ನಲ್ಲಿ 2 ದಿನಾಂಕ ಕೊಟ್ರೆ ಬರುವುದಾಗಿ ಹೇಳಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿರುವುದಾಗಿ ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಈ ಹಿಂದೆ ತಿಳಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ; ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ- ಸಿಎಂ ಬಸವರಾಜ ಬೊಮ್ಮಾಯಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!