AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸರ್ಕಾರ ಇದ್ದಾಗ ಯಾವುದೇ ಅಕ್ರಮ ಎಸಗಿಲ್ಲ; ತಾಕತ್ ಇದ್ದರೆ ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ -ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸವಾಲ್

HD Kumaraswamy: ನಾನು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ನಡೆಸಿದಾಗ ‌ನಿಮ್ಮ ತರಹ ಲೂಟಿ ಮಾಡಿಲ್ಲ. ಲೂಟಿ ಮಾಡ್ತಿರೋರು ನೀವು. ನನ್ನ ವಿರುದ್ಧ ಏನೇ ದಾಖಲು ಇದ್ದರೂ ಬಿಡುಗಡೆಯಾಗಲಿ. ನಿಮಗೆ ತಾಕತ್ ಇದ್ದರೆ ನಾಳೆ ಬೆಳಗ್ಗೆಯೇ ದಾಖಲಾತಿ ಬಿಡುಗಡೆ ‌ಮಾಡಿ ಎಂದು ಸಚಿವ ಅಶ್ವತ್ಥ್ ನಾರಾಯಣ್ ಗೆ ಕುಮಾರಸ್ವಾಮಿ ಸವಾಲ್ ಎಸೆದಿದ್ದಾರೆ.

ನನ್ನ ಸರ್ಕಾರ ಇದ್ದಾಗ ಯಾವುದೇ ಅಕ್ರಮ ಎಸಗಿಲ್ಲ; ತಾಕತ್ ಇದ್ದರೆ ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ -ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸವಾಲ್
ನನ್ನ ಸರ್ಕಾರ ಇದ್ದಾಗ ಯಾವುದೇ ಅಕ್ರಮ ಎಸಗಿಲ್ಲ; ತಾಕತ್ ಇದ್ದರೆ ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ -ಕುಮಾರಸ್ವಾಮಿ ಸವಾಲ್
TV9 Web
| Edited By: |

Updated on:May 11, 2022 | 2:29 PM

Share

ಬೆಂಗಳೂರು: ಅಲ್ಲಾವುದ್ದೀನನ ಅದ್ಭುತ ದೀಪದಂತೆ ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಪೊಲೀಸ್​ ಸಬ್​ ಇನ್ಸ್​ ಪೆಕ್ಟರ್​ ನೇಮಕಾತಿ ಅಕ್ರಮವು ಈ ಹಿಂದಿನ ನೇಮಕಾತಿಗಳ ಬಗ್ಗೆ ಸಂಶಯದ ಪಿಶಾಚಿಯನ್ನು ಒಂದೊಂದಾಗಿ ಹೊರಹಾಕುತ್ತಿದೆ. ಅದಕ್ಕೂ ಮುನ್ನ ಶೇ. 40 ಕಮಿಷನ್ ವಿಚಾರವೂ ಸಹ ಭ್ರಷ್ಟಾಚಾರವನ್ನು ಪೋಷಿಸುವಂತಿದೆ. ಅದು ಸರ್ಕಾರ ಯಾವುದೇ ಇರಲಿ ಅಕ್ರಮಗಳು, ಭ್ರಷ್ಟಾಚಾರಗಳು ಜನಸಾಮಾನ್ಯರ ಊಹೆಗೆ ನಿಲುಕದಂತೆ ನಡೆದಿವೆ ಎಂಬು ಶ್ರೀಸಾಮಾನ್ಯನ ಸಾಮಾನ್ಯ ಅನಿಸಿಕೆಯಾಗಿಬಿಟ್ಟಿದೆ. ಈ ಮಧ್ಯೆ, ವಿವಿಧ ರಾಜಕೀಯ ಪಕ್ಷಗಳ ನಾಯಕರೂ ಸಹ ಕೆಸರೆರಚಾಟದಲ್ಲಿ ಸಕ್ರಿಯರಾಗಿದ್ದಾರೆ. ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣಗೆ (Dr CN Ashwath Narayan) ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಎಚ್ಚರಿಕೆ ಮಿಶ್ರಿತ ಸವಾಲು ಹಾಕಿದ್ದು, ನಾನು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ನಡೆಸಿದಾಗ ‌ನಿಮ್ಮ ತರಹ ಲೂಟಿ ಮಾಡಿಲ್ಲ. ಲೂಟಿ ಮಾಡ್ತಿರೋರು ನೀವು. ನನ್ನ ವಿರುದ್ಧ ಏನೇ ದಾಖಲು ಇದ್ದರೂ ಬಿಡುಗಡೆಯಾಗಲಿ. ನಿಮಗೆ ತಾಕತ್ ಇದ್ದರೆ ನಾಳೆ ಬೆಳಗ್ಗೆಯೇ ದಾಖಲಾತಿ ಬಿಡುಗಡೆ ‌ಮಾಡಿ. ಪ್ರಾಧ್ಯಾಪಕರ ನೇಮಕಾತಿಯಲ್ಲಿ 450 ಕೋಟಿ ರೂಪಾಯಿ ಅಕ್ರಮ ಆಗಿದೆ. ಹುಷಾರ್ ನನ್ನ ಬಗ್ಗೆ ಮಾತಾಡಿದ್ರೆ‌. ನನ್ನ ಬಳಿ ಇರೋ ದಾಖಲಾತಿ ನಿಮ್ಮ ಬಳಿ ಇಲ್ಲ (Corruption). ಮಾತಾಡೋ ಮುನ್ನ ಎಚ್ಚರಿಕೆಯಿಂದ ಮಾತಾಡಿ. ತಾಕತ್ ಇದ್ದರೆ ಅಶ್ವಥ್ ನಾರಾಯಣ ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ ಎಂದು ಸಚಿವ ಅಶ್ವತ್ಥ್ ನಾರಾಯಣ್ ಗೆ ಕುಮಾರಸ್ವಾಮಿ ಸವಾಲ್ ಎಸೆದಿದ್ದಾರೆ.

Also Read: ಈ ರಾಶಿಯವರು ಕಷ್ಟಪಟ್ಟು ಹಣ ಸಂಪಾದಿಸ್ತಾರೆ. ಆದರೆ ಇವರ ಶೋಕಿ-ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ! ಯಾರವರು, ತಿಳಿಯೋಣ

Also Read: Chanakya Niti: ಚಾಣಕ್ಯ ನೀತಿ ಪ್ರಕಾರ ಈ ವಿಶೇಷ ಗುಣ ಹೊಂದಿರುವ ವಿದ್ಯಾರ್ಥಿ ಯಾವುದೆ ಕ್ಷೇತ್ರದಲ್ಲಾದರೂ ಜಯ ಸಾಧಿಸಬಲ್ಲ!

Published On - 2:25 pm, Wed, 11 May 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ