AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸರ್ಕಾರ ಇದ್ದಾಗ ಯಾವುದೇ ಅಕ್ರಮ ಎಸಗಿಲ್ಲ; ತಾಕತ್ ಇದ್ದರೆ ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ -ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸವಾಲ್

HD Kumaraswamy: ನಾನು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ನಡೆಸಿದಾಗ ‌ನಿಮ್ಮ ತರಹ ಲೂಟಿ ಮಾಡಿಲ್ಲ. ಲೂಟಿ ಮಾಡ್ತಿರೋರು ನೀವು. ನನ್ನ ವಿರುದ್ಧ ಏನೇ ದಾಖಲು ಇದ್ದರೂ ಬಿಡುಗಡೆಯಾಗಲಿ. ನಿಮಗೆ ತಾಕತ್ ಇದ್ದರೆ ನಾಳೆ ಬೆಳಗ್ಗೆಯೇ ದಾಖಲಾತಿ ಬಿಡುಗಡೆ ‌ಮಾಡಿ ಎಂದು ಸಚಿವ ಅಶ್ವತ್ಥ್ ನಾರಾಯಣ್ ಗೆ ಕುಮಾರಸ್ವಾಮಿ ಸವಾಲ್ ಎಸೆದಿದ್ದಾರೆ.

ನನ್ನ ಸರ್ಕಾರ ಇದ್ದಾಗ ಯಾವುದೇ ಅಕ್ರಮ ಎಸಗಿಲ್ಲ; ತಾಕತ್ ಇದ್ದರೆ ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ -ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸವಾಲ್
ನನ್ನ ಸರ್ಕಾರ ಇದ್ದಾಗ ಯಾವುದೇ ಅಕ್ರಮ ಎಸಗಿಲ್ಲ; ತಾಕತ್ ಇದ್ದರೆ ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ -ಕುಮಾರಸ್ವಾಮಿ ಸವಾಲ್
TV9 Web
| Updated By: ಸಾಧು ಶ್ರೀನಾಥ್​|

Updated on:May 11, 2022 | 2:29 PM

Share

ಬೆಂಗಳೂರು: ಅಲ್ಲಾವುದ್ದೀನನ ಅದ್ಭುತ ದೀಪದಂತೆ ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಪೊಲೀಸ್​ ಸಬ್​ ಇನ್ಸ್​ ಪೆಕ್ಟರ್​ ನೇಮಕಾತಿ ಅಕ್ರಮವು ಈ ಹಿಂದಿನ ನೇಮಕಾತಿಗಳ ಬಗ್ಗೆ ಸಂಶಯದ ಪಿಶಾಚಿಯನ್ನು ಒಂದೊಂದಾಗಿ ಹೊರಹಾಕುತ್ತಿದೆ. ಅದಕ್ಕೂ ಮುನ್ನ ಶೇ. 40 ಕಮಿಷನ್ ವಿಚಾರವೂ ಸಹ ಭ್ರಷ್ಟಾಚಾರವನ್ನು ಪೋಷಿಸುವಂತಿದೆ. ಅದು ಸರ್ಕಾರ ಯಾವುದೇ ಇರಲಿ ಅಕ್ರಮಗಳು, ಭ್ರಷ್ಟಾಚಾರಗಳು ಜನಸಾಮಾನ್ಯರ ಊಹೆಗೆ ನಿಲುಕದಂತೆ ನಡೆದಿವೆ ಎಂಬು ಶ್ರೀಸಾಮಾನ್ಯನ ಸಾಮಾನ್ಯ ಅನಿಸಿಕೆಯಾಗಿಬಿಟ್ಟಿದೆ. ಈ ಮಧ್ಯೆ, ವಿವಿಧ ರಾಜಕೀಯ ಪಕ್ಷಗಳ ನಾಯಕರೂ ಸಹ ಕೆಸರೆರಚಾಟದಲ್ಲಿ ಸಕ್ರಿಯರಾಗಿದ್ದಾರೆ. ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣಗೆ (Dr CN Ashwath Narayan) ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಎಚ್ಚರಿಕೆ ಮಿಶ್ರಿತ ಸವಾಲು ಹಾಕಿದ್ದು, ನಾನು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ನಡೆಸಿದಾಗ ‌ನಿಮ್ಮ ತರಹ ಲೂಟಿ ಮಾಡಿಲ್ಲ. ಲೂಟಿ ಮಾಡ್ತಿರೋರು ನೀವು. ನನ್ನ ವಿರುದ್ಧ ಏನೇ ದಾಖಲು ಇದ್ದರೂ ಬಿಡುಗಡೆಯಾಗಲಿ. ನಿಮಗೆ ತಾಕತ್ ಇದ್ದರೆ ನಾಳೆ ಬೆಳಗ್ಗೆಯೇ ದಾಖಲಾತಿ ಬಿಡುಗಡೆ ‌ಮಾಡಿ. ಪ್ರಾಧ್ಯಾಪಕರ ನೇಮಕಾತಿಯಲ್ಲಿ 450 ಕೋಟಿ ರೂಪಾಯಿ ಅಕ್ರಮ ಆಗಿದೆ. ಹುಷಾರ್ ನನ್ನ ಬಗ್ಗೆ ಮಾತಾಡಿದ್ರೆ‌. ನನ್ನ ಬಳಿ ಇರೋ ದಾಖಲಾತಿ ನಿಮ್ಮ ಬಳಿ ಇಲ್ಲ (Corruption). ಮಾತಾಡೋ ಮುನ್ನ ಎಚ್ಚರಿಕೆಯಿಂದ ಮಾತಾಡಿ. ತಾಕತ್ ಇದ್ದರೆ ಅಶ್ವಥ್ ನಾರಾಯಣ ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ ಎಂದು ಸಚಿವ ಅಶ್ವತ್ಥ್ ನಾರಾಯಣ್ ಗೆ ಕುಮಾರಸ್ವಾಮಿ ಸವಾಲ್ ಎಸೆದಿದ್ದಾರೆ.

Also Read: ಈ ರಾಶಿಯವರು ಕಷ್ಟಪಟ್ಟು ಹಣ ಸಂಪಾದಿಸ್ತಾರೆ. ಆದರೆ ಇವರ ಶೋಕಿ-ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ! ಯಾರವರು, ತಿಳಿಯೋಣ

Also Read: Chanakya Niti: ಚಾಣಕ್ಯ ನೀತಿ ಪ್ರಕಾರ ಈ ವಿಶೇಷ ಗುಣ ಹೊಂದಿರುವ ವಿದ್ಯಾರ್ಥಿ ಯಾವುದೆ ಕ್ಷೇತ್ರದಲ್ಲಾದರೂ ಜಯ ಸಾಧಿಸಬಲ್ಲ!

Published On - 2:25 pm, Wed, 11 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ